ಬ್ರೇಕಿಂಗ್ ನ್ಯೂಸ್
27-07-23 08:28 pm HK News Desk ಕರ್ನಾಟಕ
ರಾಮನಗರ, ಜುಲೈ 27: ಉಡುಪಿ ಕಾಲೇಜಿನ ಟಾಯ್ಲೆಟ್ ನಲ್ಲಿ ಮೊಬೈಲ್ ಬಳಕೆ ವಿವಾದ ಹಿನ್ನೆಲೆಯಲ್ಲಿ ಇದೀಗ ರಾಮನಗರದ ಖಾಸಗಿ ಕಾಲೇಜೊಂದರ ಆಡಳಿತ ಮಂಡಳಿ ವಿದ್ಯಾರ್ಥಿಗಳ ಮೊಬೈಲ್ ತಪಾಸಣೆ ನಡೆಸುವ ಸಲುವಾಗಿಯೇ ವಿಶೇಷ ತಂಡವನ್ನು ರಚಿಸಿದೆ.
ನಗರದ ಗೌಸಿಯಾ ಇಂಜಿನಿಯರ್ ಕಾಲೇಜು ಈ ರೀತಿಯ ಕ್ರಮ ತೆಗೆದುಕೊಂಡಿರುವ ಬಗ್ಗೆ ವರದಿಯಾಗಿದೆ. ಅಲ್ಪಸಂಖ್ಯಾತ ಸಮುದಾಯ ಮಾಲಿಕತ್ವದ ಈ ಕಾಲೇಜಿನಲ್ಲಿ ಶೇ.60ಕ್ಕಿಂತಲೂ ಹೆಚ್ಚು ಹಿಂದೂ ವಿದ್ಯಾನಿಯರಿಂದ ವಿದ್ಯಾಭ್ಯಾಸ ನಡೆಸುತ್ತಿದ್ದಾರೆ.
ಕಾಲೇಜು ಆವರಣ ಸೇರಿದಂತೆ ಕ್ಲಾಸ್ ರೂಮ್ ಗೂ ಮೊಬೈಲ್ ತರೋ ಹಾಗಿಲ್ಲ ಎಂದು ಈಗಾಗಲೇ ಕಾಲೇಜಿನಲ್ಲಿ ನಿಯಮ ಇದೆ. ಆದರೆ ಉಡುಪಿಯಲ್ಲಿ ಅನ್ಯಕೋಮಿನ ಮೂವರು ವಿದ್ಯಾರ್ಥಿನಿಯರು ಸೇರಿ ಶೌಚಾಲಯದಲ್ಲಿ ಒಬ್ಬಾಕೆ ವಿದ್ಯಾರ್ಥಿನಿಯ ವೀಡಿಯೋ ಮಾಡಿರುವ ವಿಚಾರ ಭಾರೀ ವಿವಾದವಾಗಿದೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ರಾಮನಗರದ ಗೌಸಿಯಾ ಕಾಲೇಜು ಆಡಳಿತ ಮಂಡಳಿ ತಮ್ಮಲ್ಲೂ ಮೊಬೈಲ್ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ತೀರ್ಮಾನಿಸಲಾಗಿದೆ.
ಮೊಬೈಲ್ ತರಬೇಡಿ ಎಂದು ಹೇಳಿದರೂ ವಿದ್ಯಾರ್ಥಿಗಳು ತಂದೇ ತರುತ್ತಾರೆ. ಹೀಗಾಗಿ ಇದಕ್ಕೆ ಕಡಿವಾಣ ಹಾಕುವ ಸಲುವಾಗಿ ಕಾಲೇಜು ಆಡಳಿತ ಮಂಡಳಿ ಪ್ರಾಂಶುಪಾಲ ನೇತ್ವತ್ವದಲ್ಲಿ 5 ಮಂದಿಯ ತಂಡವನ್ನು ರಚಿಸಿದೆ. ಈ ತಂಡದಲ್ಲಿ ಇಬ್ಬರು ಮಹಿಳಾ ಅಧ್ಯಾಪಕರು ಮತ್ತು ಮೂವರು ಮಂದಿ ಪುರುಷ ಅಧ್ಯಾಪಕರು ಇದ್ದಾರೆ. ಅವರು ಬೆಳಗ್ಗೆ ಕಾಲೇಜಿಗೆ ಬರುವ ವಿದ್ಯಾರ್ಥಿಗಳನ್ನು ರ್ಯಾಂಡಮ್ ಆಗಿ ತಪಾಸಣೆ ನಡೆಸಿ ಕ್ಲಾಸ್ ರೂಂಗಳಿಗೆ ತೆರಳಲು ಅನುವು ಮಾಡಿಕೊಡುತ್ತಿದೆ.
Ramnagara college forms team to stop students getting mobile phone to college after Udupi Toilet camera case creates spark.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm