ಬ್ರೇಕಿಂಗ್ ನ್ಯೂಸ್
            
                        06-11-20 05:16 pm Headline Karnataka News Network ಕರ್ನಾಟಕ
            ಮಡಿಕೇರಿ, ನವೆಂಬರ್ 06: ಕೊಡಗು, ಮೈಸೂರು ಮತ್ತು ಕೇರಳ ರಾಜ್ಯದ ಗಡಿಭಾಗದ ಅರಣ್ಯದಲ್ಲಿ ನಕ್ಸಲ್ ಚಲನವಲನ ಇರುವುದರಿಂದ ಎಎನ್ಎಫ್ ಪಡೆ ಕಟ್ಟೆಚ್ಚರ ವಹಿಸಿದ್ದು ಕೂಂಬಿಂಗ್ ಆರಂಭಿಸಿದೆ.
ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಿಯೋಜಿಸಲಾಗಿದ್ದ ನಕ್ಸಲ್ ನಿಗ್ರಹ ದಳವನ್ನು ಕೊಡಗು ಗಡಿಭಾಗಕ್ಕೆ ತರಿಸಿದ್ದು ಕಾರ್ಯಾಚರಣೆ ಆರಂಭಿಸಿದ್ದಾರೆ. ಕೊಡಗಿನ ಕುಟ್ಟ, ಮಾಕುಟ್ಟ, ನಾಪೋಕ್ಲು ಬಳಿಯ ಬೆಟ್ಟ ಶ್ರೇಣಿಗಳಲ್ಲಿ ಎಎನ್ಎಫ್ ಪಡೆ ಕಾರ್ಯಾಚರಣೆ ನಡೆಸುತ್ತಿದೆ.

ಕೆಲ ದಿನದ ಹಿಂದೆ ಕೇರಳದ ವಯನಾಡು ಭಾಗದಲ್ಲಿ ನಕ್ಸಲ್ ಎನ್ಕೌಂಟರ್ ಆಗಿತ್ತು. ಘಟನೆ ಬಳಿಕ ಕೊಡಗಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಅಲ್ಲಿಂದ ತಪ್ಪಿಸಿಕೊಂಡು ಬಂದಿರುವ ನಕ್ಸಲರು ಕೊಡಗಿನ ಅರಣ್ಯ ಭಾಗಕ್ಕೆ ಬರಬಹುದು ಎಂಬ ಮಾಹಿತಿ ಹಿನ್ನೆಲೆಯಲ್ಲಿ ಎಎನ್ಎಫ್ ಪಡೆ ಕಾರ್ಯಾಚರಣೆ ಆರಂಭಿಸಿದೆ.
ಇಂದು ಮಡಿಕೇರಿಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದು ಕೂಂಬಿಂಗ್ ಬಗ್ಗೆ ಮಾಹಿತಿ ಪಡೆಯಲಿದ್ದಾರೆ. ಸಭೆಯಲ್ಲಿ ದಕ್ಷಿಣ ವಲಯ ಐಜಿಪಿ ವಿಪುಲ್ ಕುಮಾರ್, ಕೊಡಗು ಎಸ್ಪಿ ಕ್ಷಮಾ ಮಿಶ್ರ, ಸೇರಿದಂತೆ ಪೊಲೀಸ್ ಆಧಿಕಾರಿಗಳು ಭಾಗಿಯಾಗಿದ್ದರು.
            
            
            
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 05:06 pm
                        
            
                  
                Mangalore Correspondent    
            
                    
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm