ಬ್ರೇಕಿಂಗ್ ನ್ಯೂಸ್
20-08-23 09:45 pm HK News Desk ಕರ್ನಾಟಕ
ದಾವಣಗೆರೆ, ಆಗಸ್ಟ್ 20: ರಾಜ್ಯದ ದಾವಣಗೆರೆ ಮೂಲದ ಯೋಗೇಶ್ ಕುಟುಂಬದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಯೋಗೇಶ್ ಕುಟುಂಬ ಅಮೆರಿಕಾದಲ್ಲಿ ವಾಸವಾಗಿತ್ತು. ಮೂವರ ಶವ ಮನೆಯಲ್ಲಿ ಪತ್ತೆಯಾಗಿದ್ದು, ಆರಂಭದಲ್ಲಿ ಆತ್ಮಹತ್ಯೆ ಎಂದು ವರದಿಯಾಗಿತ್ತು. ಇದೀಗ ಪತ್ನಿ ಪ್ರತಿಭಾ, ಮಗು ಯಶ್ಗೆ ಗುಂಡಕ್ಕಿ ಹತ್ಯೆ ಮಾಡಿ ಕೊನೆಗೆ ಯೋಗೇಶ್ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಬಾಲ್ಟಿಮೋರ್ ಪೊಲೀಸರು ಸ್ಥಳೀಯ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಆದರೆ ಕೊಲೆ ಮಾಡಿ ಆತ್ಮಹತ್ಯೆ ಯಾಕೆ ಮಾಡಿಕೊಂಡಿದ್ದು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಆಗಸ್ಟ್ 18 ರಂದು ಪಕ್ಕದ ಮನೆಯವರ ಮಾಹಿತಿ ಮೇರೆ ಯೋಗೇಶ್ ಮನೆಗೆ ಪೊಲೀಸರು ಬಂದಿದ್ದರು. ಒಳಗಿನಿಂದ ಯಾರೂ ಪ್ರತಿಕ್ರಿಯೆ ನೀಡದ ಹಿನ್ನೆಲೆ ಬಾಗಿಲು ಒಡೆದು ನೋಡಿದಾಗ ಯೋಗೇಶ್, ಪ್ರತಿಭಾ ಮತ್ತು ಯಶ್ ಮೃತದೇಹ ಪತ್ತೆಯಾಗಿತ್ತು.
ಡೆತ್ ನೋಟ್ ಪತ್ತೆ ?
ಮೃತಪಟ್ಟ ಜಾಗದಲ್ಲಿ ಡೆತ್ ನೋಟ್ ಪತ್ತೆಯಾಗಿದೆ ಎನ್ನಲಾಗಿದ್ದು, ಈ ಬಗ್ಗೆ ಬಾಲ್ಟಿಮೋರ್ ಪೊಲೀಸರು ಸ್ಪಷ್ಟ ಮಾಹಿತಿ ನೀಡಿಲ್ಲ ಎನ್ನಲಾಗಿದೆ. ಸಾವಿಗೆ ನಿಖರ ಕಾರಣ ಮತ್ತು ಮೃತದೇಹ ತಾಯ್ನಾಡಿಗೆ ತರೆಸುವಂತೆ ಯೋಗೇಶ್ ಕುಟುಂಬಸ್ಥರು ಒತ್ತಾಯಿಸಿದ್ದಾರೆ.
ಕಣ್ಣೀರಿಡುತ್ತಾ ಸರ್ಕಾರಕ್ಕೆ ಮನವಿ ಮಾಡಿರುವ ಮೃತ ಯೋಗೇಶ್ ತಾಯಿ ಶೋಭಾ, ನಮ್ಮ ಬಳಿ ಮಗ ಮತ್ತು ಸೊಸೆ ಯಾವುದೇ ತೊಂದರೆ ಆಗಿರುವ ಬಗ್ಗೆ ಹೇಳಿಕೊಂಡಿಲ್ಲ. ಮದುವೆಯಾಗಿ 9 ವರ್ಷ ಆಗಿದೆ. ಮದುವೆಯಾದ ಸಮಯದಿಂದ ಅಲ್ಲಿಯೇ ಇದ್ದಾರೆ. ನಮ್ಮ ಸೊಸೆ ಬೆಂಗಳೂರು ಮೂಲದವರು, ಯಾವಾಗ? ಏನಾಗಿದೆ ಅಂತ ನಮಗೆ ಮಾಹಿತಿ ಇಲ್ಲ ಎಂದು ಕಣ್ಣೀರಿಟ್ಟಿದ್ದಾರೆ.
Couple from Davangere, son, found dead at home in America, twist of double murder and suicide. Based on the initial investigation, the incident is believed to be a double murder-suicide that Nagarajappa committed," Baltimore County Police spokesperson Anthony Shelton was quoted as saying by The Baltimore Sun newspaper.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm