ಬ್ರೇಕಿಂಗ್ ನ್ಯೂಸ್
23-08-23 12:24 pm HK News Desk ಕರ್ನಾಟಕ
ಮೈಸೂರು, ಆಗಸ್ಟ್ 23: ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾದ ಹಿನ್ನಲೆ ಕರ್ನಾಟಕ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಮೈಸೂರು, ಕೊಡಗು, ಚಾಮರಾಜನಗರ, ದಕ್ಷಿಣ ಕನ್ನಡ ಜಿಲ್ಲೆ ಕೇರಳ ಗಡಿಯನ್ನು ಹಂಚಿಕೊಂಡಿದ್ದು, ಕೇರಳ ಭಾಗದಿಂದ ಹಂದಿ ಮಾಂಸ ಪೂರೈಕೆ ನಿಷೇಧಿಸಲಾಗಿದೆ.
ಮೈಸೂರಿನಿಂದ ಕೇರಳಕ್ಕೆ ಹೊಂದಿಕೊಂಡ ಹೆಚ್.ಡಿ.ಕೋಟೆ ತಾಲೂಕಿನ ಚೆಕ್ ಪೋಸ್ಟ್ ಗಳಲ್ಲಿ ವಿಶೇಷ ತಂಡ ರಚನೆ ಮಾಡಿ, ಅಧಿಕಾರಿಗಳು ತಪಾಸಣೆ ಆರಂಭಿಸಿದ್ದಾರೆ. ಕೇರಳದ ಕಣ್ಣೂರು ಜಿಲ್ಲೆಯ ಕನ್ನಿಚ್ಚಾರ್ ಎಂಬಲ್ಲಿ ಕಳೆದ ವಾರ ಹಂದಿ ಜ್ವರ ದೃಢಪಟ್ಟಿತ್ತು. ಆನಂತರ, ಎರಡು ಫಾರ್ಮ್ ಗಳಲ್ಲಿರುವ ಎಲ್ಲ ಹಂದಿಗಳನ್ನು ಮತ್ತು ಫಾರ್ಮ್ ಸುತ್ತಮುತ್ತಲಿನ ಹತ್ತು ಕಿಮೀ ಪ್ರದೇಶದಲ್ಲಿ ಎಲರ್ಟ್ ಇರುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಆಗಸ್ಟ್ 19 ರಂದು ಕೇರಳದಲ್ಲಿ ಆಫ್ರಿಕನ್ ಹಂದಿಜ್ವರ ಏಕಾಏಕಿ ಕಾಣಿಸಿಕೊಂಡ ಬೆನ್ನಲ್ಲೇ ಹಂದಿಗಳನ್ನು ಕೊಲ್ಲುವುದು ಮತ್ತು ಮಾಂಸ ಬಳಕೆ ಮಾಡದಂತೆ ಆದೇಶ ನೀಡಲಾಗಿತ್ತು. ಹಂದಿ ಮಾಂಸದ ವಿತರಣೆ, ಮಾರಾಟ ಮತ್ತು ಸಾಗಣೆಯನ್ನು ಮೂರು ತಿಂಗಳ ವರೆಗೆ ನಿಷೇಧ ಮಾಡಿ ಆದೇಶ ಮಾಡಲಾಗಿದೆ.
An alert has been sounded along the Karnataka-Kerala border in the wake of the detection of African swine flu in Kerala. It is a disease found in pigs and transportation of animals from Kerala to the state has been banned as a precautionary measure. A special team has been formed at Bavali check post in H.D. Kote taluk. H.D. Kote Tahsildar Sanna Ramappa, Taluk Health Officer Ravikumar and Animal Husbandry Department Director Prasanna visited the spot.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am