ಬ್ರೇಕಿಂಗ್ ನ್ಯೂಸ್
02-08-23 02:14 pm HK News Desk ಕರ್ನಾಟಕ
ಕಾರವಾರ, ಆಗಸ್ಟ್ 1: ಮೊಬೈಲ್ ಚಾರ್ಜಿಂಗ್ ವೈರ್ ನಿಂದ ವಿದ್ಯುತ್ ಸ್ಪರ್ಶಗೊಂಡು 8 ತಿಂಗಳ ಕಂದಮ್ಮ ಮೃತಪಟ್ಟ ದುರ್ಘಟನೆ ಕಾರವಾರ ತಾಲೂಕಿನ ಸಿದ್ಧರ ಗ್ರಾಮದಲ್ಲಿ ಬುಧವಾರ ನಡೆದಿದೆ.
ಸಿದ್ಧರ ಗ್ರಾಮದ ಸಂತೋಷ ಕಲ್ಗುಟಕರ್ ಹಾಗೂ ಸಂಜನಾ ದಂಪತಿಗಳ ಎಂಟು ತಿಂಗಳ ಮಗುವೇ ವಿದ್ಯುತ್ ಸ್ಪರ್ಶಕ್ಕೆ ಒಳಗಾಗಿ ಕೊನೆಯುಸಿರೆಳೆದಿದೆ.
ಪೋಷಕರು ಮೊಬೈಲ್ ಚಾಜ್೯ ಹಾಕಿ ಆಫ್ ಮಾಡದೆ ಬಿಟ್ಟಿದ್ದರು ಎನ್ನಲಾಗಿದೆ. ಮಗು ಆಟವಾಡುತ್ತಾ ಮೊಬೈಲ್ ಚಾಜ್೯ರ್ ವೈರ್ ಅನ್ನು ಬಾಯಲ್ಲಿಟ್ಟುಕೊಂಡಿದೆ ಕಾರಣ ಈ ಘಟನೆ ನಡೆದು ಹೋಗಿದೆ. ಆಸ್ಪತ್ರೆಗೆ ಮಗುವನ್ನು ಕರೆತಂದರಾದರೂ, ವೈದ್ಯರ ಪ್ರಯತ್ನ ಯಶ ಕಾಣಲಿಲ್ಲ.
ಕಾರವಾರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಗುವನ್ನು ಕಳೆದುಕೊಂಡ ಮನೆಯವರ ಆಕ್ರಂದನ ಮುಗಿಲು ಮುಟ್ಟಿದೆ.
Karwar 8 month old baby dies after current shock from Mobile Charger while playing. Baby is said to have accidentally touched the wire in its mouth as the switch was turned on.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 01:19 pm
HK News Staffer
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am