ಬ್ರೇಕಿಂಗ್ ನ್ಯೂಸ್
26-08-23 09:07 pm HK News Desk ಕರ್ನಾಟಕ
ಬೆಂಗಳೂರು, ಆಗಸ್ಟ್ 26; ಬಿಜೆಪಿ ಆಡಳಿತದಲ್ಲಿ ಗುತ್ತಿಗೆದಾರರು ಮಾಡಿದ್ದ 40 ಪರ್ಸೆಂಟ್ ಲಂಚದ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಸರ್ಕಾರ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚಿಸಿದೆ.
ಈ ಹಿಂದೆ ಇದೇ ವಿಷಯವಾಗಿ ತನಿಖೆ ನಡೆಸಲು ವಿಶೇಷ ತನಿಖಾ ಸಮಿತಿ ರಚಿಸಿತ್ತು. ಈಗ ಆ ಸಮಿತಿ ರದ್ದುಪಡಿಸಿ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಿಂದ ತನಿಖೆಯನ್ನು ನಡೆಸಲು ವಿಚಾರಣಾ ಆಯೋಗ ರಚಿಸಿ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ನಾಗಮೋಹನದಾಸ್ ಅವರ ನೇತೃತ್ವದಲ್ಲಿ ವಿಚಾರಣಾ ಆಯೋಗ ನೇಮಿಸಿದೆ. ತನಿಖೆಯನ್ನು ಮೂರು ತಿಂಗಳೊಳಗೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಸರ್ಕಾರ ಅಪೇಕ್ಷಿಸಿದೆ.
ಕರ್ನಾಟಕ ಸ್ಟೇಟ್ ಕಂಟ್ರ್ಯಾಕ್ಟರ್ ಅಸೋಸಿಯೇಷನ್ ಅಧ್ಯಕ್ಷ ಡಿ.ಕೆಂಪಣ್ಣ ಅವರು ರಾಜ್ಯದಲ್ಲಿ ಪ್ರಮುಖ ಕಾಮಗಾರಿಗಳನ್ನು ನಡೆಸುವ ಇಲಾಖೆಗಳಲ್ಲಿ ಗುತ್ತಿಗೆದಾರರಿಂದ 40 ಪರ್ಸೆಂಟ್ ಕಮೀಷನ್ ಕೇಳುತ್ತಿರುವ ಕುರಿತು ಪ್ರಧಾನ ಮಂತ್ರಿ ಹಾಗೂ ನಿಕಟ ಪೂರ್ವ ಮುಖ್ಯಮಂತ್ರಿಗೆ ಪತ್ರ ಬರೆದು ತನಿಖೆಗೆ ಆಗ್ರಹಿಸಿದ್ದರು. ಇದು ರಾಷ್ಟ್ರಾದ್ಯಂತ ಭಾರೀ ಅಲ್ಲೋಲ ಕಲ್ಲೋಲ ಸೃಷ್ಟಿಸಿತ್ತು.
ಇದುವರೆಗೆ ಈ ಗಂಭೀರ ಆರೋಪಗಳ ಬಗ್ಗೆ ಸರ್ಕಾರದ ಮಟ್ಟದಲ್ಲಿ ಯಾವುದೇ ತನಿಖೆ ನಡೆದಿಲ್ಲ. ಈ ಹಿನ್ನೆಲೆಯಲ್ಲಿ ಲೋಕೋಪಯೋಗಿ, ಜಲಸಂಪನ್ಮೂಲ, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮತ್ತು ಸಣ್ಣ ನೀರಾವರಿ ಇಲಾಖೆಗಳಲ್ಲಿ ನಡೆಸುವ ಟೆಂಡರ್ ಪ್ರಕ್ರಿಯೆ, ಪ್ಯಾಕೇಜ್ ಪದ್ಧತಿ, ಪುನರ್ ಅಂದಾಜು, ಬಾಕಿ ಮೊತ್ತ ಬಿಡುಗಡೆ ಇತ್ಯಾದಿ ವಿಷಯಗಳಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ಕುರಿತು ತನಿಖೆಯ ಅಗತ್ಯವಿರುವುದನ್ನು ಮನಗಂಡು ಸರ್ಕಾರ ವಿಚಾರಣಾ ಆಯೋಗ ರಚಿಸಿದೆ.
Over a year after the “40 per cent commission” row erupted in Karnataka, the Congress-led state government, which came to power in May this year, has order a judicial probe into the matter.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
21-04-26 02:36 pm
HK News Staffer
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
21-04-26 12:44 pm
HK News Staffer
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm