ಬ್ರೇಕಿಂಗ್ ನ್ಯೂಸ್
28-08-23 07:33 pm HK News Desk ಕರ್ನಾಟಕ
ಹಾಸನ, ಆಗಸ್ಟ್ 28: ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣವನ್ನು ಸರಕಾರ ನೇರವಾಗಿ ಮರು ತನಿಖೆ ನಡೆಸುವಂತಿಲ್ಲ. ಆದರೆ ನ್ಯಾಯಾಲಯದಿಂದ ಸರಕಾರಕ್ಕೆ ಸೂಕ್ತ ನಿರ್ದೇಶನ ಬಂದಲ್ಲಿ ಮರು ತನಿಖೆ ಮಾಡಬಹುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ಅರಸೀಕೆರೆ ತಾಲೂಕಿನ ಹಾರನಹಳ್ಳಿ ಕೋಡಿ ಮಠಕ್ಕೆ ಭೇಟಿ ನೀಡಿದ್ದ ಸಂದರ್ಭ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಸೌಜನ್ಯಾ ಕೊಲೆ ಪ್ರಕರಣದಲ್ಲಿ ಸರಕಾರದ ನಿಲುವಿನ ಪ್ರಶ್ನೆ ಬರುವುದಿಲ್ಲ. ಈಗ ಮರು ತನಿಖೆ ಆಗಬೇಕು ಎನ್ನುತ್ತಿರುವವರು ಕೋರ್ಟ್ಗೆ ಮೇಲ್ಮನವಿ ಸಲ್ಲಿಸಬೇಕು. ಕೋರ್ಟ್ ಏನು ನಿರ್ದೇಶನ ನೀಡುತ್ತದೆಯೋ ಅದನ್ನು ಆಧರಿಸಿ ಸರಕಾರ ಕ್ರಮ ಕೈಗೊಳ್ಳುತ್ತದೆ. ಕೋರ್ಟ್ ಮರು ತನಿಖೆ ಮಾಡಿ ಎಂದು ನಿರ್ದೇಶನ ನೀಡಿದರೆ ಮಾತ್ರ ಸರಕಾರ ಮರು ತನಿಖೆ ಮಾಡಬಹುದು. ಅದನ್ನು ಬಿಟ್ಟು ಈಗ ಸರಕಾರ ಏನೂ ಮಾಡಲಾಗದು ಎಂದು ಸ್ಪಷ್ಟಪಡಿಸಿದರು.
ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ. ಸೌಜನ್ಯಾ ಕೊಲೆ ಪ್ರಕರಣದಲ್ಲಿ ಕಾನೂನು ಪ್ರಕಾರ ಏನು ಮಾಡಬೇಕಿತ್ತೋ ಅದನ್ನು ಮಾಡಿ ಆಗಿದೆ. ಮರು ತನಿಖೆ ಮಾಡಬೇಕು ಎನ್ನುವವರು ಕೋರ್ಟ್ಗೆ ಹೋಗಿ ನಿರ್ದೇಶನ ತರಲಿ. ಅದನ್ನು ಬಿಟ್ಟು ಎಸ್ಐಟಿ ತನಿಖೆ ರಾಜ್ಯ ಸರಕಾರದ ಹಂತದಲ್ಲಿ ಸಾಧ್ಯವಿಲ್ಲ ಎಂದರು.
ಸೌಜನ್ಯಾ ಕೊಲೆ ಪ್ರಕರಣ ಸಿಬಿಐ ತನಿಖೆಯಾಗಬೇಕೆಂಬ ಒತ್ತಾಯದ ಹಿನ್ನೆಲೆಯಲ್ಲಿ ಈ ಹಿಂದೆ ಸಿಬಿಐಗೆ ಪ್ರಕರಣವನ್ನು ವಹಿಸಲಾಗಿತ್ತು. ಸಿಬಿಐನವರು ತನಿಖೆ ನಡೆಸಿ ವರದಿ ಕೊಟ್ಟಿದ್ದಾರೆ ಎಂದರು.
Home Minister Parameshwar says for reinvestigation of Sowjanya case let the family go to the court.
07-09-25 10:17 am
Bangalore Correspondent
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
Sonia Gandhi, Dharmasthala: Who Killed the Wo...
05-09-25 11:15 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
06-09-25 10:59 pm
Mangalore Correspondent
Mangalore, Dharmasthala, Vittal Gowda, Skull:...
06-09-25 10:15 pm
ಗೋಮಾಂಸ ಭಕ್ಷಕರಿಗೆ ರಾಜ್ಯ ಸರ್ಕಾರ ಶಾದಿ ಭಾಗ್ಯ ರೀತಿ...
06-09-25 05:56 pm
Mla Vedavyas Kamath, Mangalore: ಮಳೆಗೆ ಹದಗೆಟ್ಟ...
06-09-25 04:46 pm
Ullal News, Warrant, Video, Mangalore: ಮೊದಲ ಪ...
05-09-25 08:12 pm
06-09-25 08:32 pm
Bangalore Correspondent
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am