ಬ್ರೇಕಿಂಗ್ ನ್ಯೂಸ್
29-08-23 03:37 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 29: ಸೂಪರ್ ಸ್ಟಾರ್ ರಜಿನಿಕಾಂತ್ ʼಜೈಲರ್ʼ ಸಿನಿಮಾ ಹಿಟ್ ಆದ ಸಂತಸದಲ್ಲಿದ್ದಾರೆ. ಸಿನಿಮಾ ಥಿಯೇಟರ್ ನಲ್ಲಿ ಇನ್ನು ಕೂಡ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಈ ನಡುವೆ ರಜಿನಿಕಾಂತ್ ಬೆಂಗಳೂರಿಗೆ ಭೇಟಿ ನೀಡಿದ್ದಾರೆ.
ಸಿನಿಮಾರಂಗಕ್ಕೆ ಬರುವ ಮುನ್ನ ರಜಿನಿಕಾಂತ್ ಬೆಂಗಳೂರಿನಲ್ಲಿ ಹತ್ತಾರು ವರ್ಷ ನೆಲೆಸಿದ್ದರು. ಬಸ್ ಕಂಡೆಕ್ಟರ್ ಬದುಕನ್ನು ಸಾಗಿಸುತ್ತಿದ್ದರು. ಇಂದಿಗೂ ಅವರು ಕನ್ನಡವನ್ನು ಸೊಗಸಾಗಿ ಮಾತನಾಡುತ್ತಾರೆ. ಕನ್ನಡ ಹಾಗೂ ಅನ್ನ ಕೊಟ್ಟ ಕರ್ನಾಟಕದ ಬಗ್ಗೆ ಅವರಿಗೆ ಇಂದಿಗೂ ಹೆಮ್ಮಯಿದೆ. ಎಷ್ಟೇ ದೊಡ್ಡ ಸೂಪರ್ ಸ್ಟಾರ್ ಆಗಿದ್ದರೂ ಅವರು ಇಂದಿಗೂ ತನ್ನ ಸರಳತನವನ್ನು, ಹಳೆ ದಿನದ ಕಷ್ಟವನ್ನು ಮರೆತಿಲ್ಲ.


ʼಜೈಲರ್ʼ ಸಿನಿಮಾದ ಜನಮನವನ್ನು ಗೆದ್ದಿರುವ ಖುಷಿಯಲ್ಲಿ ರಜಿನಿಕಾಂತ್ ಇದ್ದಾರೆ. ಈ ನಡುವೆ ಮಂಗಳವಾರ ರಜಿನಿಕಾಂತ್ ಕಂಡೆಕ್ಟರ್ ಆಗಿ ಕೆಲಸ ಮಾಡಿದ್ದ ಜಯನಗರ ಡಿಪೋಗೆ ದಿಢೀರ್ ಭೇಟಿ ನೀಡಿದ್ದಾರೆ.
ಜಯನಗರ ಡಿಪೋಗೆ ಭೇಟಿ ನೀಡಿ, ಅಲ್ಲಿನ ಚಾಲಕರು, ಸಿಬ್ಬಂದಿಗಳೊಂದಿಗೆ ಆತ್ಮೀಯ ಕ್ಷಣಗಳನ್ನು ಕಳೆದು, ಹಳೆಯ ದಿನಗಳನ್ನು ಮೆಲುಕು ಹಾಕಿದ್ದಾರೆ. ತಲೈವಾ ಭೇಟಿಗೆ ಡಿಪೋ ಚಾಲಕರು ಹಾಗೂ ಸಿಬ್ಬಂದಿಗಳು ಫುಲ್ ಖುಷ್ ಆಗಿದ್ದಾರೆ. ಅವರೊಂದಿಗೆ ಫೋಟೋ, ಸೆಲ್ಫಿಗಳನ್ನು ತೆಗೆದುಕೊಂಡಿದ್ದಾರೆ.



ಇದಾದ ಬಳಿಕ ರಜಿನಿಕಾಂತ್ ಚಾಮರಾಜಪೇಟೆಯ ರಾಯರ ಮಠಕ್ಕೆ ಭೇಟಿ ನೀಡಿ, ದೇವರ ದರ್ಶನವನ್ನು ಪಡೆದರು.
ಬಸ್ ಚಾಲಕರು ಹಾಗೂ ಸಿಬ್ಬಂದಿಗಳೊಂದಿಗೆ ಕೂತು ರಜಿನಿಕಾಂತ್ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಸದ್ಯ ಸೂಪರ್ ಸ್ಟಾರ್ ಬೆಂಗಳೂರು ಭೇಟಿಯ ಫೋಟೋ, ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.
Superstar Rajinikanth made a surprise visit to a Bengaluru bus depot, located in the southern part of the city on Tuesday. The 72-year-old actor visited a bus depot in the Jayanagar area of the city, much to the surprise of everyone working there.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm