ಬ್ರೇಕಿಂಗ್ ನ್ಯೂಸ್
07-11-20 10:56 am Bangalore Correspondent ಕರ್ನಾಟಕ
ಬೆಂಗಳೂರು, ನ.07: ಕೋವಿಡ್-19 ಸಾಂಕ್ರಾಮಿಕ ರೋಗದಿಂದ ಬಾಧಿತರಾದ ನೌಕರರು ಅಥವಾ ಕಾರ್ಮಿಕರು ಕ್ವಾರಂಟೈನ್ನಲ್ಲಿ ಇರುವ ಅವಧಿಯನ್ನು ಗೈರು ಹಾಜರಿ ಎನ್ನದೆ ರಜೆಯೆಂದು ಪರಿಗಣಿಸುವಂತೆ ಸಾರ್ವಜನಿಕ ಮತ್ತು ಖಾಸಗಿ ಸಂಸ್ಥೆಗಳಿಗೆ ಸರ್ಕಾರ ಆದೇಶಿಸಿದೆ.
ಕೊರೋನಾ ವೈರಸ್ನಿಂದ ಬಾಧಿತರಾಗುವ ವ್ಯಕ್ತಿಗಳು ಕ್ವಾರಂಟೈನ್ನಲ್ಲಿ ಇರಬೇಕಾಗುತ್ತದೆ. ಯಾವುದೇ ಸಂಸ್ಥೆಯ ಕಾರ್ಮಿಕರು ಅವರ ಹಕ್ಕಿನಲ್ಲಿರುವ ರಜೆಗಳನ್ನು ಉಪಯೋಗಿಸಿಕೊಳ್ಳಲು ಅನುವು ಮಾಡಿಕೊಡಬೇಕು. ಇಎಸ್ಐ ವ್ಯಾಪ್ತಿಗೆ ಒಳಪಡದ ಕೊರೋನಾ ರೋಗದಿಂದ ಬಾಧಿತರಾದ ನೌಕರರ ಸಾಮಾಜಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಸ್ವಇಚ್ಛೆಯಿಂದ ಕ್ವಾರಂಟೈನ್ ಅವಧಿಗೆ ಅವರ ಹಕ್ಕಿನಲ್ಲಿ ಲಭ್ಯವಿರುವ ರಜೆಯನ್ನು ಮಂಜೂರು ಮಾಡಬೇಕು ಎಂದು ಆದೇಶಿಸಿದೆ.


ಕ್ವಾರಂಟೈನ್ ಕೇಂದ್ರದಲ್ಲಿ ಊಟ, ತಿಂಡಿ ಸರಿಯಾಗಿ ನೀಡುತ್ತಿಲ್ಲ; ಸೋಂಕಿತರ ಆಕ್ರೋಶ
ಕೊರೋನಾ ಬಾಧಿಕ ನೌಕರರು ಇಲ್ಲವೇ ಕಾರ್ಮಿಕರು ಅವರ ಖಾತೆಯಲ್ಲಿ ರಜೆ ಇಲ್ಲದಿದ್ದಲ್ಲಿ, ಇತರ ಕಾರ್ಮಿಕರ ರಜೆಯನ್ನು ವರ್ಗಾಯಿಸಿಕೊಂಡು ನಿಯಮಾನುಸಾರ ಉಪಯೋಗಿಸಿಕೊಳ್ಳಲು ಅನುವು ಮಾಡಿಕೊಡಬೇಕು.
ಕಾರ್ಮಿಕರ ಹಕ್ಕಿನಲ್ಲಿ ರಜೆಯು ಇಲ್ಲದಿದ್ದ ಪಕ್ಷದಲ್ಲಿ ಅಥವಾ ರಜೆಯನ್ನು ಈಗಾಗಲೇ ಸಂಪೂರ್ಣವಾಗಿ ಬಳಸಿಕೊಂಡಿದ್ದಲ್ಲಿ ಮುಂದಿನ ದಿನಗಳಲ್ಲಿ ಅವರು ಪಡೆಯಬಹುದಾದ ರಜೆಯನ್ನು ಮುಂಗಡವಾಗಿ ಉಪಯೋಗಿಸಿಕೊಳ್ಳಲು ಅವಕಾಶ ನೀಡಬೇಕು. ಮಾಲೀಕರು ಸ್ವ ಇಚ್ಛೆಯಿಂದ ರಜೆ ಮಂಜೂರು ಮಾಡಲು ಅವಕಾಶವಾಗದಿದ್ದಲ್ಲಿ ಕಾರ್ಮಿಕರ ಹಕ್ಕಿನ ರಜೆ ಇಲ್ಲದಿದ್ದಲ್ಲಿ ಸದರಿ ಅವಧಿಗೆ ವಿಶೇಷ ರಜೆಯನ್ನು ನೀಡುವ ಕುರಿತು ಮಾಲೀಕರು ಮತ್ತು ಕಾರ್ಮಿಕರು ಉಭಯ ಸಮಾಲೋಚನೆ ನಡೆಸಿ ಬಗೆಹರಿಸಿಕೊಳ್ಳುವಂತೆ ಸರ್ಕಾರ ಹೊರಡಿಸಿರುವ ರಾಜ್ಯಪತ್ರದಲ್ಲಿ ಸ್ಪಷ್ಟಪಡಿಸಿದೆ.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm