ಬ್ರೇಕಿಂಗ್ ನ್ಯೂಸ್
16-08-23 10:01 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 16: ಕುಮಾರಸ್ವಾಮಿ ಲೇಔಟ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಉತ್ತರಹಳ್ಳಿಯ ಮುಖ್ಯರಸ್ತೆಯಲ್ಲಿ ಬಿಎಂಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಹೆಣ್ಣು ಮಗು ಮೃತಪಟ್ಟಿದೆ.
ಬೆಂಗಳೂರು ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ಪ್ರಿ–ಕೆಜಿ ವಿದ್ಯಾರ್ಥಿನಿ ಪೂರ್ವಿರಾವ್ ಮೃತಪಟ್ಟ ಮಗು.
ತಂದೆ ಪ್ರಸನ್ನ ಅವರ ಜತೆಗೆ ಪೂರ್ವಿರಾವ್ ಬೈಕ್ನಲ್ಲಿ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಉತ್ತರಹಳ್ಳಿ ಮುಖ್ಯರಸ್ತೆಯ ಪದ್ಮಾವತಿ ಸಿಲ್ಕ್ ಶೋ ರೂಂ ಬಳಿ ವೇಗವಾಗಿ ಬಂದ ಬಿಎಂಟಿಸಿ ಬಸ್, ಬೈಕ್ಗೆ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಬೈಕ್ನಲ್ಲಿದ್ದ ತಂದೆ ಹಾಗೂ ಮಗು ಕೆಳಕ್ಕೆ ಬಿದ್ದಿದ್ದರು.
ಕೆಳಗೆ ಬಿದ್ದ ಮಗುವಿನ ಮೇಲೆ ಬಿಎಂಟಿಸಿ ಬಸ್ನ ಚಕ್ರಗಳು ಹರಿದಿದ್ದರಿಂದ ಈ ದುರ್ಘಟನೆ ನಡೆದಿದೆ.
ಬಿಎಂಟಿಸಿ ಬಸ್ ಚಾಲಕ ಬಸವರಾಜ್ ಪೂಜಾರಿ ಅವರನ್ನು ಕುಮಾರಸ್ವಾಮಿ ಸಂಚಾರಿ ವಿಭಾಗದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
BMTC Bus rams bike in Bangalore, Free KG school baby dies on spot.
07-09-25 10:17 am
Bangalore Correspondent
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
Sonia Gandhi, Dharmasthala: Who Killed the Wo...
05-09-25 11:15 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
07-09-25 02:25 pm
Mangalore Correspondent
Ullal, Mangalore Police: ಮೊದಲ ಪತ್ನಿಗೆ ಜೀವನಾಂಶ...
06-09-25 10:59 pm
Mangalore, Dharmasthala, Vittal Gowda, Skull:...
06-09-25 10:15 pm
ಗೋಮಾಂಸ ಭಕ್ಷಕರಿಗೆ ರಾಜ್ಯ ಸರ್ಕಾರ ಶಾದಿ ಭಾಗ್ಯ ರೀತಿ...
06-09-25 05:56 pm
Mla Vedavyas Kamath, Mangalore: ಮಳೆಗೆ ಹದಗೆಟ್ಟ...
06-09-25 04:46 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm