ಬ್ರೇಕಿಂಗ್ ನ್ಯೂಸ್
23-08-23 04:54 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 22: ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ–3 ಯೋಜನೆ ಯಶಸ್ವಿಯಾಗಲೆಂದು ವಿಶ್ವದಾದ್ಯಂತ ಶುಭ ಹಾರೈಸಲಾಗುತ್ತಿದೆ.
ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಯಶಸ್ವಿಯಾಗಿ ಇಳಿಯಲು ದೇವಾಲಯಗಳಲ್ಲಿ ವಿಶೇಷ ಪೂಜೆ–ಹವನ ನಡೆಸಲಾಗುತ್ತಿದೆ. ಮಸೀದಿ, ಚರ್ಚ್ಗಳಲ್ಲೂ ವಿಶೇಷ ಪ್ರಾರ್ಥನೆ ಸಲ್ಲಿಸಲಾಗುತ್ತಿದೆ.
ಚಂದ್ರಯಾನ ಯಶಸ್ವಿಯಾಗಲೆಂದು ಜಮ್ಮು ಮತ್ತು ಕಾಶ್ಮೀರದ ಮುಸ್ಲಿಂ ಬಾಂಧವರಿಂದ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ವಿಡಿಯೊವನ್ನು ಸುದ್ದಿಸಂಸ್ಥೆ ‘ಎಎನ್ಐ’ ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ (ಟ್ವಿಟರ್) ಹಂಚಿಕೊಂಡಿದೆ.

ಚಂದ್ರಯಾನ–3ರ ಚಂದ್ರ ಸ್ಪರ್ಶ ಇಂದು ಸಂಜೆ 6.04 ಕ್ಕೆ ಸರಿಯಾಗಿ ಸಮಯ ನಿಗದಿಪಡಿಸಲಾಗಿದೆ. ಇದಕ್ಕೆ ಪೂರಕವಾಗಿ ಭಾನುವಾರ ಲ್ಯಾಂಡರ್ನ ವೇಗ ತಗ್ಗಿಸಿ, ಚಂದ್ರನ ಮೇಲ್ಮೈಗೆ ಅತ್ಯಂತ ಸನಿಹದಲ್ಲಿ ಅಂದರೆ, 25 ಕಿ.ಮೀ ಕಕ್ಷೆಗೆ ತಂದು ನೆಲೆಗೊಳಿಸಲಾಗಿದೆ. ಲ್ಯಾಂಡರ್ ಈಗ 25 ಕಿ.ಮೀ x 134 ಕಕ್ಷೆಯಲ್ಲಿದೆ.

ನೋದನ ಘಟಕದಿಂದ (ಪ್ರೊಪಲ್ಷನ್ ಮಾಡ್ಯೂಲ್) ಪ್ರತ್ಯೇಕಗೊಂಡ ನಂತರ ಎರಡು ಹಂತಗಳಲ್ಲಿ ಲ್ಯಾಂಡರ್ನ ವೇಗ ತಗ್ಗಿಸುವ ಕಾರ್ಯ ನಡೆದಿದೆ. ಈಗ ಆಂತರಿಕ ತಪಾಸಣೆ ಕಾರ್ಯ ನಡೆಯುತ್ತಿದ್ದು, ಇಳಿದಾಣದ (ಲ್ಯಾಂಡಿಂಗ್ ಸ್ಥಳ) ಪ್ರದೇಶದಲ್ಲಿ ಸೂರ್ಯೋದಯಕ್ಕಾಗಿ ನಿರೀಕ್ಷಿಸಲಾಗುತ್ತಿದೆ. ಬುಧವಾರ ಸಂಜೆ 5.45 ಕ್ಕೆ ಸರಿಯಾಗಿ ಕಕ್ಷೆಯಿಂದ ಲ್ಯಾಂಡರ್ ಅನ್ನು ಕೆಳಗಿಳಿಸುವ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದು ಇಸ್ರೊ ತಿಳಿಸಿದೆ.
ಲ್ಯಾಂಡರ್ (ವಿಕ್ರಮ್) ಸಂಜೆ 6.04 ಕ್ಕೆ ಚಂದ್ರ ಸ್ಪರ್ಶ ಮಾಡಲಿದೆ. ಈ ಇಡೀ ಪ್ರಕಿಯೆಯ ನೇರ ವಿಡಿಯೊ ಪ್ರಸಾರ ಸಂಜೆ 5.27 ಕ್ಕೆ ಆರಂಭವಾಗಲಿದೆ. ಇಸ್ರೊ ವಬ್ಸೈಟ್, ಯೂಟ್ಯೂಬ್ ಚಾನೆಲ್, ಫೇಸ್ಬುಕ್ ಪೇಜ್, ಡಿಡಿ ನ್ಯಾಷನಲ್ ಚಾನೆಲ್ನಲ್ಲಿ ನೇರ ಪ್ರಸಾರವಿರುತ್ತದೆ. ಎಲ್ಲ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಿಗಾಗಿ ನೇರ ಪ್ರಸಾರದ ವೀಕ್ಷಣೆಗೆ ವ್ಯವಸ್ಥೆ ಮಾಡಬೇಕು ಎಂದು ಇಸ್ರೊ ಮನವಿ ಮಾಡಿದೆ.
Prayers in temples, mosques, and churches coincided with the countdown for the Chandrayaan-3 lander’s descent as schoolchildren waited for live screenings of its landing across the country while Prime Minister Narendra Modi was expected to watch it from South Africa amid feverish anticipation on Wednesday.
28-08-26 12:13 pm
HK News Staffer
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am