ಬ್ರೇಕಿಂಗ್ ನ್ಯೂಸ್
27-08-23 07:32 pm HK News Desk ಕರ್ನಾಟಕ
ಹಾಸನ, ಆಗಸ್ಟ್ 27: ``ಶೆಟ್ಟರ್ ಮತ್ತೆ ಬಿಜೆಪಿಗೆ ಮರಳುವ ಸೂಚನೆ ಇಲ್ಲ. ಬಿಜೆಪಿಯವರು ಅವರಿಗೆ ಮಾಡಿರುವಷ್ಟು ಅವಮಾನ ಬೇರೆ ಯಾರಿಗೂ ಮಾಡಿಲ್ಲ''
ಇದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ಗೆ ಕೇಂದ್ರದಿಂದ ಅಮಿತ್ ಶಾ ಫೋನ್ ಮಾಡಿ ಮಾತುಕತೆ ನಡೆಸಿದ್ದಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಸಹಕಾರ ಸಚಿವ ಕೆಎನ್ ರಾಜಣ್ಣ ನೀಡಿದ ಪ್ರತಿಕ್ರಿಯೆ.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾರಣ ಎನ್ನುವುದು ನಿಂತ ನೀರಲ್ಲ. ಸದಾ ಚಲನ ಶೀಲ, ಯಾವ ಸಮಯದಲ್ಲಿ ಯಾರು ಏನು ಬೇಕಾದರೂ ಆಗಬಹುದು. ಅದರಂತೆ ಶೆಟ್ಟರ್ ಮತ್ತೆ ಬಿಜೆಪಿಗೆ ಮರಳುವ ಸೂಚನೆ ಇಲ್ಲ. ಬಿಜೆಪಿಯವರು ಅವರಿಗೆ ಮಾಡಿರುವಷ್ಟು ಅವಮಾನ ಬೇರೆ ಯಾರಿಗೂ ಮಾಡಿಲ್ಲ ಎಂದರು.
ಯಾವುದೇ ಕಾರಣಕ್ಕೂ ಅವರು ವಾಪಸ್ ಹೋಗುವುದಿಲ್ಲ. ಸಾಧ್ಯವಿಲ್ಲ ಅನ್ನೋದು ನನ್ನ ಧೃಡವಾದ ಮಾತು. ನಾವು 135 ಜನ ಶಾಸಕರಿದ್ದೀವಿ, ಎಲ್ಲರೂ ಕೂಡ ಗಟ್ಟಿಯಾಗಿ ಇದ್ದೀವಿ. ಯಾರೂ ಹೋಗೋದು ಇಲ್ಲಾ, ಇನ್ನೂ ಬರೋರು ಇದ್ದಾರೆ ಅಷ್ಟೆ ಎಂದು ಟಾಂಗ್ ನೀಡಿದರು. ಅಧಿಕಾರದಲ್ಲಿರುವಾಗ ಹೋಗಲು ಶಾಸಕರು ಏನು ದಡ್ಡರಾ! ಕಾಂಗ್ರೆಸ್ನಲ್ಲಿ ಎಲ್ಲಾ ಹಿರಿಯರೇ ಇದ್ದಾರೆ. ಮಂತ್ರಿಯಾಗುವ ಅರ್ಹತೆ ಕೂಡ ಇದೆ ಇರುವವರೂ ಇದ್ದಾರೆ. ಸೀನಿಯರ್ ಲೀಡರ್ಸ್ ಯಾವಾ ಗಲೂ ತಪ್ಪು ನಿರ್ಧಾರ ಮಾಡಲ್ಲ. ಕಾಂಗ್ರೆಸ್ ಗಟ್ಟಿ ಬಂಡೆಯಾಗಿದೆ, ಕಾಂಗ್ರೆಸ್ನಿಂದ ಹೋಗುವವರು ಯಾರೂ ಇರುವುದಿಲ್ಲ ಎಂದು ಭವಿಷ್ಯ ನುಡಿದರು.
ಕಾಂಗ್ರೆಸ್ ಪಕ್ಷಕ್ಕೆ ಬೇರೆ ಪಕ್ಷದ ಶಾಸಕರು ಸೇರ್ಪಡೆ ವಿಚಾರವಾಗಿ ಮತನಾಡಿ, ಅದೆಲ್ಲಾ ಕಟ್ಕಂಡು ಏನಪ್ಪಾ, ನಾನೇ ದಳಕ್ಕೆ ಹೋಗ್ತಿದ್ದೀನಿ, ನಾನೇ ದಳಕ್ಕೆ ಹೋಗ್ತಿದ್ದೀನಿ ಅಂತ ಹೇಳಿದ್ದೀನಿ ನಿನ್ಯಾರು ಬರೆಯದೇ ಇಲ್ವಲ್ಲಾ ಎಂದು ಎಂದು ಮಾರ್ಮಿಕವಾಗಿ ನುಡಿದರು.
The way BJP has insulted Jagadish shettar no one has ever insulted slams K.N. Rajanna.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm