ಬ್ರೇಕಿಂಗ್ ನ್ಯೂಸ್
28-08-23 10:44 pm HK News Desk ಕರ್ನಾಟಕ
ಶಿವಮೊಗ್ಗ, ಆಗಸ್ಟ್ 28: ಫೇಸ್ಬುಕ್ ನಲ್ಲಿ ಅವಾಚ್ಯವಾಗಿ ಟೀಕೆ ಮಾಡಿದ್ದಾರೆಂದು ಕಾಂಗ್ರೆಸ್ ನಾಯಕಿಯೊಬ್ಬರು ನೀಡಿದ ದೂರಿನಂತೆ ಶಿವಮೊಗ್ಗದ ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ಅಂಕಣಕಾರ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಐಪಿಸಿ ಸೆಕ್ಷನ್ 504 ಹಾಗೂ 509 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆಗಸ್ಟ್ 24ರಂದು ಕಾಂಗ್ರೆಸ್ ರಾಜ್ಯ ಸಾಮಾಜಿಕ ಜಾಲತಾಣದ ಸಂಚಾಲಕಿ ಸೌಗಂಧಿಕಾ ರಘುನಾಥ್ ದೂರು ದಾಖಲಿಸಿದ್ದರು. ಆರೋಪ ಸಾಬೀತಾದರೆ ಒಂದು ವರ್ಷ ಜೈಲು ಹಾಗೂ ದಂಡ ವಿಧಿಸಬಹುದು. ಫೇಸ್ಬುಕ್ನಲ್ಲಿ ಅವಹೇಳನಕಾರಿ ಕಮೆಂಟ್ ಮಾಡಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿತ್ತು.
ಚಂದ್ರಯಾನ 3 ಯಶಸ್ವಿ ಆಗಲಿ ಎಂದು ಚಕ್ರವರ್ತಿ ಸೂಲಿಬೆಲೆ ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದರು. ಪೋಸ್ಟಿಗೆ ಕಮೆಂಟ್ ಮಾಡಿದ್ದ ಸೌಗಂಧಿಕಾ ರಘುನಾಥ್, ದೇವಸ್ಥಾನಕ್ಕೆ ಪೂಜೆ ಮಾಡೋದು ತಪ್ಪಲ್ಲ. ಆದರೆ ಫೊಟೋ ಹಾಕಿ ಅಂತ ಹೇಳಿರೋದು ತಪ್ಪು. ವಿಜ್ಞಾನಿಗಳ ಪರಿಶ್ರಮ ಫಲಿಸಲಿ ಎಂದು ಬೇಡಿಕೊಂಡರೆ ಸಾಕು ಎಂದು ತಮ್ಮ ಅಭಿಪ್ರಾಯ ಬರೆದಿದ್ದರು.
ಇದಕ್ಕೆ ಚಕ್ರವರ್ತಿ ಸೂಲಿಬೆಲೆ, “ನಿನಗೆ ಎಲ್ಲಿ, ಯಾಕೆ ಉರಿ ಬಂತೋ ಗೊತ್ತಿಲ್ಲ” ಎಂದು ಕಮೆಂಟ್ ಹಾಕಿದ್ದರು. ತನ್ನ ಬಗ್ಗೆ ಫೇಸ್ಬುಕ್ನಲ್ಲಿ ಅವಾಚ್ಯವಾಗಿ ಕಾಮೆಂಟ್ ಹಾಕಿದ್ದಾರೆ ಎಂದು ಸೌಗಂಧಿಕಾ ಆರೋಪಿಸಿ ದೂರು ನೀಡಿದ್ದಾರೆ.
Complaint lodged against Chakravarty Sulibele in Shivamogga for bad comment against women in Facebook.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am