ಬ್ರೇಕಿಂಗ್ ನ್ಯೂಸ್
19-08-23 07:38 pm HK News Desk ಕರ್ನಾಟಕ
ದಾವಣಗೆರೆ, ಆಗಸ್ಟ್ 19: ದಾವಣೆಗೆರೆ ಮೂಲದ ಒಂದೇ ಕುಟುಂಬದ ಮೂವರು ಅನುಮಾನಸ್ಪದವಾಗಿ ಮೃತಪಟ್ಟಿರುವ ಘಟನೆ ಅಮೆರಿಕಾದ ಮೇರಿಲ್ಯಾಂಡ್ ರಾಜ್ಯದ ಬಾಲ್ಟಿಮೋರ್ ಎಂಬ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ.
ಮೃತರನ್ನು ದಾವಣಗೆರೆ ಜಿಲ್ಲೆ ಜಗಳೂರು ತಾಲ್ಲೂಕಿನ ಹಾಲೆಕಲ್ಲು ಗ್ರಾಮದ ಯೋಗೇಶ್ ಹೊನ್ನಾಳ(37), ಅವರ ಪತ್ನಿ ಪ್ರತಿಭಾ ಹೊನ್ನಾಳ(35), ಅವರ ಪುತ್ರ ಯಶ್ ಹೊನ್ನಾಳ(06) ಎಂದು ಗುರುತಿಸಲಾಗಿದೆ.
ಸಾವಿನ ಸುತ್ತ ಅನುಮಾನದ ಹುತ್ತ ;
ವೃತ್ತಿಯಲ್ಲಿ ಇಂಜಿನಿಯರ್ ಆಗಿರುವ ಯೋಗೇಶ್-ಪ್ರತಿಭಾ ದಂಪತಿಗೆ 9 ವರ್ಷಗಳ ಹಿಂದೆ ಮದುವೆ ಮಾಡಲಾಗಿತ್ತು. ದಂಪತಿಗೆ ಆರು ವರ್ಷದ ಪುತ್ರನಿದ್ದಾನೆ. ಮದುವೆಯ ನಂತರ ದಂಪತಿಗಳು ಅಮೆರಿಕಾದ ಮೇರಿಲ್ಯಾಂಡ್ ರಾಜ್ಯದಲ್ಲಿರುವ ಬಾಲ್ಟಿಮೋರ್ ಎಂಬ ಪ್ರದೇಶದಲ್ಲಿ ನೆಲೆಸಿದ್ದರು. ಎರಡು ದಿನಗಳಿಂದ ಮನೆಯಿಂದ ಯಾರು ಹೊರಬಾರದೆ ಇದ್ದುದ್ದನ್ನು ಗಮನಿಸಿದ ನೆರೆಹೊರೆಯವರು ಕೂಡಲೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ದಂಪತಿಗಳ ಯೋಗಕ್ಷೇಮ ವಿಚಾರಿಸಲೆಂದು ಅವರ ಮನೆಯ ದೂರವಾಣಿ ಸಂಖ್ಯೆಗೆ ಕರೆ ಮಾಡಿದ್ದು, ಯಾರು ಕರೆಯನ್ನು ಸ್ವೀಕರಿಸದೆ ಇದ್ದಾಗ ಅನುಮಾನಗೊಂಡು ಮನೆಯ ಬಳಿ ಬಂದು ಪರಿಶೀಲನೆ ನಡೆಸಿದಾಗ ಮೂವರು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಕೂಡಲೇ ಅಧಿಕಾರಿಗಳು ಬೆಂಗಳೂರಿನಲ್ಲಿ ವಾಸವಿರುವ ಯೋಗೇಶ್ ಅವರ ಸಹೋದರನಿಗೆ ವಿಷಯವನ್ನು ತಿಳಿಸಿದ್ದಾರೆ.
ಮೂವರ ಸಾವು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದ್ದು, ತನಿಖೆ ನಡೆಸಿ ಸತ್ಯಾಸತ್ಯತೆ ತಿಳಿಸುವಂತೆ ಹಾಗೂ ಮೃತದೇಹಗಳನ್ನು ಆದಷ್ಟು ಬೇಗ ಭಾರತಕ್ಕೆ ತರಿಸಿಕೊಡುವಂತೆ ಯೋಗೇಶ್ ಕುಟುಂಬಸ್ಥರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
Davanagere Techie couple along with six year old son found dead at America.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am