ಬ್ರೇಕಿಂಗ್ ನ್ಯೂಸ್
01-09-23 11:06 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.1: ಚಂದ್ರಯಾನ ಯಶಸ್ಸಿನ ನಂತರ ಭಾರತದ ಇಸ್ರೋ ಸೂರ್ಯನತ್ತ ದೃಷ್ಟಿ ನೆಟ್ಟಿದೆ. ಆದಿತ್ಯ ಎಲ್-1 ಗಗನ ನೌಕೆಯನ್ನು ಸೂರ್ಯನ ಬಳಿಗೆ ಕಳಿಸಲು ಸಿದ್ಧತೆ ನಡೆಸಿದೆ. ಶನಿವಾರ ಬೆಳಗ್ಗೆ 11:50 ಕ್ಕೆ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಕಾಶ ಕೇಂದ್ರದಿಂದ ನೌಕೆ ಉಡಾವಣೆಯಾಗಲಿದೆ.
ಇಸ್ರೋ ಕೈಗೊಂಡಿರುವ ಈ ಹೊಸಬ ಯೋಜನೆ ಕುರಿತು ಇಡೀ ವಿಶ್ವದಲ್ಲಿ ಕುತೂಹಲ ಹೆಚ್ಚಾಗಿದೆ ಎಂದು ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್ ತಿಳಿಸಿದ್ದಾರೆ. ಸಾಕಷ್ಟು ಸವಾಲುಗಳ ಮಧ್ಯೆ ಉಡಾವಣೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿದೆ ಎಂದವರು ಹೇಳಿದ್ದಾರೆ.
ಮಾಹಿತಿಗಳ ಪ್ರಕಾರ, ಆದಿತ್ಯ-ಎಲ್1 ಬಾಹ್ಯಾಕಾಶ ನೌಕೆಯನ್ನು ಸೌರ ಕರೋನಗಳ (ಸೂರ್ಯನ ಹೊರಗಿನ ಪದರಗಳು) ಅಧ್ಯಯನಕ್ಕಾಗಿ ಕೈಗೊಳ್ಳಲಾಗಿದೆ. ಸೂರ್ಯನಿಂದ ನಿಗದಿತ ದೂರದಲ್ಲಿರುವ ಲಾಗ್ರಾಂಜಿಯನ್ ಪಾಯಿಂಟ್ ಎನ್ನುವಲ್ಲಿ ನೌಕೆಯನ್ನಿರಿಸಿ ಸೌರ ಮಾರುತಗಳ ಅಧ್ಯಯನದ ಗುರಿ ಇರಿಸಲಾಗಿದೆ. ಈ ಪಾಯಿಂಟ್ ಭೂಮಿಯಿಂದ ಸುಮಾರು 15 ಲಕ್ಷ ಕಿ.ಮೀ. ದೂರದಲ್ಲಿದ್ದು, ಈ ಜಾಗವನ್ನು ತಲುಪುವುದೇ ಸವಾಲಿನ ಯೋಜನೆಯಾಗಿದೆ.
ಏನಿದು ಎಲ್- 1 ಪಾಯಿಂಟ್?
ಸೂರ್ಯನ ಗುರುತ್ವಾಕರ್ಷಣೆ ಹಾಗೂ ಭೂಮಿಯ ಗುರುತ್ವಾಕರ್ಷಣೆ ಸಮ ಪ್ರಮಾಣದಲ್ಲಿ ಇರುವ 5 ಸ್ಥಳಗಳು ಭೂಮಿಯ ಕಕ್ಷೆಯಲ್ಲಿ ಸಿಗುತ್ತವೆ. ಇದನ್ನು ಲಾಗ್ರಾಂಜಿಯನ್ ಪಾಯಿಂಟ್ ಎಂದು ಕರೆಯಲಾಗುತ್ತದೆ. ಈ ಪೈಕಿ ಲಾಗ್ರಾಂಜಿಯನ್ ಪಾಯಿಂಟ್ 1ರಲ್ಲಿ ಭಾರತದ ಸೌರ ಅಧ್ಯಯನ ಉಪಗ್ರಹ ನಿಲ್ಲಲಿದೆ. ಬಾಹ್ಯಾಕಾಶಕ್ಕೆ ಕಳುಹಿಸಲಾಗುವ ವಸ್ತುಗಳು ಈ ಸ್ಥಳದಲ್ಲಿಯೇ ಇರುವಂತೆ ಮಾಡಲಾಗುತ್ತದೆ.
India’s space agency Isro is set to launch a new satellite this week aimed at studying the Sun, just days after the country successfully landed a spacecraft on the Moon as part of its Chandrayaan-3 mission. The country’s ambitious mission of landing a spacecraft on the Moon’s south pole – a feat achieved by no other country – will now be followed just days later by the launch of the Aditya-L1 satellite.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am