ಬ್ರೇಕಿಂಗ್ ನ್ಯೂಸ್
16-08-23 08:03 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 16: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಮಹಿಳೆಯರ ಉಚಿತ ಬಸ್ ಪ್ರಯಾಣ ಸೌಲಭ್ಯವು ಶೀಘ್ರದಲ್ಲಿಯೇ ಕೊನೆಗೊಳ್ಳಲಿದೆ ಎಂಬ ನಕಲಿ ಸುದ್ದಿಯು ಸಾಕಷ್ಟು ಕಡೆಗಳಲ್ಲಿ ವೈರಲ್ ಆಗಿದೆ.
ಈ ಬಗ್ಗೆ ಸ್ವತಃ ಕೆಎಸ್ಆರ್ಟಿಸಿ ಸ್ಪಷ್ಟನೆ ನೀಡಿದ್ದು, " ಅಂತಹ ಯಾವುದೇ ನಿರ್ಧಾರ ಸಾರಿಗೆ ಸಂಸ್ಥೆಗಳು ಅಥವಾ ಸರ್ಕಾರ ಮಾಡಿಲ್ಲ. ಈ ಬಗ್ಗೆ ಮಹಿಳೆಯರು ಆತಂಕ ಪಡುವುದು ಬೇಡ ಎಂದು ತಿಳಿಸಿದೆ.
ಏನೆಲ್ಲಾ ಗಾಳಿ ಸುದ್ದಿ ಹರಿದಾಡುತ್ತಿವೆ?

ಕೆಎಸ್ಆರ್ಟಿಸಿ ಅಧಿಕಾರಿಗಳು ಏನಂತಾರೆ?
ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಶಕ್ತಿ ಯೋಜನೆ ಕೊನೆಗೊಳ್ಳಲಿದ್ದು, ಮಹಿಳೆಯರಿಗೆ ಒದಗಿಸುತ್ತಿರುವ ಉಚಿತ ಪ್ರಯಾಣ ಶೀಘ್ರದಲ್ಲಿಯೇ ಸ್ಥಗಿತಗೊಳ್ಳಲಿದೆ ಎಂಬುದಾಗಿ ಸುದ್ದಿಯನ್ನು ಪ್ರಕಟಿಸುತ್ತಿರುವುದು ಸತ್ಯಕ್ಕೆ ದೂರವಾದ ವಿಷಯವಾಗಿರುತ್ತದೆ. ಈ ಬಗ್ಗೆ ಸಾಕಷ್ಟು ಮಂದಿ ವಿಚಾರ ಮಾಡುತ್ತಿದ್ದಾರೆ. ಈ ರೀತಿಯ ಯಾವುದೇ ಗೊಂದಲದ ಸಂದೇಶಗಳನ್ನು ಸಾರ್ವಜನಿಕ ಪ್ರಯಾಣಿಕರು ನಂಬಬಾರದು. ಈ ಬಗ್ಗೆ ನಾವು ಸಾರ್ವಜನಿಕರಿಗೆ ಕಾಲಕಾಲಕ್ಕೆ ಸಮರ್ಪಕವಾದ ಮಾಹಿತಿಯನ್ನು ಒದಗಿಸುತ್ತೇವೆ ಎಂದು ಕೆಎಸ್ಆರ್ಟಿಸಿ ಸಾರ್ವಜನಿಕ ಸಂಪರ್ಕ ವಿಭಾಗದ ಅಧಿಕಾರಿ ಹೇಳುತ್ತಾರೆ.
KSRTC Free bus for women will continue for 10 years, don't trust fake news says Minister Ramalinga Reddy. There are fake rumours spreading on social media saying ksrtc free bus services will stop.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm