ಬ್ರೇಕಿಂಗ್ ನ್ಯೂಸ್
27-08-23 07:32 pm HK News Desk ಕರ್ನಾಟಕ
ಹಾಸನ, ಆಗಸ್ಟ್ 27: ``ಶೆಟ್ಟರ್ ಮತ್ತೆ ಬಿಜೆಪಿಗೆ ಮರಳುವ ಸೂಚನೆ ಇಲ್ಲ. ಬಿಜೆಪಿಯವರು ಅವರಿಗೆ ಮಾಡಿರುವಷ್ಟು ಅವಮಾನ ಬೇರೆ ಯಾರಿಗೂ ಮಾಡಿಲ್ಲ''
ಇದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ಗೆ ಕೇಂದ್ರದಿಂದ ಅಮಿತ್ ಶಾ ಫೋನ್ ಮಾಡಿ ಮಾತುಕತೆ ನಡೆಸಿದ್ದಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಸಹಕಾರ ಸಚಿವ ಕೆಎನ್ ರಾಜಣ್ಣ ನೀಡಿದ ಪ್ರತಿಕ್ರಿಯೆ.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾರಣ ಎನ್ನುವುದು ನಿಂತ ನೀರಲ್ಲ. ಸದಾ ಚಲನ ಶೀಲ, ಯಾವ ಸಮಯದಲ್ಲಿ ಯಾರು ಏನು ಬೇಕಾದರೂ ಆಗಬಹುದು. ಅದರಂತೆ ಶೆಟ್ಟರ್ ಮತ್ತೆ ಬಿಜೆಪಿಗೆ ಮರಳುವ ಸೂಚನೆ ಇಲ್ಲ. ಬಿಜೆಪಿಯವರು ಅವರಿಗೆ ಮಾಡಿರುವಷ್ಟು ಅವಮಾನ ಬೇರೆ ಯಾರಿಗೂ ಮಾಡಿಲ್ಲ ಎಂದರು.
ಯಾವುದೇ ಕಾರಣಕ್ಕೂ ಅವರು ವಾಪಸ್ ಹೋಗುವುದಿಲ್ಲ. ಸಾಧ್ಯವಿಲ್ಲ ಅನ್ನೋದು ನನ್ನ ಧೃಡವಾದ ಮಾತು. ನಾವು 135 ಜನ ಶಾಸಕರಿದ್ದೀವಿ, ಎಲ್ಲರೂ ಕೂಡ ಗಟ್ಟಿಯಾಗಿ ಇದ್ದೀವಿ. ಯಾರೂ ಹೋಗೋದು ಇಲ್ಲಾ, ಇನ್ನೂ ಬರೋರು ಇದ್ದಾರೆ ಅಷ್ಟೆ ಎಂದು ಟಾಂಗ್ ನೀಡಿದರು. ಅಧಿಕಾರದಲ್ಲಿರುವಾಗ ಹೋಗಲು ಶಾಸಕರು ಏನು ದಡ್ಡರಾ! ಕಾಂಗ್ರೆಸ್ನಲ್ಲಿ ಎಲ್ಲಾ ಹಿರಿಯರೇ ಇದ್ದಾರೆ. ಮಂತ್ರಿಯಾಗುವ ಅರ್ಹತೆ ಕೂಡ ಇದೆ ಇರುವವರೂ ಇದ್ದಾರೆ. ಸೀನಿಯರ್ ಲೀಡರ್ಸ್ ಯಾವಾ ಗಲೂ ತಪ್ಪು ನಿರ್ಧಾರ ಮಾಡಲ್ಲ. ಕಾಂಗ್ರೆಸ್ ಗಟ್ಟಿ ಬಂಡೆಯಾಗಿದೆ, ಕಾಂಗ್ರೆಸ್ನಿಂದ ಹೋಗುವವರು ಯಾರೂ ಇರುವುದಿಲ್ಲ ಎಂದು ಭವಿಷ್ಯ ನುಡಿದರು.
ಕಾಂಗ್ರೆಸ್ ಪಕ್ಷಕ್ಕೆ ಬೇರೆ ಪಕ್ಷದ ಶಾಸಕರು ಸೇರ್ಪಡೆ ವಿಚಾರವಾಗಿ ಮತನಾಡಿ, ಅದೆಲ್ಲಾ ಕಟ್ಕಂಡು ಏನಪ್ಪಾ, ನಾನೇ ದಳಕ್ಕೆ ಹೋಗ್ತಿದ್ದೀನಿ, ನಾನೇ ದಳಕ್ಕೆ ಹೋಗ್ತಿದ್ದೀನಿ ಅಂತ ಹೇಳಿದ್ದೀನಿ ನಿನ್ಯಾರು ಬರೆಯದೇ ಇಲ್ವಲ್ಲಾ ಎಂದು ಎಂದು ಮಾರ್ಮಿಕವಾಗಿ ನುಡಿದರು.
The way BJP has insulted Jagadish shettar no one has ever insulted slams K.N. Rajanna.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm