ಬ್ರೇಕಿಂಗ್ ನ್ಯೂಸ್
27-08-23 07:32 pm HK News Desk ಕರ್ನಾಟಕ
ಹಾಸನ, ಆಗಸ್ಟ್ 27: ``ಶೆಟ್ಟರ್ ಮತ್ತೆ ಬಿಜೆಪಿಗೆ ಮರಳುವ ಸೂಚನೆ ಇಲ್ಲ. ಬಿಜೆಪಿಯವರು ಅವರಿಗೆ ಮಾಡಿರುವಷ್ಟು ಅವಮಾನ ಬೇರೆ ಯಾರಿಗೂ ಮಾಡಿಲ್ಲ''
ಇದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ಗೆ ಕೇಂದ್ರದಿಂದ ಅಮಿತ್ ಶಾ ಫೋನ್ ಮಾಡಿ ಮಾತುಕತೆ ನಡೆಸಿದ್ದಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಸಹಕಾರ ಸಚಿವ ಕೆಎನ್ ರಾಜಣ್ಣ ನೀಡಿದ ಪ್ರತಿಕ್ರಿಯೆ.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾರಣ ಎನ್ನುವುದು ನಿಂತ ನೀರಲ್ಲ. ಸದಾ ಚಲನ ಶೀಲ, ಯಾವ ಸಮಯದಲ್ಲಿ ಯಾರು ಏನು ಬೇಕಾದರೂ ಆಗಬಹುದು. ಅದರಂತೆ ಶೆಟ್ಟರ್ ಮತ್ತೆ ಬಿಜೆಪಿಗೆ ಮರಳುವ ಸೂಚನೆ ಇಲ್ಲ. ಬಿಜೆಪಿಯವರು ಅವರಿಗೆ ಮಾಡಿರುವಷ್ಟು ಅವಮಾನ ಬೇರೆ ಯಾರಿಗೂ ಮಾಡಿಲ್ಲ ಎಂದರು.
ಯಾವುದೇ ಕಾರಣಕ್ಕೂ ಅವರು ವಾಪಸ್ ಹೋಗುವುದಿಲ್ಲ. ಸಾಧ್ಯವಿಲ್ಲ ಅನ್ನೋದು ನನ್ನ ಧೃಡವಾದ ಮಾತು. ನಾವು 135 ಜನ ಶಾಸಕರಿದ್ದೀವಿ, ಎಲ್ಲರೂ ಕೂಡ ಗಟ್ಟಿಯಾಗಿ ಇದ್ದೀವಿ. ಯಾರೂ ಹೋಗೋದು ಇಲ್ಲಾ, ಇನ್ನೂ ಬರೋರು ಇದ್ದಾರೆ ಅಷ್ಟೆ ಎಂದು ಟಾಂಗ್ ನೀಡಿದರು. ಅಧಿಕಾರದಲ್ಲಿರುವಾಗ ಹೋಗಲು ಶಾಸಕರು ಏನು ದಡ್ಡರಾ! ಕಾಂಗ್ರೆಸ್ನಲ್ಲಿ ಎಲ್ಲಾ ಹಿರಿಯರೇ ಇದ್ದಾರೆ. ಮಂತ್ರಿಯಾಗುವ ಅರ್ಹತೆ ಕೂಡ ಇದೆ ಇರುವವರೂ ಇದ್ದಾರೆ. ಸೀನಿಯರ್ ಲೀಡರ್ಸ್ ಯಾವಾ ಗಲೂ ತಪ್ಪು ನಿರ್ಧಾರ ಮಾಡಲ್ಲ. ಕಾಂಗ್ರೆಸ್ ಗಟ್ಟಿ ಬಂಡೆಯಾಗಿದೆ, ಕಾಂಗ್ರೆಸ್ನಿಂದ ಹೋಗುವವರು ಯಾರೂ ಇರುವುದಿಲ್ಲ ಎಂದು ಭವಿಷ್ಯ ನುಡಿದರು.
ಕಾಂಗ್ರೆಸ್ ಪಕ್ಷಕ್ಕೆ ಬೇರೆ ಪಕ್ಷದ ಶಾಸಕರು ಸೇರ್ಪಡೆ ವಿಚಾರವಾಗಿ ಮತನಾಡಿ, ಅದೆಲ್ಲಾ ಕಟ್ಕಂಡು ಏನಪ್ಪಾ, ನಾನೇ ದಳಕ್ಕೆ ಹೋಗ್ತಿದ್ದೀನಿ, ನಾನೇ ದಳಕ್ಕೆ ಹೋಗ್ತಿದ್ದೀನಿ ಅಂತ ಹೇಳಿದ್ದೀನಿ ನಿನ್ಯಾರು ಬರೆಯದೇ ಇಲ್ವಲ್ಲಾ ಎಂದು ಎಂದು ಮಾರ್ಮಿಕವಾಗಿ ನುಡಿದರು.
The way BJP has insulted Jagadish shettar no one has ever insulted slams K.N. Rajanna.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm