ಬ್ರೇಕಿಂಗ್ ನ್ಯೂಸ್
06-11-20 06:02 pm Headline Karnataka News Network ಕರ್ನಾಟಕ
ಮೈಸೂರು, ನವೆಂಬರ್ 06: ಮೈಸೂರಿನ ಹೆಸರಾಂತ ಸ್ವಾತಂತ್ರ್ಯ ಉದ್ಯಾನವನದಲ್ಲಿ ಇರುವ ಗಾಂಧೀಜಿಯ ಕಂಚಿನ ಪ್ರತಿಮೆಯನ್ನು ಕಿಡಿಗೇಡಿಗಳು ಭಗ್ನಗೊಳಿಸಿದ್ದಾರೆ. ನಗರದ ಸುಬ್ಬರಾಯನ ಕೆರೆಯ ಬಳಿಯಿರುವ ಸ್ವಾತಂತ್ರ್ಯ ಹೋರಾಟಗಾರರ ಹೆಸರಿನಲ್ಲಿದ್ದ ಉದ್ಯಾನದಲ್ಲಿ ಹಾಕಿದ್ದ ಗಾಂಧೀಜಿಯವರ ಪ್ರತಿಮೆಗೆ ಹಾನಿಗೊಳಿಸಲಾಗಿದೆ.
ದಂಡಿಗೆ ಯಾತ್ರೆ ಸಾಗುತ್ತಿರುವ ರೀತಿಯ ಪ್ರತಿಮೆ ಇದಾಗಿದ್ದು, ಬಲಗೈಯಲ್ಲಿ ಕೋಲು ಹಿಡಿದುಕೊಂಡು ಸಾಗುವ ರೀತಿಯಿತ್ತು. ಕೈಯಲ್ಲಿದ್ದ ಕೋಲನ್ನು ಮುರಿದು ತೆಗೆಯಲಾಗಿದ್ದು, ಎಡಗೈಯನ್ನು ಮುರಿದು ವಿರೂಪಗೊಳಿಸಲಾಗಿದೆ. ಕಂಚಿನ ಪ್ರತಿಮೆಯಾಗಿದ್ದು, ಮೈಸೂರಿನ ಹೃದಯಭಾಗದಲ್ಲಿರುವುದರಿಂದ ಹೆಚ್ಚು ಜನ ಬಂದು ಹೋಗುವ ಪಾರ್ಕ್ ಇದಾಗಿತ್ತು.
ಸ್ಥಳೀಯರ ಪ್ರಕಾರ, ಯಾರೋ ಮಾದಕ ವ್ಯಸನಿಗಳು ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ. ಗಾಂಧಿ ಪ್ರತಿಮೆ ಎದುರು ಸ್ಥಳೀಯರು ಸಾಂಕೇತಿಕ ಪ್ರತಿಭಟನೆ ನಡೆಸಿದ್ದು, ತಪ್ಪಿತಸ್ಥರನ್ನು ಬಂಧಿಸಿ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಉದ್ಯಾನವನಕ್ಕೆ ಸೂಕ್ತ ಭದ್ರತೆ ಒದಗಿಸಬೇಕೆಂದು ಆಗ್ರಹಿಸಿದ್ದಾರೆ.
Miscreants Vandalise the Famous Bronze Gandhi Statue in Mysore. Public protest and also urge for tight security.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm