ಬ್ರೇಕಿಂಗ್ ನ್ಯೂಸ್
07-08-23 02:12 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 7: ಕೃಷಿ ಸಚಿವ ಚಲುರಾಯಸ್ವಾಮಿ ವಿರುದ್ದ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರು ಮತ್ತು ಸಿಬ್ಬಂದಿಗಳೇ ತಿರುಗಿ ಬಿದ್ದಿದ್ದು, ಸಚಿವರು 6-8 ಲಕ್ಷ ರೂಪಾಯಿ ಲಂಚ ನೀಡುವಂತೆ ಒತ್ತಡ ಹಾಕುತ್ತಿದ್ದಾರೆ ಎಂದು ರಾಜ್ಯಪಾಲರಿಗೆ ದೂರು ನೀಡಿದ್ದಾರೆ.
ಸಚಿವರು ಲಂಚ ನೀಡುವಂತೆ ಮೇಲಾಧಿಕಾರಿಗಳ ಮೂಲಕ ಒತ್ತಡ ಹಾಕುತ್ತಿದ್ದಾರೆ. ಈ ಲಂಚಕ್ಕೆ ಕಡಿವಾಣ ಹಾಕಬೇಕು. ಇಲ್ಲದಿದ್ದರೆ ಕುಟುಂಬ ಸಮೇತ ವಿಷ ಕುಡಿಯುವುದಾಗಿ ಏಳು ಮಂದಿ ಅಧಿಕಾರಿಗಳು ರಾಜ್ಯಪಾಲರಿಗೆ ಪತ್ರ ಬರೆದು ಆತಂಕ ಹೇಳಿಕೊಂಡಿದ್ದಾರೆ.
ಅಧಿಕಾರಿಗಳ ದೂರಿನ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ವಹಿಸುವಂತೆ ರಾಜ್ಯಪಾಲರ ಆಧೀನ ಕಾರ್ಯದರ್ಶಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರದ ಮೂಲಕ ನಿರ್ದೇಶನ ನೀಡಿದ್ದಾರೆ.
ಇತ್ತೀಚೆಗೆ ಶಾಸಕಾಂಗ ಸಭೆ ನಡೆಸುವಂತೆ ಹಲವು ಶಾಸಕರು ಪತ್ರ ಬರೆದಿದ್ದರು. ಅದರಲ್ಲಿ ಹಲವು ಸಚಿವರ ಬಗ್ಗೆ ಅಸಮಾಧಾನ ಹೊರಹಾಕಿದ್ದೂ ನಡೆದಿತ್ತು. ವರ್ಗಾವಣೆ, ಅನುದಾನ ಬಿಡುಗಡೆ ಸೇರಿದಂತೆ ಹಲವು ವಿಚಾರಗಳಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದರು. ಸರ್ಕಾರ ಅಸ್ತಿತ್ವಕ್ಕೆ ಬಂದ ಕೇವಲ ಎರಡು ತಿಂಗಳ ಅಂತರದಲ್ಲಿ ಉಂಟಾದ ಈ ಅಸಮಾಧಾನದ ಹೊಗೆ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಲ್ಪಿ ಸಭೆ ಕರೆದು ಶಮನಗೊಳಿಸುವ ಪ್ರಯತ್ನ ನಡೆಸಿದ್ದರು. ಇದೀಗ ಪ್ರಮುಖ ಸಚಿವರೊಬ್ಬರ ವಿರುದ್ಧ ಅಧಿಕಾರಿಗಳೇ ರಾಜ್ಯಪಾಲರಿಗೆ ದೂರು ನೀಡಿದ್ದು ಚರ್ಚೆಗೆ ಗ್ರಾಸವಾಗಿದೆ.
Officers file complaint against Chaluvaraya Swamy to karnataka governor.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am