ಬ್ರೇಕಿಂಗ್ ನ್ಯೂಸ್
06-11-20 06:02 pm Headline Karnataka News Network ಕರ್ನಾಟಕ
ಮೈಸೂರು, ನವೆಂಬರ್ 06: ಮೈಸೂರಿನ ಹೆಸರಾಂತ ಸ್ವಾತಂತ್ರ್ಯ ಉದ್ಯಾನವನದಲ್ಲಿ ಇರುವ ಗಾಂಧೀಜಿಯ ಕಂಚಿನ ಪ್ರತಿಮೆಯನ್ನು ಕಿಡಿಗೇಡಿಗಳು ಭಗ್ನಗೊಳಿಸಿದ್ದಾರೆ. ನಗರದ ಸುಬ್ಬರಾಯನ ಕೆರೆಯ ಬಳಿಯಿರುವ ಸ್ವಾತಂತ್ರ್ಯ ಹೋರಾಟಗಾರರ ಹೆಸರಿನಲ್ಲಿದ್ದ ಉದ್ಯಾನದಲ್ಲಿ ಹಾಕಿದ್ದ ಗಾಂಧೀಜಿಯವರ ಪ್ರತಿಮೆಗೆ ಹಾನಿಗೊಳಿಸಲಾಗಿದೆ.
ದಂಡಿಗೆ ಯಾತ್ರೆ ಸಾಗುತ್ತಿರುವ ರೀತಿಯ ಪ್ರತಿಮೆ ಇದಾಗಿದ್ದು, ಬಲಗೈಯಲ್ಲಿ ಕೋಲು ಹಿಡಿದುಕೊಂಡು ಸಾಗುವ ರೀತಿಯಿತ್ತು. ಕೈಯಲ್ಲಿದ್ದ ಕೋಲನ್ನು ಮುರಿದು ತೆಗೆಯಲಾಗಿದ್ದು, ಎಡಗೈಯನ್ನು ಮುರಿದು ವಿರೂಪಗೊಳಿಸಲಾಗಿದೆ. ಕಂಚಿನ ಪ್ರತಿಮೆಯಾಗಿದ್ದು, ಮೈಸೂರಿನ ಹೃದಯಭಾಗದಲ್ಲಿರುವುದರಿಂದ ಹೆಚ್ಚು ಜನ ಬಂದು ಹೋಗುವ ಪಾರ್ಕ್ ಇದಾಗಿತ್ತು.
ಸ್ಥಳೀಯರ ಪ್ರಕಾರ, ಯಾರೋ ಮಾದಕ ವ್ಯಸನಿಗಳು ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ. ಗಾಂಧಿ ಪ್ರತಿಮೆ ಎದುರು ಸ್ಥಳೀಯರು ಸಾಂಕೇತಿಕ ಪ್ರತಿಭಟನೆ ನಡೆಸಿದ್ದು, ತಪ್ಪಿತಸ್ಥರನ್ನು ಬಂಧಿಸಿ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಉದ್ಯಾನವನಕ್ಕೆ ಸೂಕ್ತ ಭದ್ರತೆ ಒದಗಿಸಬೇಕೆಂದು ಆಗ್ರಹಿಸಿದ್ದಾರೆ.
Miscreants Vandalise the Famous Bronze Gandhi Statue in Mysore. Public protest and also urge for tight security.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 01:06 pm
Wecare
Puttur Doctor Dr Keerthana Joshi, Suicide, Ma...
05-08-25 10:34 pm
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
06-08-25 11:23 am
Mangalore Correspondent
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm