ಬ್ರೇಕಿಂಗ್ ನ್ಯೂಸ್
27-07-23 08:28 pm HK News Desk ಕರ್ನಾಟಕ
ರಾಮನಗರ, ಜುಲೈ 27: ಉಡುಪಿ ಕಾಲೇಜಿನ ಟಾಯ್ಲೆಟ್ ನಲ್ಲಿ ಮೊಬೈಲ್ ಬಳಕೆ ವಿವಾದ ಹಿನ್ನೆಲೆಯಲ್ಲಿ ಇದೀಗ ರಾಮನಗರದ ಖಾಸಗಿ ಕಾಲೇಜೊಂದರ ಆಡಳಿತ ಮಂಡಳಿ ವಿದ್ಯಾರ್ಥಿಗಳ ಮೊಬೈಲ್ ತಪಾಸಣೆ ನಡೆಸುವ ಸಲುವಾಗಿಯೇ ವಿಶೇಷ ತಂಡವನ್ನು ರಚಿಸಿದೆ.
ನಗರದ ಗೌಸಿಯಾ ಇಂಜಿನಿಯರ್ ಕಾಲೇಜು ಈ ರೀತಿಯ ಕ್ರಮ ತೆಗೆದುಕೊಂಡಿರುವ ಬಗ್ಗೆ ವರದಿಯಾಗಿದೆ. ಅಲ್ಪಸಂಖ್ಯಾತ ಸಮುದಾಯ ಮಾಲಿಕತ್ವದ ಈ ಕಾಲೇಜಿನಲ್ಲಿ ಶೇ.60ಕ್ಕಿಂತಲೂ ಹೆಚ್ಚು ಹಿಂದೂ ವಿದ್ಯಾನಿಯರಿಂದ ವಿದ್ಯಾಭ್ಯಾಸ ನಡೆಸುತ್ತಿದ್ದಾರೆ.
ಕಾಲೇಜು ಆವರಣ ಸೇರಿದಂತೆ ಕ್ಲಾಸ್ ರೂಮ್ ಗೂ ಮೊಬೈಲ್ ತರೋ ಹಾಗಿಲ್ಲ ಎಂದು ಈಗಾಗಲೇ ಕಾಲೇಜಿನಲ್ಲಿ ನಿಯಮ ಇದೆ. ಆದರೆ ಉಡುಪಿಯಲ್ಲಿ ಅನ್ಯಕೋಮಿನ ಮೂವರು ವಿದ್ಯಾರ್ಥಿನಿಯರು ಸೇರಿ ಶೌಚಾಲಯದಲ್ಲಿ ಒಬ್ಬಾಕೆ ವಿದ್ಯಾರ್ಥಿನಿಯ ವೀಡಿಯೋ ಮಾಡಿರುವ ವಿಚಾರ ಭಾರೀ ವಿವಾದವಾಗಿದೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ರಾಮನಗರದ ಗೌಸಿಯಾ ಕಾಲೇಜು ಆಡಳಿತ ಮಂಡಳಿ ತಮ್ಮಲ್ಲೂ ಮೊಬೈಲ್ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ತೀರ್ಮಾನಿಸಲಾಗಿದೆ.
ಮೊಬೈಲ್ ತರಬೇಡಿ ಎಂದು ಹೇಳಿದರೂ ವಿದ್ಯಾರ್ಥಿಗಳು ತಂದೇ ತರುತ್ತಾರೆ. ಹೀಗಾಗಿ ಇದಕ್ಕೆ ಕಡಿವಾಣ ಹಾಕುವ ಸಲುವಾಗಿ ಕಾಲೇಜು ಆಡಳಿತ ಮಂಡಳಿ ಪ್ರಾಂಶುಪಾಲ ನೇತ್ವತ್ವದಲ್ಲಿ 5 ಮಂದಿಯ ತಂಡವನ್ನು ರಚಿಸಿದೆ. ಈ ತಂಡದಲ್ಲಿ ಇಬ್ಬರು ಮಹಿಳಾ ಅಧ್ಯಾಪಕರು ಮತ್ತು ಮೂವರು ಮಂದಿ ಪುರುಷ ಅಧ್ಯಾಪಕರು ಇದ್ದಾರೆ. ಅವರು ಬೆಳಗ್ಗೆ ಕಾಲೇಜಿಗೆ ಬರುವ ವಿದ್ಯಾರ್ಥಿಗಳನ್ನು ರ್ಯಾಂಡಮ್ ಆಗಿ ತಪಾಸಣೆ ನಡೆಸಿ ಕ್ಲಾಸ್ ರೂಂಗಳಿಗೆ ತೆರಳಲು ಅನುವು ಮಾಡಿಕೊಡುತ್ತಿದೆ.
Ramnagara college forms team to stop students getting mobile phone to college after Udupi Toilet camera case creates spark.
06-09-25 08:28 pm
HK News Desk
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
Sonia Gandhi, Dharmasthala: Who Killed the Wo...
05-09-25 11:15 pm
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
06-09-25 10:59 pm
Mangalore Correspondent
Mangalore, Dharmasthala, Vittal Gowda, Skull:...
06-09-25 10:15 pm
ಗೋಮಾಂಸ ಭಕ್ಷಕರಿಗೆ ರಾಜ್ಯ ಸರ್ಕಾರ ಶಾದಿ ಭಾಗ್ಯ ರೀತಿ...
06-09-25 05:56 pm
Mla Vedavyas Kamath, Mangalore: ಮಳೆಗೆ ಹದಗೆಟ್ಟ...
06-09-25 04:46 pm
Ullal News, Warrant, Video, Mangalore: ಮೊದಲ ಪ...
05-09-25 08:12 pm
06-09-25 08:32 pm
Bangalore Correspondent
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am