ಬ್ರೇಕಿಂಗ್ ನ್ಯೂಸ್
08-11-20 11:07 am Headline Karnataka News Network ಕರ್ನಾಟಕ
ಬೆಂಗಳೂರು, ನವೆಂಬರ್ 8: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ ರವಿ ವಿರುದ್ಧ ದಾಖಲಾಗಿದ್ದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆಯನ್ನು ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಕ್ಕೆ ಉಲ್ಲೇಖಿಸಿದ್ದ ಹೊರತಾಗ್ಯೂ ಅದನ್ನು ಬದಿಗೊತ್ತಿ ಕೇಸನ್ನು ವಿಶೇಷ ನ್ಯಾಯಾಲಯಕ್ಕೆ ರಾಜ್ಯ ಹೈಕೋರ್ಟ್ ಹಿಂತಿರುಗಿಸಿದೆ.
ಅಲ್ಲದೆ, ಸಚಿವ ಸಿ ಟಿ ರವಿ ವಿರುದ್ಧ ಎ.ಸಿ ಕುಮಾರ್ ಎಂಬುವವರು ಸಲ್ಲಿಸಿದ್ದ ದೂರಿಗೆ ಪೂರಕವಾಗಿ ಆರೋಪಕ್ಕೆ ಸಂಬಂಧಪಟ್ಟು ಹೆಚ್ಚುವರಿ ಅಫಿಡವಿಟ್ಟು ಸಲ್ಲಿಸುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಚಿಕ್ಕಮಗಳೂರು ನಿವಾಸಿಯಾಗಿರುವ ಎ.ಸಿ ಕುಮಾರ್ ಅವರು ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ದೂರು ನೀಡಿದ್ದರು. ಇದರಿಂದಾಗಿ ಎಸಿಬಿಗೂ ಈ ಬಗ್ಗೆ ಪ್ರತ್ಯೇಕ ದೂರು ಸಲ್ಲಿಸಲು ನ್ಯಾಯಾಲಯ ಅವಕಾಶ ನೀಡಿದೆ.
ಎ.ಸಿ ಕುಮಾರ್ ಅವರು, ಸಿ.ಟಿ ರವಿ ವಿರುದ್ಧ 2012ರಲ್ಲಿ ಖಾಸಗಿ ದೂರು ನೀಡಿ 2004ರಿಂದ 2010ರ ಮಧ್ಯೆ ಬಲ್ಲ ಮೂಲಗಳ ಆದಾಯದ ಹೊರತಾಗಿ ಅಕ್ರಮ ಆಸ್ತಿ ಗಳಿಸಿದ್ದಾರೆ ಎಂದು ಆರೋಪಿಸಿದ್ದರು. ಈ ಸಮಯದಲ್ಲಿ ಅವರ ಬಲ್ಲ ಆದಾಯದ ಮೂಲ 49 ಲಕ್ಷ ರೂಪಾಯಿ ಆಗಿದ್ದರೆ ಅವರ ಆಸ್ತಿ ಗಳಿಕೆ 3.18 ಕೋಟಿಯಷ್ಟಿದೆ. ಇಷ್ಟೊಂದು ಗಳಿಕೆ ಹೊಂದಲು ಹೇಗೆ ಸಾಧ್ಯ ಎಂದು ಎ ಸಿ ಕುಮಾರ್ ಪ್ರಶ್ನಿಸಿದ್ದರು.
ಈ ನಡುವೆ, 2015ರಲ್ಲಿ ಸುಪ್ರೀಂ ಕೋರ್ಟ್, ದೂರು ನೀಡಿದವರು ಕಡ್ಡಾಯವಾಗಿ ದೂರಿಗೆ ಪೂರಕವಾಗಿ ಅಫಿಡವಿಟ್ಟು ಸಲ್ಲಿಸಬೇಕೆಂದು ಆದೇಶ ನೀಡಿತ್ತು. ಈ ಆದೇಶ ಹಿನ್ನೆಲೆಯಲ್ಲಿ ಸಿಟಿ ರವಿ ಪರ ವಕೀಲರು, ದೂರು ನೀಡಿದವರು ಅದಕ್ಕೆ ಪೂರಕವಾಗಿ ಅಫಿಡವಿಟ್ಟು ಸಲ್ಲಿಸಿಲ್ಲ, ಹಾಗಾಗಿ ಇಡೀ ಪ್ರಕರಣವನ್ನು ಕೈಬಿಡಬೇಕೆಂದು ಹೈಕೋರ್ಟ್ ಮೊರೆ ಹೋಗಿದ್ದರು.
In a partial relief to BJP national general secretary C.T. Ravi, the High Court of Karnataka has set aside a 2016 special court order directing the Anti-Corruption Bureau (ACB) to probe a disproportionate assets allegation made against him in a private complaint.
30-01-26 06:35 pm
Bangalore Correspondent
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 03:43 pm
Mangalore Correspondent
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm