ಬ್ರೇಕಿಂಗ್ ನ್ಯೂಸ್
            
                        07-11-20 10:56 am Bangalore Correspondent ಕರ್ನಾಟಕ
            ಬೆಂಗಳೂರು, ನ.07: ಕೋವಿಡ್-19 ಸಾಂಕ್ರಾಮಿಕ ರೋಗದಿಂದ ಬಾಧಿತರಾದ ನೌಕರರು ಅಥವಾ ಕಾರ್ಮಿಕರು ಕ್ವಾರಂಟೈನ್ನಲ್ಲಿ ಇರುವ ಅವಧಿಯನ್ನು ಗೈರು ಹಾಜರಿ ಎನ್ನದೆ ರಜೆಯೆಂದು ಪರಿಗಣಿಸುವಂತೆ ಸಾರ್ವಜನಿಕ ಮತ್ತು ಖಾಸಗಿ ಸಂಸ್ಥೆಗಳಿಗೆ ಸರ್ಕಾರ ಆದೇಶಿಸಿದೆ.
ಕೊರೋನಾ ವೈರಸ್ನಿಂದ ಬಾಧಿತರಾಗುವ ವ್ಯಕ್ತಿಗಳು ಕ್ವಾರಂಟೈನ್ನಲ್ಲಿ ಇರಬೇಕಾಗುತ್ತದೆ. ಯಾವುದೇ ಸಂಸ್ಥೆಯ ಕಾರ್ಮಿಕರು ಅವರ ಹಕ್ಕಿನಲ್ಲಿರುವ ರಜೆಗಳನ್ನು ಉಪಯೋಗಿಸಿಕೊಳ್ಳಲು ಅನುವು ಮಾಡಿಕೊಡಬೇಕು. ಇಎಸ್ಐ ವ್ಯಾಪ್ತಿಗೆ ಒಳಪಡದ ಕೊರೋನಾ ರೋಗದಿಂದ ಬಾಧಿತರಾದ ನೌಕರರ ಸಾಮಾಜಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಸ್ವಇಚ್ಛೆಯಿಂದ ಕ್ವಾರಂಟೈನ್ ಅವಧಿಗೆ ಅವರ ಹಕ್ಕಿನಲ್ಲಿ ಲಭ್ಯವಿರುವ ರಜೆಯನ್ನು ಮಂಜೂರು ಮಾಡಬೇಕು ಎಂದು ಆದೇಶಿಸಿದೆ.


ಕ್ವಾರಂಟೈನ್ ಕೇಂದ್ರದಲ್ಲಿ ಊಟ, ತಿಂಡಿ ಸರಿಯಾಗಿ ನೀಡುತ್ತಿಲ್ಲ; ಸೋಂಕಿತರ ಆಕ್ರೋಶ
ಕೊರೋನಾ ಬಾಧಿಕ ನೌಕರರು ಇಲ್ಲವೇ ಕಾರ್ಮಿಕರು ಅವರ ಖಾತೆಯಲ್ಲಿ ರಜೆ ಇಲ್ಲದಿದ್ದಲ್ಲಿ, ಇತರ ಕಾರ್ಮಿಕರ ರಜೆಯನ್ನು ವರ್ಗಾಯಿಸಿಕೊಂಡು ನಿಯಮಾನುಸಾರ ಉಪಯೋಗಿಸಿಕೊಳ್ಳಲು ಅನುವು ಮಾಡಿಕೊಡಬೇಕು.
ಕಾರ್ಮಿಕರ ಹಕ್ಕಿನಲ್ಲಿ ರಜೆಯು ಇಲ್ಲದಿದ್ದ ಪಕ್ಷದಲ್ಲಿ ಅಥವಾ ರಜೆಯನ್ನು ಈಗಾಗಲೇ ಸಂಪೂರ್ಣವಾಗಿ ಬಳಸಿಕೊಂಡಿದ್ದಲ್ಲಿ ಮುಂದಿನ ದಿನಗಳಲ್ಲಿ ಅವರು ಪಡೆಯಬಹುದಾದ ರಜೆಯನ್ನು ಮುಂಗಡವಾಗಿ ಉಪಯೋಗಿಸಿಕೊಳ್ಳಲು ಅವಕಾಶ ನೀಡಬೇಕು. ಮಾಲೀಕರು ಸ್ವ ಇಚ್ಛೆಯಿಂದ ರಜೆ ಮಂಜೂರು ಮಾಡಲು ಅವಕಾಶವಾಗದಿದ್ದಲ್ಲಿ ಕಾರ್ಮಿಕರ ಹಕ್ಕಿನ ರಜೆ ಇಲ್ಲದಿದ್ದಲ್ಲಿ ಸದರಿ ಅವಧಿಗೆ ವಿಶೇಷ ರಜೆಯನ್ನು ನೀಡುವ ಕುರಿತು ಮಾಲೀಕರು ಮತ್ತು ಕಾರ್ಮಿಕರು ಉಭಯ ಸಮಾಲೋಚನೆ ನಡೆಸಿ ಬಗೆಹರಿಸಿಕೊಳ್ಳುವಂತೆ ಸರ್ಕಾರ ಹೊರಡಿಸಿರುವ ರಾಜ್ಯಪತ್ರದಲ್ಲಿ ಸ್ಪಷ್ಟಪಡಿಸಿದೆ.
            
            
            
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 05:06 pm
                        
            
                  
                Mangalore Correspondent    
            
                    
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm