ಬ್ರೇಕಿಂಗ್ ನ್ಯೂಸ್
11-08-23 10:19 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 11: ಬಿಬಿಎಂಪಿ ಕಚೇರಿಯ ಗುಣಮಟ್ಟ ಪರೀಕ್ಷೆಯ ಪ್ರಯೋಗಾಲಯಕ್ಕೆ ಬೆಂಕಿ ಬಿದ್ದಿರುವ ಘಟನೆ ಆಕಸ್ಮಿಕ ಅಲ್ಲ. ಇದರ ಹಿಂದೆ ಬಿಜೆಪಿ ಕೈವಾಡ ಇರುವ ಶಂಕೆಯಿದೆ ಎಂದು ರಾಜ್ಯ ಕಾಂಗ್ರೆಸ್ ಆರೋಪಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಬಿಬಿಎಂಪಿ ಕಾಮಗಾರಿಗಳ ಗುಣಮಟ್ಟ ನಿಯಂತ್ರಣ ಪ್ರಯೋಗಾಲಯದಲ್ಲಿ ಕಾಮಗಾರಿಗಳ ದಾಖಲೆ ಇದ್ದಂತಹ ಕೊಠಡಿಗೆ ಬೆಂಕಿ ಬಿದ್ದಿರುವುದು ಆಕಸ್ಮಿಕವಲ್ಲ, ಷಡ್ಯಂತ್ರ. 40% ಕಮಿಷನ್ನಿನ ಕಳಪೆ ಕಾಮಗಾರಿಗಳ ಬಗ್ಗೆ ನ್ಯಾಯಾಂಗ ತನಿಖೆಗೆ ವಹಿಸಿದ ಬೆನ್ನಲ್ಲೇ ದಾಖಲೆಗಳಿದ್ದ ಕೊಠಡಿಗೆ ಬೆಂಕಿ ಹಚ್ಚಿರುವ ದುಷ್ಕರ್ಮಿಗಳನ್ನು, ಇದರ ಹಿಂದಿರುವ ರಾಜ್ಯ ಬಿಜೆಪಿಯ ಭ್ರಷ್ಟರನ್ನು ಹೆಡೆಮುರಿ ಕಟ್ಟುವುದು ನಿಶ್ಚಿತ ಎಂದು ಬರೆದುಕೊಂಡಿದ್ದಾರೆ.
ಘಟನೆ ಬೆನ್ನಲ್ಲೇ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದ ಇಂಧನ ಸಚಿವ ಕೆ.ಜೆ ಜಾರ್ಜ್, ಘಟನೆಯಾದ ನಂತರ ಎಲ್ಲರನ್ನೂ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಎಲ್ಲರೂ ಔಟ್ ಆಫ್ ಡೇಂಜರ್. ಎಲ್ಲರಿಗೂ ಚಿಕಿತ್ಸೆ ನೀಡಲಾಗ್ತಿದೆ ಎಂದು ಹೇಳಿದರು. ಉದ್ದೇಶಪೂರ್ವಕ ನಡೆದಿರುವ ಆರೋಪ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ತನಿಖೆ ನಡೆಯುತ್ತಿದೆ, ಪೊಲೀಸರು ಮತ್ತು ಫಾರೆನ್ಸಿಕ್ ನವರು ತನಿಖೆ ನಡೆಸ್ತಿದ್ದಾರೆ. ತನಿಖೆ ನಂತರ ಎಲ್ಲಾ ಮಾಹಿತಿ ಹೊರ ಬರುತ್ತೆ. ನನಗೆ ಇರೋ ಮಾಹಿತಿ ಪ್ರಕಾರ ಲ್ಯಾಬ್ ಗೆ ಬೆಂಕಿ ಬಿದ್ದಿದೆ. ಲ್ಯಾಬ್ ನಲ್ಲಿ ಕೆಲವು ಕೆಮಿಕಲ್ಸ್ ಇತ್ತು, ಟೆಸ್ಟ್ ನಡೆಸುವ ವೇಳೆ ಬೆಂಕಿ ಅವಘಡ ಸಂಭವಿಸಿದೆ. ತನಿಖೆ ನಂತರ ಅಸಲಿ ವಿಚಾರ ಹೊರ ಬರುತ್ತೆ. ಗಾಯಾಳುಗಳಿಗೆ ಮೊದಲ ಆದ್ಯತೆ ಕೊಡಲಾಗಿದೆ ಎಂದು ತಿಳಿಸಿದ್ದಾರೆ.
A fire broke out in the quality testing laboratory of the BBMP office in Bengaluru. The state Congress has alleged that the BJP is suspected to be behind it. In a tweet, the Karnataka Congress said, "The fire broke out in a room in bbmp works quality control laboratory where records of works were kept, it was not an accident but a conspiracy.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am