ಬ್ರೇಕಿಂಗ್ ನ್ಯೂಸ್
27-07-23 08:28 pm HK News Desk ಕರ್ನಾಟಕ
ರಾಮನಗರ, ಜುಲೈ 27: ಉಡುಪಿ ಕಾಲೇಜಿನ ಟಾಯ್ಲೆಟ್ ನಲ್ಲಿ ಮೊಬೈಲ್ ಬಳಕೆ ವಿವಾದ ಹಿನ್ನೆಲೆಯಲ್ಲಿ ಇದೀಗ ರಾಮನಗರದ ಖಾಸಗಿ ಕಾಲೇಜೊಂದರ ಆಡಳಿತ ಮಂಡಳಿ ವಿದ್ಯಾರ್ಥಿಗಳ ಮೊಬೈಲ್ ತಪಾಸಣೆ ನಡೆಸುವ ಸಲುವಾಗಿಯೇ ವಿಶೇಷ ತಂಡವನ್ನು ರಚಿಸಿದೆ.
ನಗರದ ಗೌಸಿಯಾ ಇಂಜಿನಿಯರ್ ಕಾಲೇಜು ಈ ರೀತಿಯ ಕ್ರಮ ತೆಗೆದುಕೊಂಡಿರುವ ಬಗ್ಗೆ ವರದಿಯಾಗಿದೆ. ಅಲ್ಪಸಂಖ್ಯಾತ ಸಮುದಾಯ ಮಾಲಿಕತ್ವದ ಈ ಕಾಲೇಜಿನಲ್ಲಿ ಶೇ.60ಕ್ಕಿಂತಲೂ ಹೆಚ್ಚು ಹಿಂದೂ ವಿದ್ಯಾನಿಯರಿಂದ ವಿದ್ಯಾಭ್ಯಾಸ ನಡೆಸುತ್ತಿದ್ದಾರೆ.
ಕಾಲೇಜು ಆವರಣ ಸೇರಿದಂತೆ ಕ್ಲಾಸ್ ರೂಮ್ ಗೂ ಮೊಬೈಲ್ ತರೋ ಹಾಗಿಲ್ಲ ಎಂದು ಈಗಾಗಲೇ ಕಾಲೇಜಿನಲ್ಲಿ ನಿಯಮ ಇದೆ. ಆದರೆ ಉಡುಪಿಯಲ್ಲಿ ಅನ್ಯಕೋಮಿನ ಮೂವರು ವಿದ್ಯಾರ್ಥಿನಿಯರು ಸೇರಿ ಶೌಚಾಲಯದಲ್ಲಿ ಒಬ್ಬಾಕೆ ವಿದ್ಯಾರ್ಥಿನಿಯ ವೀಡಿಯೋ ಮಾಡಿರುವ ವಿಚಾರ ಭಾರೀ ವಿವಾದವಾಗಿದೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ರಾಮನಗರದ ಗೌಸಿಯಾ ಕಾಲೇಜು ಆಡಳಿತ ಮಂಡಳಿ ತಮ್ಮಲ್ಲೂ ಮೊಬೈಲ್ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ತೀರ್ಮಾನಿಸಲಾಗಿದೆ.
ಮೊಬೈಲ್ ತರಬೇಡಿ ಎಂದು ಹೇಳಿದರೂ ವಿದ್ಯಾರ್ಥಿಗಳು ತಂದೇ ತರುತ್ತಾರೆ. ಹೀಗಾಗಿ ಇದಕ್ಕೆ ಕಡಿವಾಣ ಹಾಕುವ ಸಲುವಾಗಿ ಕಾಲೇಜು ಆಡಳಿತ ಮಂಡಳಿ ಪ್ರಾಂಶುಪಾಲ ನೇತ್ವತ್ವದಲ್ಲಿ 5 ಮಂದಿಯ ತಂಡವನ್ನು ರಚಿಸಿದೆ. ಈ ತಂಡದಲ್ಲಿ ಇಬ್ಬರು ಮಹಿಳಾ ಅಧ್ಯಾಪಕರು ಮತ್ತು ಮೂವರು ಮಂದಿ ಪುರುಷ ಅಧ್ಯಾಪಕರು ಇದ್ದಾರೆ. ಅವರು ಬೆಳಗ್ಗೆ ಕಾಲೇಜಿಗೆ ಬರುವ ವಿದ್ಯಾರ್ಥಿಗಳನ್ನು ರ್ಯಾಂಡಮ್ ಆಗಿ ತಪಾಸಣೆ ನಡೆಸಿ ಕ್ಲಾಸ್ ರೂಂಗಳಿಗೆ ತೆರಳಲು ಅನುವು ಮಾಡಿಕೊಡುತ್ತಿದೆ.
Ramnagara college forms team to stop students getting mobile phone to college after Udupi Toilet camera case creates spark.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 01:19 pm
HK News Staffer
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am