ಬ್ರೇಕಿಂಗ್ ನ್ಯೂಸ್
27-07-23 08:28 pm HK News Desk ಕರ್ನಾಟಕ
ರಾಮನಗರ, ಜುಲೈ 27: ಉಡುಪಿ ಕಾಲೇಜಿನ ಟಾಯ್ಲೆಟ್ ನಲ್ಲಿ ಮೊಬೈಲ್ ಬಳಕೆ ವಿವಾದ ಹಿನ್ನೆಲೆಯಲ್ಲಿ ಇದೀಗ ರಾಮನಗರದ ಖಾಸಗಿ ಕಾಲೇಜೊಂದರ ಆಡಳಿತ ಮಂಡಳಿ ವಿದ್ಯಾರ್ಥಿಗಳ ಮೊಬೈಲ್ ತಪಾಸಣೆ ನಡೆಸುವ ಸಲುವಾಗಿಯೇ ವಿಶೇಷ ತಂಡವನ್ನು ರಚಿಸಿದೆ.
ನಗರದ ಗೌಸಿಯಾ ಇಂಜಿನಿಯರ್ ಕಾಲೇಜು ಈ ರೀತಿಯ ಕ್ರಮ ತೆಗೆದುಕೊಂಡಿರುವ ಬಗ್ಗೆ ವರದಿಯಾಗಿದೆ. ಅಲ್ಪಸಂಖ್ಯಾತ ಸಮುದಾಯ ಮಾಲಿಕತ್ವದ ಈ ಕಾಲೇಜಿನಲ್ಲಿ ಶೇ.60ಕ್ಕಿಂತಲೂ ಹೆಚ್ಚು ಹಿಂದೂ ವಿದ್ಯಾನಿಯರಿಂದ ವಿದ್ಯಾಭ್ಯಾಸ ನಡೆಸುತ್ತಿದ್ದಾರೆ.
ಕಾಲೇಜು ಆವರಣ ಸೇರಿದಂತೆ ಕ್ಲಾಸ್ ರೂಮ್ ಗೂ ಮೊಬೈಲ್ ತರೋ ಹಾಗಿಲ್ಲ ಎಂದು ಈಗಾಗಲೇ ಕಾಲೇಜಿನಲ್ಲಿ ನಿಯಮ ಇದೆ. ಆದರೆ ಉಡುಪಿಯಲ್ಲಿ ಅನ್ಯಕೋಮಿನ ಮೂವರು ವಿದ್ಯಾರ್ಥಿನಿಯರು ಸೇರಿ ಶೌಚಾಲಯದಲ್ಲಿ ಒಬ್ಬಾಕೆ ವಿದ್ಯಾರ್ಥಿನಿಯ ವೀಡಿಯೋ ಮಾಡಿರುವ ವಿಚಾರ ಭಾರೀ ವಿವಾದವಾಗಿದೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ರಾಮನಗರದ ಗೌಸಿಯಾ ಕಾಲೇಜು ಆಡಳಿತ ಮಂಡಳಿ ತಮ್ಮಲ್ಲೂ ಮೊಬೈಲ್ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ತೀರ್ಮಾನಿಸಲಾಗಿದೆ.
ಮೊಬೈಲ್ ತರಬೇಡಿ ಎಂದು ಹೇಳಿದರೂ ವಿದ್ಯಾರ್ಥಿಗಳು ತಂದೇ ತರುತ್ತಾರೆ. ಹೀಗಾಗಿ ಇದಕ್ಕೆ ಕಡಿವಾಣ ಹಾಕುವ ಸಲುವಾಗಿ ಕಾಲೇಜು ಆಡಳಿತ ಮಂಡಳಿ ಪ್ರಾಂಶುಪಾಲ ನೇತ್ವತ್ವದಲ್ಲಿ 5 ಮಂದಿಯ ತಂಡವನ್ನು ರಚಿಸಿದೆ. ಈ ತಂಡದಲ್ಲಿ ಇಬ್ಬರು ಮಹಿಳಾ ಅಧ್ಯಾಪಕರು ಮತ್ತು ಮೂವರು ಮಂದಿ ಪುರುಷ ಅಧ್ಯಾಪಕರು ಇದ್ದಾರೆ. ಅವರು ಬೆಳಗ್ಗೆ ಕಾಲೇಜಿಗೆ ಬರುವ ವಿದ್ಯಾರ್ಥಿಗಳನ್ನು ರ್ಯಾಂಡಮ್ ಆಗಿ ತಪಾಸಣೆ ನಡೆಸಿ ಕ್ಲಾಸ್ ರೂಂಗಳಿಗೆ ತೆರಳಲು ಅನುವು ಮಾಡಿಕೊಡುತ್ತಿದೆ.
Ramnagara college forms team to stop students getting mobile phone to college after Udupi Toilet camera case creates spark.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm