ಬ್ರೇಕಿಂಗ್ ನ್ಯೂಸ್
16-08-23 08:03 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 16: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಮಹಿಳೆಯರ ಉಚಿತ ಬಸ್ ಪ್ರಯಾಣ ಸೌಲಭ್ಯವು ಶೀಘ್ರದಲ್ಲಿಯೇ ಕೊನೆಗೊಳ್ಳಲಿದೆ ಎಂಬ ನಕಲಿ ಸುದ್ದಿಯು ಸಾಕಷ್ಟು ಕಡೆಗಳಲ್ಲಿ ವೈರಲ್ ಆಗಿದೆ.
ಈ ಬಗ್ಗೆ ಸ್ವತಃ ಕೆಎಸ್ಆರ್ಟಿಸಿ ಸ್ಪಷ್ಟನೆ ನೀಡಿದ್ದು, " ಅಂತಹ ಯಾವುದೇ ನಿರ್ಧಾರ ಸಾರಿಗೆ ಸಂಸ್ಥೆಗಳು ಅಥವಾ ಸರ್ಕಾರ ಮಾಡಿಲ್ಲ. ಈ ಬಗ್ಗೆ ಮಹಿಳೆಯರು ಆತಂಕ ಪಡುವುದು ಬೇಡ ಎಂದು ತಿಳಿಸಿದೆ.
ಏನೆಲ್ಲಾ ಗಾಳಿ ಸುದ್ದಿ ಹರಿದಾಡುತ್ತಿವೆ?

ಕೆಎಸ್ಆರ್ಟಿಸಿ ಅಧಿಕಾರಿಗಳು ಏನಂತಾರೆ?
ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಶಕ್ತಿ ಯೋಜನೆ ಕೊನೆಗೊಳ್ಳಲಿದ್ದು, ಮಹಿಳೆಯರಿಗೆ ಒದಗಿಸುತ್ತಿರುವ ಉಚಿತ ಪ್ರಯಾಣ ಶೀಘ್ರದಲ್ಲಿಯೇ ಸ್ಥಗಿತಗೊಳ್ಳಲಿದೆ ಎಂಬುದಾಗಿ ಸುದ್ದಿಯನ್ನು ಪ್ರಕಟಿಸುತ್ತಿರುವುದು ಸತ್ಯಕ್ಕೆ ದೂರವಾದ ವಿಷಯವಾಗಿರುತ್ತದೆ. ಈ ಬಗ್ಗೆ ಸಾಕಷ್ಟು ಮಂದಿ ವಿಚಾರ ಮಾಡುತ್ತಿದ್ದಾರೆ. ಈ ರೀತಿಯ ಯಾವುದೇ ಗೊಂದಲದ ಸಂದೇಶಗಳನ್ನು ಸಾರ್ವಜನಿಕ ಪ್ರಯಾಣಿಕರು ನಂಬಬಾರದು. ಈ ಬಗ್ಗೆ ನಾವು ಸಾರ್ವಜನಿಕರಿಗೆ ಕಾಲಕಾಲಕ್ಕೆ ಸಮರ್ಪಕವಾದ ಮಾಹಿತಿಯನ್ನು ಒದಗಿಸುತ್ತೇವೆ ಎಂದು ಕೆಎಸ್ಆರ್ಟಿಸಿ ಸಾರ್ವಜನಿಕ ಸಂಪರ್ಕ ವಿಭಾಗದ ಅಧಿಕಾರಿ ಹೇಳುತ್ತಾರೆ.
KSRTC Free bus for women will continue for 10 years, don't trust fake news says Minister Ramalinga Reddy. There are fake rumours spreading on social media saying ksrtc free bus services will stop.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am