ಬ್ರೇಕಿಂಗ್ ನ್ಯೂಸ್
08-08-23 01:44 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 8: ಬೆಂಗಳೂರಿನಲ್ಲಿ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದು, ಅಕ್ರಮವಾಗಿ ನೆಲೆಸಿದ್ದ ಮೂವರು ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆದಿದ್ದಾರೆ.
ಇಂದು ಬೆಳಗ್ಗೆ ಪ್ರಕರಣವೊಂದರ ತನಿಖೆಗೆ ಆಗಮಿಸಿದ್ದ ಎನ್ ಐಎ ಅಧಿಕಾರಿಗಳು ಬೆಳ್ಳಂದೂರು ಭಾಗದಲ್ಲಿ ಪರಿಶೀಲನೆ ವೇಳೆ ಮೂವರು ಅಕ್ರಮ ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಖಲೀಲ್, ಅಬ್ದುಲ್, ಮೊಹಮ್ಮದ್ ಜಾಹಿದ್ ಎಂದು ಗುರುತಿಸಲಾಗಿದೆ.
ಬೆಳ್ಳಂದೂರು ಠಾಣಾ ವ್ಯಾಪ್ತಿಯಲ್ಲಿ ಬಾಂಗ್ಲಾ ಪ್ರಜೆಗಳು ಅಕ್ರಮವಾಗಿ ನೆಲೆಸಿರುವುದು ಪತ್ತೆಯಾಗಿದೆ. ಎನ್ ಐಎ ಅಧಿಕಾರಿಗಳು ಆರೋಪಿಗಳನ್ನು ಬೆಳ್ಳಂದೂರು ಪೊಲೀಸರಿಗೆ ಅಕ್ರಮ ವಲಸಿಗರನ್ನು ಒಪ್ಪಿಸಿದ್ದಾರೆ. ಅಕ್ರಮವಾಗಿ ಉಳಿದುಕೊಂಡ ಬಗ್ಗೆ ಪೊಲೀಸರು ವಿಚಾರಣೆ ನಡೆಸಿದ್ದಾರೆ.
NIA raid in Bangalore, Bangladeshi refugees taken to custody.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am