ಬ್ರೇಕಿಂಗ್ ನ್ಯೂಸ್
02-08-23 11:05 pm HK News Desk ಕರ್ನಾಟಕ
ಕೊಪ್ಪಳ, ಆಗಸ್ಟ್ 2: ದೇವೇಗೌಡರು, ಎಸ್.ಆರ್ ಬೊಮ್ಮಾಯಿ ಮುಖ್ಯಮಂತ್ರಿ ಆಗಿದ್ದಾಗ ಮಿನಿಸ್ಟರ್ ಆಗಿದ್ದವನು ನಾನು. ಆಗ ಈ ಕುಮಾರಸ್ವಾಮಿ ನನ್ನ ಪಕ್ಕ ನಿಲ್ಲೋದಕ್ಕೂ ಹೆದರುತ್ತಿದ್ದ. ಏನ್ ಮಾಡೋದು ಅವನ ಹಣೆ ಬರಹದಲ್ಲಿ ಬರೆದಿತ್ತು. ಮುಖ್ಯಮಂತ್ರಿ ಆಗಿಬಿಟ್ಟ. ಯಾರೋ ಕಟ್ಟಿದ ಪಕ್ಷದಲ್ಲಿ ಇನ್ಯಾರೋ ಪದವಿ ಪಡೆಯುತ್ತಾರೆ ಎಂದು ಕಾಂಗ್ರೆಸ್ ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ ಅಸಮಾಧಾನ ಹೇಳಿಕೊಂಡಿದ್ದಾರೆ.

ಯಲಬುರ್ಗಾ ತಾಲೂಕಿನ ತಳಕಲ್ ಗ್ರಾಮದಲ್ಲಿ ಬುಧವಾರ ಆಯೋಜಿಸಿದ್ದ ಸಾರ್ವಜನಿಕರ ಸಭೆಯಲ್ಲಿ ಈ ಮಾತುಗಳನ್ನು ಹೇಳಿದ್ದಾರೆ. ನೀವು ಮಂತ್ರಿ ಆಗೋದು ಯಾವಾಗ ಎಂಬ ಕಾರ್ಯಕರ್ತರ ಪ್ರಶ್ನೆಗೆ ಶಾಸಕರು ಈ ರೀತಿ ಪ್ರತಿಕ್ರಿಯೆ ನೀಡಿದರು. ನೀವು ದುಃಖ ಪಡುವ ಅಗತ್ಯವಿಲ್ಲ. ಒಮ್ಮೊಮ್ಮೆ ಮಂತ್ರಿ ಆಗೋದಕ್ಕೆ ಆಗುವುದಿಲ್ಲ. ಅದಕ್ಕೆ ಹಣೆ ಬರಹವೂ ಬೇಕಾಗತ್ತೆ. ಸಿದ್ದರಾಮಯ್ಯ ಕಾಂಗ್ರೆಸ್ಗೆ ಬಂದು ಎರಡು ಬಾರಿ ಸಿಎಂ ಆಗಿದ್ದಾರೆ. ಇದನ್ನು ನೋಡಿ ಕಾಂಗ್ರೆಸ್ನ ಹಳೆ ಮಂದಿ ಏನಂತಿರಬಹುದು? ಇದೆಲ್ಲಾ ಮನುಷ್ಯನ ಅದೃಷ್ಟ. ಹೇಳಕ್ಕೆ ಆಗೋದಿಲ್ಲ. ಎಲ್.ಕೆ.ಅಡ್ವಾಣಿ ಕಟ್ಟಿದ್ದ ಬಿಜೆಪಿಯಲ್ಲಿ ಮೋದಿ ಪ್ರಧಾನ ಮಂತ್ರಿ ಆಗ್ಬಿಟ್ಟ ಎಂದು ಕಾಂಗ್ರೆಸ್, ಬಿಜೆಪಿ ನಾಯಕರ ಬಗ್ಗೆ ಕಾಲೆಳೆದರು.
ನನ್ನ ಹಿಂದೆ ಓಡಾಡಿದವರೆಲ್ಲಾ ಮಂತ್ರಿ ಆಗಿದ್ದಾರೆ. ಅವರ ಅಪ್ಪಂದಿರ ಜತೆ ನಾನು ಕೆಲಸ ಮಾಡಿದವನು. ಇವರು, ಈಗ ನಮ್ಮ ಮುಂದೆ ಧಿಮಾಕು ಮಾಡ್ಕೊಂಡು ಓಡಾಡುತ್ತಿದ್ದಾರೆ. ದೇವೇಗೌಡರ ಕ್ಯಾಬಿನೆಟ್ನಲ್ಲಿ ನಾನು ಮಿನಿಸ್ಟರ್ ಆಗಿದ್ದವನು. ಈ ಕುಮಾರಸ್ವಾಮಿ ನನ್ನ ಪಕ್ಕ ನಿಲ್ಲೋದಕ್ಕೂ ಹೆದರುತ್ತಿದ್ದ. ಏನ್ ಮಾಡೊದು ಅವನ ಹಣೆ ಬರಹದಲ್ಲಿ ಬರೆದಿತ್ತು. ಮುಖ್ಯಮಂತ್ರಿ ಆಗಿಬಿಟ್ಟ ಎಂದು ಹೇಳಿದ್ದಾರೆ.
I was a minister in Deve Gowda's cabinet. This Kumaraswamy was afraid to stand beside me. Senior Congress MLA Basavaraja Rayareddy said that what he did was written on his forehead, he became the Chief Minister.The MLA responded to the activists' question when you will become a minister in a public meeting organized at Talakal village of Yalaburga taluk on Wednesday.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm