ಬ್ರೇಕಿಂಗ್ ನ್ಯೂಸ್
25-07-23 05:15 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 25: ಸಿಂಗಾಪುರದಲ್ಲಿ ಸರ್ಕಾರವನ್ನು ಉರುಳಿಸಲು ಷಡ್ಯಂತ್ರ ನಡೆದಿರುವ ಬಗ್ಗೆ ನನಗೆ ಗೊತ್ತಿಲ್ಲ. ಹೇಳಿಕೆ ನೀಡಿರುವ ಡಿ.ಕೆ.ಶಿವಕುಮಾರ್ ಅವರನ್ನೇ ಕೇಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಅವರು ಇಂದು ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬರ ಬರುತ್ತದೆ ಎಂದು ಬಿಜೆಪಿಯವರು ಟ್ರೋಲ್ ಮಾಡಿರುವ ಬಗ್ಗೆ ಉತ್ತರಿಸಿ, ಈಗ ಮಳೆಯಾಗುತ್ತಿಲ್ಲವೇ ಎಂದು ಪ್ರಶ್ನಿಸಿದರು. ಈ ಮೂಢ ನಂಬಿಕೆಗಳಲ್ಲಿ ಹಾಗೂ ಮೌಢ್ಯಗಳಲ್ಲಿ ನನಗೆ ನಂಬಿಕೆ ಇಲ್ಲ. ಬಿಜೆಪಿ ಅಧಿಕಾರದ ಅವಧಿಯಲ್ಲಿ ಪ್ರವಾಹ ಬಂದು ಒಂದು ಲಕ್ಷ ಮನೆಗಳು ಬಿದ್ದುಹೋಗಿದ್ದವು. ಪ್ರವಾಹ ಉಂಟಾಗುವುದು ಹಾಗೂ ಮಳೆ ಕೊರತೆಯಾಗುವುದು ಸ್ವಾಭಾವಿಕ. ಈಗ ಹವಾಮಾನ ಬದಲಾವಣೆ ಇದೆ. ಮುಂಗಾರು ಜೂನ್ ತಿಂಗಳಲ್ಲಿ ಪ್ರಾರಂಭವಾಗುವುದು ಜುಲೈನಲ್ಲಿ ಆಗುತ್ತಿದೆ. ಜಗತ್ತಿನ ಎಲ್ಲೆಡೆ ಹವಾಮಾನ ಬದಲಾವಣೆಯಾಗುತ್ತಿದೆ ಎಂದರು.


ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಒಂದಾಗುತ್ತಿರುವ ಬಗ್ಗೆ ನನಗೆ ತಿಳಿದಿಲ್ಲ. ಮಾತುಕತೆ ನಡೆಸುತ್ತಿದ್ದಾರೆ. ಅವರು ಒಂದಾದರೆ ನಮಗೇನೂ ಭಯವಿಲ್ಲ. ನಾವು 15- 20 ಸ್ಥಾನಗಳನ್ನು ಗೆದ್ದೇ ಗೆಲ್ಲುತ್ತೇವೆ. ಅವರು ಒಂದಾದರೂ, ಒಂದಾಗದೇ ಇದ್ದರು ಗೆಲ್ಲುತ್ತೇವೆ ಎಂದರು.
I am not aware of the conspiracy to topple the government in Singapore. Chief Minister Siddaramaiah said, "Ask DK Shivakumar for his statement.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am