ಬ್ರೇಕಿಂಗ್ ನ್ಯೂಸ್
25-07-23 05:15 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 25: ಸಿಂಗಾಪುರದಲ್ಲಿ ಸರ್ಕಾರವನ್ನು ಉರುಳಿಸಲು ಷಡ್ಯಂತ್ರ ನಡೆದಿರುವ ಬಗ್ಗೆ ನನಗೆ ಗೊತ್ತಿಲ್ಲ. ಹೇಳಿಕೆ ನೀಡಿರುವ ಡಿ.ಕೆ.ಶಿವಕುಮಾರ್ ಅವರನ್ನೇ ಕೇಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಅವರು ಇಂದು ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬರ ಬರುತ್ತದೆ ಎಂದು ಬಿಜೆಪಿಯವರು ಟ್ರೋಲ್ ಮಾಡಿರುವ ಬಗ್ಗೆ ಉತ್ತರಿಸಿ, ಈಗ ಮಳೆಯಾಗುತ್ತಿಲ್ಲವೇ ಎಂದು ಪ್ರಶ್ನಿಸಿದರು. ಈ ಮೂಢ ನಂಬಿಕೆಗಳಲ್ಲಿ ಹಾಗೂ ಮೌಢ್ಯಗಳಲ್ಲಿ ನನಗೆ ನಂಬಿಕೆ ಇಲ್ಲ. ಬಿಜೆಪಿ ಅಧಿಕಾರದ ಅವಧಿಯಲ್ಲಿ ಪ್ರವಾಹ ಬಂದು ಒಂದು ಲಕ್ಷ ಮನೆಗಳು ಬಿದ್ದುಹೋಗಿದ್ದವು. ಪ್ರವಾಹ ಉಂಟಾಗುವುದು ಹಾಗೂ ಮಳೆ ಕೊರತೆಯಾಗುವುದು ಸ್ವಾಭಾವಿಕ. ಈಗ ಹವಾಮಾನ ಬದಲಾವಣೆ ಇದೆ. ಮುಂಗಾರು ಜೂನ್ ತಿಂಗಳಲ್ಲಿ ಪ್ರಾರಂಭವಾಗುವುದು ಜುಲೈನಲ್ಲಿ ಆಗುತ್ತಿದೆ. ಜಗತ್ತಿನ ಎಲ್ಲೆಡೆ ಹವಾಮಾನ ಬದಲಾವಣೆಯಾಗುತ್ತಿದೆ ಎಂದರು.


ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಒಂದಾಗುತ್ತಿರುವ ಬಗ್ಗೆ ನನಗೆ ತಿಳಿದಿಲ್ಲ. ಮಾತುಕತೆ ನಡೆಸುತ್ತಿದ್ದಾರೆ. ಅವರು ಒಂದಾದರೆ ನಮಗೇನೂ ಭಯವಿಲ್ಲ. ನಾವು 15- 20 ಸ್ಥಾನಗಳನ್ನು ಗೆದ್ದೇ ಗೆಲ್ಲುತ್ತೇವೆ. ಅವರು ಒಂದಾದರೂ, ಒಂದಾಗದೇ ಇದ್ದರು ಗೆಲ್ಲುತ್ತೇವೆ ಎಂದರು.
I am not aware of the conspiracy to topple the government in Singapore. Chief Minister Siddaramaiah said, "Ask DK Shivakumar for his statement.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm