ಬ್ರೇಕಿಂಗ್ ನ್ಯೂಸ್
17-08-23 01:13 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 17: ಮೊನ್ನೆಯಷ್ಟೇ ಬಿಬಿಎಂಪಿ ಗುತ್ತಿಗೆದಾರರು ತಮ್ಮ ಬಿಲ್ ಪಾವತಿ ಮಾಡಿಲ್ಲ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ಈಗ ಬಿಬಿಎಂಪಿ ಅಧಿಕಾರಿಯೊಬ್ಬರು ನೀಡಿದ ದೂರಿನಂತೆ, 57 ಗುತ್ತಿಗೆದಾರರ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಮೂರು ವರ್ಷದ ಬಿಲ್ ಕ್ಲಿಯರ್ ಮಾಡಲು ಗುತ್ತಿಗೆದಾರರು ತಮ್ಮ ಮೇಲೆ ಒತ್ತಡ ಹಾಕುತ್ತಿದ್ದಾರೆ. ಬಿಲ್ ಕ್ಲಿಯರ್ ಮಾಡಿಸದೇ ಇದ್ರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂದು ಬಿಬಿಎಂಪಿ ಅಧಿಕಾರಿ, ಗುತ್ತಿಗೆದಾರರ ಒತ್ತಡದ ಬೆನ್ನಲ್ಲೇ ಹೈ ಗ್ರೌಂಡ್ಸ್ ಠಾಣೆಗೆ ದೂರು ನೀಡಿದ್ದಾರೆ.
ಈ ನಡುವೆ, ಬಿಬಿಎಂಪಿ ಗುಣನಿಯಂತ್ರಣ ಘಟಕಕ್ಕೆ ಬೆಂಕಿ ಬಿದ್ದಿರುವ ಪ್ರಕರಣ ಸಂಬಂಧ ಪಾಲಿಕೆ ಪ್ರಾಥಮಿಕ ತನಿಖೆ ಶುರು ಮಾಡಿದ್ದು ಮೊದಲ ದಿನದ ತನಿಖೆಯಲ್ಲೇ ಮಹತ್ವದ ಮಾಹಿತಿ ಪತ್ತೆಯಾಗಿದೆ. ಗಾಯಾಳುಗಳ ಮೈ ಸುಟ್ಟಿದ್ದು ಬೆಂಕಿಯಿಂದಲ್ಲ. ಬದಲಿಗೆ ಕೆಮಿಕಲ್ನಿಂದ ಉಂಟಾದ ಬಿಸಿ ಧಗೆಯಿಂದ ಅನ್ನೋದು ಬೆಳಕಿಗೆ ಬಂದಿದೆ.
ಬೆಂಕಿ ಹೊತ್ತಿಕೊಂಡಿದ್ದು ಕೇವಲ 20% ಮಾತ್ರ. ಬೆಂಜಿನ್ ಕೆಮಿಕಲ್ ಸೋರಿಕೆ ಅನಾಹುತಕ್ಕೆ ಕಾರಣ. ಪ್ರಯೋಗಾಲಯದಲ್ಲಿ ಉಷ್ಣತೆ 300 ಡಿಗ್ರಿಗೆ ಏರಿಕೆ ಆಗಿತ್ತು. ಇದರಿಂದ ಅಲ್ಲಿನ ವಾತಾವರಣ ಸಾಮಾನ್ಯ ಸ್ಥಿತಿಗಿಂತ 80% ರಷ್ಟು ಹೆಚ್ಚು ಧಗೆಯಾಗಿ ಮಾರ್ಪಾಡಾಗಿತ್ತು. ಆದರೆ, ಲ್ಯಾಬ್ ನಲ್ಲಿದ್ದ ಕಬ್ಬಿಣ, ಪೇಪರ್ ಇತರೆ ವಸ್ತುಗಳಿಗೆ ಯಾವುದೇ ಹಾನಿಯಾಗಿಲ್ಲ. ಪ್ಲಾಸ್ಟಿಕ್ ಮಾದರಿಯ ವಸ್ತುಗಳು ಸಂಪೂರ್ಣ ಕರಕಲಾಗಿದೆ ಎನ್ನುವ ಮಾಹಿತಿ ಸಿಕ್ಕಿದೆ.
The BBMP has launched a preliminary inquiry into the fire at the quality control unit and the first day of the investigation has revealed important information. The bodies of the injured were not burned by fire. Instead, it turned out to be due to the heat caused by the chemical.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am