ಬ್ರೇಕಿಂಗ್ ನ್ಯೂಸ್
28-08-23 10:44 pm HK News Desk ಕರ್ನಾಟಕ
ಶಿವಮೊಗ್ಗ, ಆಗಸ್ಟ್ 28: ಫೇಸ್ಬುಕ್ ನಲ್ಲಿ ಅವಾಚ್ಯವಾಗಿ ಟೀಕೆ ಮಾಡಿದ್ದಾರೆಂದು ಕಾಂಗ್ರೆಸ್ ನಾಯಕಿಯೊಬ್ಬರು ನೀಡಿದ ದೂರಿನಂತೆ ಶಿವಮೊಗ್ಗದ ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ಅಂಕಣಕಾರ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಐಪಿಸಿ ಸೆಕ್ಷನ್ 504 ಹಾಗೂ 509 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆಗಸ್ಟ್ 24ರಂದು ಕಾಂಗ್ರೆಸ್ ರಾಜ್ಯ ಸಾಮಾಜಿಕ ಜಾಲತಾಣದ ಸಂಚಾಲಕಿ ಸೌಗಂಧಿಕಾ ರಘುನಾಥ್ ದೂರು ದಾಖಲಿಸಿದ್ದರು. ಆರೋಪ ಸಾಬೀತಾದರೆ ಒಂದು ವರ್ಷ ಜೈಲು ಹಾಗೂ ದಂಡ ವಿಧಿಸಬಹುದು. ಫೇಸ್ಬುಕ್ನಲ್ಲಿ ಅವಹೇಳನಕಾರಿ ಕಮೆಂಟ್ ಮಾಡಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿತ್ತು.
ಚಂದ್ರಯಾನ 3 ಯಶಸ್ವಿ ಆಗಲಿ ಎಂದು ಚಕ್ರವರ್ತಿ ಸೂಲಿಬೆಲೆ ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದರು. ಪೋಸ್ಟಿಗೆ ಕಮೆಂಟ್ ಮಾಡಿದ್ದ ಸೌಗಂಧಿಕಾ ರಘುನಾಥ್, ದೇವಸ್ಥಾನಕ್ಕೆ ಪೂಜೆ ಮಾಡೋದು ತಪ್ಪಲ್ಲ. ಆದರೆ ಫೊಟೋ ಹಾಕಿ ಅಂತ ಹೇಳಿರೋದು ತಪ್ಪು. ವಿಜ್ಞಾನಿಗಳ ಪರಿಶ್ರಮ ಫಲಿಸಲಿ ಎಂದು ಬೇಡಿಕೊಂಡರೆ ಸಾಕು ಎಂದು ತಮ್ಮ ಅಭಿಪ್ರಾಯ ಬರೆದಿದ್ದರು.
ಇದಕ್ಕೆ ಚಕ್ರವರ್ತಿ ಸೂಲಿಬೆಲೆ, “ನಿನಗೆ ಎಲ್ಲಿ, ಯಾಕೆ ಉರಿ ಬಂತೋ ಗೊತ್ತಿಲ್ಲ” ಎಂದು ಕಮೆಂಟ್ ಹಾಕಿದ್ದರು. ತನ್ನ ಬಗ್ಗೆ ಫೇಸ್ಬುಕ್ನಲ್ಲಿ ಅವಾಚ್ಯವಾಗಿ ಕಾಮೆಂಟ್ ಹಾಕಿದ್ದಾರೆ ಎಂದು ಸೌಗಂಧಿಕಾ ಆರೋಪಿಸಿ ದೂರು ನೀಡಿದ್ದಾರೆ.
Complaint lodged against Chakravarty Sulibele in Shivamogga for bad comment against women in Facebook.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm