ಬ್ರೇಕಿಂಗ್ ನ್ಯೂಸ್
27-07-23 08:28 pm HK News Desk ಕರ್ನಾಟಕ
ರಾಮನಗರ, ಜುಲೈ 27: ಉಡುಪಿ ಕಾಲೇಜಿನ ಟಾಯ್ಲೆಟ್ ನಲ್ಲಿ ಮೊಬೈಲ್ ಬಳಕೆ ವಿವಾದ ಹಿನ್ನೆಲೆಯಲ್ಲಿ ಇದೀಗ ರಾಮನಗರದ ಖಾಸಗಿ ಕಾಲೇಜೊಂದರ ಆಡಳಿತ ಮಂಡಳಿ ವಿದ್ಯಾರ್ಥಿಗಳ ಮೊಬೈಲ್ ತಪಾಸಣೆ ನಡೆಸುವ ಸಲುವಾಗಿಯೇ ವಿಶೇಷ ತಂಡವನ್ನು ರಚಿಸಿದೆ.
ನಗರದ ಗೌಸಿಯಾ ಇಂಜಿನಿಯರ್ ಕಾಲೇಜು ಈ ರೀತಿಯ ಕ್ರಮ ತೆಗೆದುಕೊಂಡಿರುವ ಬಗ್ಗೆ ವರದಿಯಾಗಿದೆ. ಅಲ್ಪಸಂಖ್ಯಾತ ಸಮುದಾಯ ಮಾಲಿಕತ್ವದ ಈ ಕಾಲೇಜಿನಲ್ಲಿ ಶೇ.60ಕ್ಕಿಂತಲೂ ಹೆಚ್ಚು ಹಿಂದೂ ವಿದ್ಯಾನಿಯರಿಂದ ವಿದ್ಯಾಭ್ಯಾಸ ನಡೆಸುತ್ತಿದ್ದಾರೆ.
ಕಾಲೇಜು ಆವರಣ ಸೇರಿದಂತೆ ಕ್ಲಾಸ್ ರೂಮ್ ಗೂ ಮೊಬೈಲ್ ತರೋ ಹಾಗಿಲ್ಲ ಎಂದು ಈಗಾಗಲೇ ಕಾಲೇಜಿನಲ್ಲಿ ನಿಯಮ ಇದೆ. ಆದರೆ ಉಡುಪಿಯಲ್ಲಿ ಅನ್ಯಕೋಮಿನ ಮೂವರು ವಿದ್ಯಾರ್ಥಿನಿಯರು ಸೇರಿ ಶೌಚಾಲಯದಲ್ಲಿ ಒಬ್ಬಾಕೆ ವಿದ್ಯಾರ್ಥಿನಿಯ ವೀಡಿಯೋ ಮಾಡಿರುವ ವಿಚಾರ ಭಾರೀ ವಿವಾದವಾಗಿದೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ರಾಮನಗರದ ಗೌಸಿಯಾ ಕಾಲೇಜು ಆಡಳಿತ ಮಂಡಳಿ ತಮ್ಮಲ್ಲೂ ಮೊಬೈಲ್ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ತೀರ್ಮಾನಿಸಲಾಗಿದೆ.
ಮೊಬೈಲ್ ತರಬೇಡಿ ಎಂದು ಹೇಳಿದರೂ ವಿದ್ಯಾರ್ಥಿಗಳು ತಂದೇ ತರುತ್ತಾರೆ. ಹೀಗಾಗಿ ಇದಕ್ಕೆ ಕಡಿವಾಣ ಹಾಕುವ ಸಲುವಾಗಿ ಕಾಲೇಜು ಆಡಳಿತ ಮಂಡಳಿ ಪ್ರಾಂಶುಪಾಲ ನೇತ್ವತ್ವದಲ್ಲಿ 5 ಮಂದಿಯ ತಂಡವನ್ನು ರಚಿಸಿದೆ. ಈ ತಂಡದಲ್ಲಿ ಇಬ್ಬರು ಮಹಿಳಾ ಅಧ್ಯಾಪಕರು ಮತ್ತು ಮೂವರು ಮಂದಿ ಪುರುಷ ಅಧ್ಯಾಪಕರು ಇದ್ದಾರೆ. ಅವರು ಬೆಳಗ್ಗೆ ಕಾಲೇಜಿಗೆ ಬರುವ ವಿದ್ಯಾರ್ಥಿಗಳನ್ನು ರ್ಯಾಂಡಮ್ ಆಗಿ ತಪಾಸಣೆ ನಡೆಸಿ ಕ್ಲಾಸ್ ರೂಂಗಳಿಗೆ ತೆರಳಲು ಅನುವು ಮಾಡಿಕೊಡುತ್ತಿದೆ.
Ramnagara college forms team to stop students getting mobile phone to college after Udupi Toilet camera case creates spark.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm