ಬ್ರೇಕಿಂಗ್ ನ್ಯೂಸ್
23-08-23 12:24 pm HK News Desk ಕರ್ನಾಟಕ
ಮೈಸೂರು, ಆಗಸ್ಟ್ 23: ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾದ ಹಿನ್ನಲೆ ಕರ್ನಾಟಕ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಮೈಸೂರು, ಕೊಡಗು, ಚಾಮರಾಜನಗರ, ದಕ್ಷಿಣ ಕನ್ನಡ ಜಿಲ್ಲೆ ಕೇರಳ ಗಡಿಯನ್ನು ಹಂಚಿಕೊಂಡಿದ್ದು, ಕೇರಳ ಭಾಗದಿಂದ ಹಂದಿ ಮಾಂಸ ಪೂರೈಕೆ ನಿಷೇಧಿಸಲಾಗಿದೆ.
ಮೈಸೂರಿನಿಂದ ಕೇರಳಕ್ಕೆ ಹೊಂದಿಕೊಂಡ ಹೆಚ್.ಡಿ.ಕೋಟೆ ತಾಲೂಕಿನ ಚೆಕ್ ಪೋಸ್ಟ್ ಗಳಲ್ಲಿ ವಿಶೇಷ ತಂಡ ರಚನೆ ಮಾಡಿ, ಅಧಿಕಾರಿಗಳು ತಪಾಸಣೆ ಆರಂಭಿಸಿದ್ದಾರೆ. ಕೇರಳದ ಕಣ್ಣೂರು ಜಿಲ್ಲೆಯ ಕನ್ನಿಚ್ಚಾರ್ ಎಂಬಲ್ಲಿ ಕಳೆದ ವಾರ ಹಂದಿ ಜ್ವರ ದೃಢಪಟ್ಟಿತ್ತು. ಆನಂತರ, ಎರಡು ಫಾರ್ಮ್ ಗಳಲ್ಲಿರುವ ಎಲ್ಲ ಹಂದಿಗಳನ್ನು ಮತ್ತು ಫಾರ್ಮ್ ಸುತ್ತಮುತ್ತಲಿನ ಹತ್ತು ಕಿಮೀ ಪ್ರದೇಶದಲ್ಲಿ ಎಲರ್ಟ್ ಇರುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಆಗಸ್ಟ್ 19 ರಂದು ಕೇರಳದಲ್ಲಿ ಆಫ್ರಿಕನ್ ಹಂದಿಜ್ವರ ಏಕಾಏಕಿ ಕಾಣಿಸಿಕೊಂಡ ಬೆನ್ನಲ್ಲೇ ಹಂದಿಗಳನ್ನು ಕೊಲ್ಲುವುದು ಮತ್ತು ಮಾಂಸ ಬಳಕೆ ಮಾಡದಂತೆ ಆದೇಶ ನೀಡಲಾಗಿತ್ತು. ಹಂದಿ ಮಾಂಸದ ವಿತರಣೆ, ಮಾರಾಟ ಮತ್ತು ಸಾಗಣೆಯನ್ನು ಮೂರು ತಿಂಗಳ ವರೆಗೆ ನಿಷೇಧ ಮಾಡಿ ಆದೇಶ ಮಾಡಲಾಗಿದೆ.
An alert has been sounded along the Karnataka-Kerala border in the wake of the detection of African swine flu in Kerala. It is a disease found in pigs and transportation of animals from Kerala to the state has been banned as a precautionary measure. A special team has been formed at Bavali check post in H.D. Kote taluk. H.D. Kote Tahsildar Sanna Ramappa, Taluk Health Officer Ravikumar and Animal Husbandry Department Director Prasanna visited the spot.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm