ಬ್ರೇಕಿಂಗ್ ನ್ಯೂಸ್
17-08-23 01:13 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 17: ಮೊನ್ನೆಯಷ್ಟೇ ಬಿಬಿಎಂಪಿ ಗುತ್ತಿಗೆದಾರರು ತಮ್ಮ ಬಿಲ್ ಪಾವತಿ ಮಾಡಿಲ್ಲ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ಈಗ ಬಿಬಿಎಂಪಿ ಅಧಿಕಾರಿಯೊಬ್ಬರು ನೀಡಿದ ದೂರಿನಂತೆ, 57 ಗುತ್ತಿಗೆದಾರರ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಮೂರು ವರ್ಷದ ಬಿಲ್ ಕ್ಲಿಯರ್ ಮಾಡಲು ಗುತ್ತಿಗೆದಾರರು ತಮ್ಮ ಮೇಲೆ ಒತ್ತಡ ಹಾಕುತ್ತಿದ್ದಾರೆ. ಬಿಲ್ ಕ್ಲಿಯರ್ ಮಾಡಿಸದೇ ಇದ್ರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂದು ಬಿಬಿಎಂಪಿ ಅಧಿಕಾರಿ, ಗುತ್ತಿಗೆದಾರರ ಒತ್ತಡದ ಬೆನ್ನಲ್ಲೇ ಹೈ ಗ್ರೌಂಡ್ಸ್ ಠಾಣೆಗೆ ದೂರು ನೀಡಿದ್ದಾರೆ.
ಈ ನಡುವೆ, ಬಿಬಿಎಂಪಿ ಗುಣನಿಯಂತ್ರಣ ಘಟಕಕ್ಕೆ ಬೆಂಕಿ ಬಿದ್ದಿರುವ ಪ್ರಕರಣ ಸಂಬಂಧ ಪಾಲಿಕೆ ಪ್ರಾಥಮಿಕ ತನಿಖೆ ಶುರು ಮಾಡಿದ್ದು ಮೊದಲ ದಿನದ ತನಿಖೆಯಲ್ಲೇ ಮಹತ್ವದ ಮಾಹಿತಿ ಪತ್ತೆಯಾಗಿದೆ. ಗಾಯಾಳುಗಳ ಮೈ ಸುಟ್ಟಿದ್ದು ಬೆಂಕಿಯಿಂದಲ್ಲ. ಬದಲಿಗೆ ಕೆಮಿಕಲ್ನಿಂದ ಉಂಟಾದ ಬಿಸಿ ಧಗೆಯಿಂದ ಅನ್ನೋದು ಬೆಳಕಿಗೆ ಬಂದಿದೆ.
ಬೆಂಕಿ ಹೊತ್ತಿಕೊಂಡಿದ್ದು ಕೇವಲ 20% ಮಾತ್ರ. ಬೆಂಜಿನ್ ಕೆಮಿಕಲ್ ಸೋರಿಕೆ ಅನಾಹುತಕ್ಕೆ ಕಾರಣ. ಪ್ರಯೋಗಾಲಯದಲ್ಲಿ ಉಷ್ಣತೆ 300 ಡಿಗ್ರಿಗೆ ಏರಿಕೆ ಆಗಿತ್ತು. ಇದರಿಂದ ಅಲ್ಲಿನ ವಾತಾವರಣ ಸಾಮಾನ್ಯ ಸ್ಥಿತಿಗಿಂತ 80% ರಷ್ಟು ಹೆಚ್ಚು ಧಗೆಯಾಗಿ ಮಾರ್ಪಾಡಾಗಿತ್ತು. ಆದರೆ, ಲ್ಯಾಬ್ ನಲ್ಲಿದ್ದ ಕಬ್ಬಿಣ, ಪೇಪರ್ ಇತರೆ ವಸ್ತುಗಳಿಗೆ ಯಾವುದೇ ಹಾನಿಯಾಗಿಲ್ಲ. ಪ್ಲಾಸ್ಟಿಕ್ ಮಾದರಿಯ ವಸ್ತುಗಳು ಸಂಪೂರ್ಣ ಕರಕಲಾಗಿದೆ ಎನ್ನುವ ಮಾಹಿತಿ ಸಿಕ್ಕಿದೆ.
The BBMP has launched a preliminary inquiry into the fire at the quality control unit and the first day of the investigation has revealed important information. The bodies of the injured were not burned by fire. Instead, it turned out to be due to the heat caused by the chemical.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm