ಬ್ರೇಕಿಂಗ್ ನ್ಯೂಸ್
06-11-20 05:16 pm Headline Karnataka News Network ಕರ್ನಾಟಕ
ಮಡಿಕೇರಿ, ನವೆಂಬರ್ 06: ಕೊಡಗು, ಮೈಸೂರು ಮತ್ತು ಕೇರಳ ರಾಜ್ಯದ ಗಡಿಭಾಗದ ಅರಣ್ಯದಲ್ಲಿ ನಕ್ಸಲ್ ಚಲನವಲನ ಇರುವುದರಿಂದ ಎಎನ್ಎಫ್ ಪಡೆ ಕಟ್ಟೆಚ್ಚರ ವಹಿಸಿದ್ದು ಕೂಂಬಿಂಗ್ ಆರಂಭಿಸಿದೆ.
ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಿಯೋಜಿಸಲಾಗಿದ್ದ ನಕ್ಸಲ್ ನಿಗ್ರಹ ದಳವನ್ನು ಕೊಡಗು ಗಡಿಭಾಗಕ್ಕೆ ತರಿಸಿದ್ದು ಕಾರ್ಯಾಚರಣೆ ಆರಂಭಿಸಿದ್ದಾರೆ. ಕೊಡಗಿನ ಕುಟ್ಟ, ಮಾಕುಟ್ಟ, ನಾಪೋಕ್ಲು ಬಳಿಯ ಬೆಟ್ಟ ಶ್ರೇಣಿಗಳಲ್ಲಿ ಎಎನ್ಎಫ್ ಪಡೆ ಕಾರ್ಯಾಚರಣೆ ನಡೆಸುತ್ತಿದೆ.

ಕೆಲ ದಿನದ ಹಿಂದೆ ಕೇರಳದ ವಯನಾಡು ಭಾಗದಲ್ಲಿ ನಕ್ಸಲ್ ಎನ್ಕೌಂಟರ್ ಆಗಿತ್ತು. ಘಟನೆ ಬಳಿಕ ಕೊಡಗಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಅಲ್ಲಿಂದ ತಪ್ಪಿಸಿಕೊಂಡು ಬಂದಿರುವ ನಕ್ಸಲರು ಕೊಡಗಿನ ಅರಣ್ಯ ಭಾಗಕ್ಕೆ ಬರಬಹುದು ಎಂಬ ಮಾಹಿತಿ ಹಿನ್ನೆಲೆಯಲ್ಲಿ ಎಎನ್ಎಫ್ ಪಡೆ ಕಾರ್ಯಾಚರಣೆ ಆರಂಭಿಸಿದೆ.
ಇಂದು ಮಡಿಕೇರಿಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದು ಕೂಂಬಿಂಗ್ ಬಗ್ಗೆ ಮಾಹಿತಿ ಪಡೆಯಲಿದ್ದಾರೆ. ಸಭೆಯಲ್ಲಿ ದಕ್ಷಿಣ ವಲಯ ಐಜಿಪಿ ವಿಪುಲ್ ಕುಮಾರ್, ಕೊಡಗು ಎಸ್ಪಿ ಕ್ಷಮಾ ಮಿಶ್ರ, ಸೇರಿದಂತೆ ಪೊಲೀಸ್ ಆಧಿಕಾರಿಗಳು ಭಾಗಿಯಾಗಿದ್ದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm