ಬ್ರೇಕಿಂಗ್ ನ್ಯೂಸ್
08-11-20 01:22 pm Headline Karnataka News Network ಕರ್ನಾಟಕ
ರಾಮನಗರ, ನವೆಂಬರ್ 8: ಸದಾ ಓದು ಎನ್ನುವ ಪೋಷಕರ ಕಾಟ ತಪ್ಪಿಸಿಕೊಳ್ಳಲು ಹಾಗೂ ಹಣಕ್ಕಾಗಿ ಅಪಹರಣದ ನಾಟಕ ಮಾಡಿ ತನ್ನ ಹೆತ್ತವರನ್ನೇ ಬಾಲಕ ಬೇಸ್ತು ಬೀಳಿಸಿರುವ ಘಟನೆ ರಾಮನಗರ ಜಿಲ್ಲೆ ಕನಕಪುರದಲ್ಲಿ ನಡೆದಿದೆ.
ತಮಿಳುನಾಡು ಮೂಲದ ಬಟ್ಟೆ ಅಂಗಡಿ ಮಾಲೀಕ ಮನೋಹರ್ ಎಂಬುವವರ ಪುತ್ರ ಸರ್ವೇಶ್ (16) ಕಳೆದ ಶುಕ್ರವಾರ ಸೈಬರ್ ಸೆಂಟರ್ಗೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿದ್ದ. ರಾತ್ರಿಯಾದರೂ ಮನೆಗೆ ವಾಪಸ್ಸು ಬಾರದ ಕಾರಣ ಆತಂಕಗೊಂಡ ಪೋಷಕರು, ಮಗ ಕಾಣೆಯಾಗಿದ್ದಾನೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಈ ನಡುವೆ ಬಾಲಕನ ಪಕ್ಕದ ಮನೆಯವರ ಮೊಬೈಲಿಗೆ ಹುಡುಗನನ್ನು ಶೌಚಾಲಯದಲ್ಲಿ ಕೈ-ಕಾಲು ಕಟ್ಟಿ ಹಾಕಿರೋ ಸ್ಥಿತಿಯಲ್ಲಿರುವ ಫೋಟೋವನ್ನು ರವಾನಿಸಿ, 5 ಲಕ್ಷ ರುಪಾಯಿಗೆ ಅಪಹರಣಕಾರರು ಬೇಡಿಕೆಯಿಟ್ಟಿದ್ದರು. ನಂತರ ಬಾಲಕನ ಫೋಟೋ ವೈರಲ್ ಆಗಿದ್ದರಿಂದ ಜನರು ಆತಂಕಕ್ಕೆ ಒಳಗಾಗಿದ್ದರು.
ಪ್ರಕರಣ ಬೆನ್ನತ್ತಿದ ಪೊಲೀಸರು, ಬಾಲಕನ್ನು ತಿರುಪತಿ ಬಳಿ ಲಾಡ್ಜ್ ನಲ್ಲಿ ಪತ್ತೆ ಹಚ್ಚಿದ್ದಾರೆ. ಪೋಷಕರನ್ನು ಬೆದರಿಸಲು ಬಾಲಕನೇ ಅಪಹರಣದ ನಾಟಕವಾಡಿದ್ದಾನೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಗಿರೀಶ್, ಬಾಲಕ ಪೋಷಕರಿಂದ ಹಣ ಕೀಳಲು ಹಾಗೂ ಓದು ಎಂದು ಒತ್ತಾಯ ಮಾಡುವುದರಿಂದ ತಪ್ಪಿಸಿಕೊಳ್ಳಲು ಸ್ವಯಂ ಅಪಹರಣದ ನಾಟಕ ಸೃಷ್ಟಿಸಿದ್ದಾನೆ ಎಂದು ತಿಳಿಸಿದ್ದಾರೆ. ಬಾಲಕನನ್ನು ತಿರುಪತಿಯಿಂದ ಕರೆತಂದು ಕನಕಪುರ ನಗರ ಪೊಲೀಸ್ ಠಾಣೆಯಲ್ಲಿ ತನಿಖೆ ಮುಂದುವರೆದಿದೆ. ಇನ್ನು ಬಾಲಕನಿಗೆ ಅಪಹರಣ ಎಂದು ಬಿಂಬಿಸಲು ಯಾರೆಲ್ಲ ಸಹಾಯ ಮಾಡಿದ್ದಾರೆ ಎಂಬುದು ಪೊಲೀಸ್ ತನಿಖೆಯಿಂದ ಬಯಲಾಗಬೇಕಿದೆ.
A boy was allegedly involved in a drama of kidnapping for the sake of getting money from his parents. The incident took place in Kanakapura, Ramanagara district.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 05:06 pm
Mangalore Correspondent
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm