ಬ್ರೇಕಿಂಗ್ ನ್ಯೂಸ್
19-08-23 09:58 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 19: ರಾಜ್ಯ ಸರ್ಕಾರದ ಮಹತ್ವದ ಗ್ಯಾರಂಟಿ ಘೋಷಣೆ ಗೃಹಲಕ್ಷ್ಮಿ ಯೋಜನೆಗೆ ಆ.30ರಂದು ಮೈಸೂರಿನಲ್ಲಿ ಚಾಲನೆ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಯಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಈ ಯೋಜನೆಗೆ ಚಾಲನೆ ಸಿಗುತ್ತಿರುವುದು ನನ್ನ ಅದೃಷ್ಟ ಎಂದರು. ಬೆಳಗಾವಿಯಲ್ಲಿ ನಡೆಯಬೇಕಾಗಿದ್ದ ಕಾರ್ಯಕ್ರಮವನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿತ್ತು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಆಹ್ವಾನಿಸಿದ್ದು, ಅವರ ದಿನಾಂಕಕ್ಕೆ ಹೊಂದಾಣಿಕೆ ದೃಷ್ಟಿಯಿಂದ ಸ್ಥಳ ಬದಲಾವಣೆ ಮಾಡಲಾಗಿದೆ ಎಂದರು.
ಕಾರ್ಯಕ್ರಮ ಸಿದ್ಧತೆ ಕುರಿತು ವೀಕ್ಷಿಸಲು ಮೈಸೂರಿಗೆ ತೆರಳುತ್ತಿದ್ದು, ಮೈಸೂರು, ಮಂಡ್ಯ ಹಾಗೂ ಹಾಸನ ಜಿಲ್ಲೆಯ ಸಚಿವರು, ಶಾಸಕರೊಂದಿಗೆ ಸಭೆ ನಡೆಸುವುದಾಗಿ ತಿಳಿಸಿದರು. ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಕಾರಣ ಈ ಕಾರ್ಯಕ್ರಮವನ್ನು ಅದ್ದೂರಿಯಾಗಿ ಸಂಘಟಿಸಲು ನಿರ್ಧರಿಸಿದ್ದು, ಈಗಾಗಲೇ ಈ ನಿಟ್ಟಿನಲ್ಲಿ ಸಿದ್ಧತೆ ಕೈಗೊಳ್ಳಲಾಗಿದೆ ಎಂದರು.
Women and Child Development Minister Lakshmi Hebbalkar has said that the 'Grihalakshmi' scheme, one of the most awaited schemes of the Congress government, will be launched in Mysuru on August 30. He was speaking after participating in the 'Nammoora Nagapanchami-2022' festival celebrations held at Vriksha Traditional Kalamantapa, Palace Grounds, Bengaluru.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am