ಬ್ರೇಕಿಂಗ್ ನ್ಯೂಸ್
03-08-23 10:57 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 3: ಅಯೋಧ್ಯೆ ರಾಮಮಂದಿರ ಕಟ್ಟಡ ನಿರ್ಮಾಣದ ಗುತ್ತಿಗೆಯನ್ನು ಕೇಂದ್ರ ಸರ್ಕಾರ ಮುಸ್ಲಿಮರಿಗೆ ಟೆಂಡರ್ ನೀಡಿದೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅನೇಕ ವರ್ಷಗಳ ಬಳಿಕ ರಾಮಮಂದಿರ ನಿರ್ಮಾಣ ಸಾಧ್ಯವಾಗ್ತಿದೆ. ಇದಕ್ಕೆ ತೊಡಕಾಗಿದ್ದು ಮುಸ್ಲಿಮರು. ಕೋರ್ಟ್ ಆದೇಶದ ಬಳಿಕವೂ ನಾವು ಅಲ್ಲೇ ಮಸೀದಿ ನಿರ್ಮಾಣ ಮಾಡ್ತೀವಿ ಅಂತ ಹೇಳ್ತಾರೆ. ಈ ರೀತಿ ಇರಬೇಕಾದ್ರೆ ಮುಸ್ಲಿಮರಿಗೆ ಈಗ ಕಟ್ಟಡ ನಿರ್ಮಾಣದ ಟೆಂಡರ್ ನೀಡಲಾಗಿದೆ. ಕೇಂದ್ರ ಸರ್ಕಾರ ಹಿಂದುತ್ವದ ಹೆಸರಲ್ಲಿ ಅಧಿಕಾರಕ್ಕೆ ಬಂದಿದೆ. ಈಗ ರಾಮಮಂದಿರ ನಿರ್ಮಾಣಕ್ಕೆ ಮುಸ್ಲಿಮರಿಗೆ ಟೆಂಡರ್ ನೀಡಿರುವುದು ಖಂಡನೀಯ ಎಂದರು.
ರಾಜಸ್ತಾನ ಮೂಲದ ಕಂಪನಿಯ ಇಕ್ಬಾಲ್ ಮಿಸ್ತ್ರಿ ಎಂಬಾತನಿಂದ ಕಟ್ಟಡ ಕೆಲಸ ನಡೆಯುತ್ತಿದೆ. ಗರ್ಭಗುಡಿ ನಿರ್ಮಾಣದ ಟೆಂಡರ್ ಈತನಿಗೆ ನೀಡಲಾಗಿದೆ. ಇದು 100 ಕೋಟಿ ಹಿಂದೂಗಳಿಗೆ ಮಾಡಿರುವ ಅವಮಾನ. ಟ್ರಸ್ಟಿಗಳಲ್ಲಿ ಒಬ್ಬರಾದ ಪೇಜಾವರ ಶ್ರೀಗಳಿಗೆ ಈ ಬಗ್ಗೆ ಮನವಿ ಮಾಡಿದ್ದೇವೆ. ಅಲ್ಲಿರುವಂತಹ ಮುಸ್ಲಿಂ ಕೆಲಸಗಾರರನ್ನು ಹೊರ ಹಾಕಬೇಕು. ಅಲ್ಲಾ ಒಬ್ಬನೇ ದೇವರು ಅನ್ನುವವನಿಗೆ ರಾಮನ ಗುಡಿ ನಿರ್ಮಾಣಕ್ಕೆ ಅವಕಾಶ ಕೊಟ್ಟಿದ್ದು ಹೇಗೆ ಎಂದು ಪ್ರಶ್ನಿಸಿದರು.
ಗೋಮಾಂಸ ಭಕ್ಷಕರು, ದೇವರನ್ನ ನಂಬದವರಿಗೆ ಹೇಗೆ ಗುತ್ತಿಗೆ ಕೊಟ್ಟಿದ್ದೀರಿ. ಅವರನ್ನ ಕೂಡಲೇ ವಾಪಸ್ ಕಳಿಸಬೇಕು. ಅವರು ವಾಪಸ್ ಆದ ಬಳಿಕ ನಾವು ಅಲ್ಲಿಗೆ ಹೋಗಿ ಶುದ್ಧಿ ಮಾಡ್ತೇವೆ. ಈ ಬಗ್ಗೆ ಶ್ರೀಗಳಿಗೆ ಮನವಿ ಮಾಡಲಾಗಿದೆ. ಕೂಡಲೇ ಅಲ್ಲಿರುವ ಗುತ್ತಿಗೆದಾರ ಮುಸ್ಲಿಮರನ್ನ ಹೊರ ಹಾಕಬೇಕು. ಇದು ಇಡೀ ವಿಶ್ವಕರ್ಮ ಸಮಾಜಕ್ಕೆ ಅಪಮಾನ ಮಾಡಿದ ಹಾಗೆ ಎಂದು ತಿಳಿಸಿದರು.
ಟೆಂಡರ್ ರದ್ದಾಗದಿದ್ರೆ ದೇಶಾದ್ಯಂತ ಆಂದೋಲನ ಶುರು ಮಾಡುತ್ತೇವೆ. ಈಗಾಗಲೇ ಈ ಬಗ್ಗೆ 12 ರಾಜ್ಯಗಳ ಜೊತೆ ಚರ್ಚಿಸಿದ್ದೇವೆ. 12 ರಾಜ್ಯದ ಹಿಂದು ಸಂಘಟನೆಗಳು ನಮಗೆ ಬೆಂಬಲ ಸೂಚಿಸಿದ್ದಾರೆ. ಟೆಂಡರ್ ರದ್ದು ಮಾಡದಿದ್ರೆ ರಾಮಮಂದಿರ ಉದ್ಘಾಟನೆ ಮಾಡುವುದಕ್ಕೆ ಬಿಡಲ್ಲ ಎಚ್ಚರಿಸಿದರು.
Sri Ram Sena national president Pramod Muthalik has stirred a controversy by demanding the termination of Muslim workers and contractors appointed to carry out construction of the Ram temple at Ayodhya.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 01:19 pm
HK News Staffer
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am