ಬ್ರೇಕಿಂಗ್ ನ್ಯೂಸ್
01-09-23 11:06 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.1: ಚಂದ್ರಯಾನ ಯಶಸ್ಸಿನ ನಂತರ ಭಾರತದ ಇಸ್ರೋ ಸೂರ್ಯನತ್ತ ದೃಷ್ಟಿ ನೆಟ್ಟಿದೆ. ಆದಿತ್ಯ ಎಲ್-1 ಗಗನ ನೌಕೆಯನ್ನು ಸೂರ್ಯನ ಬಳಿಗೆ ಕಳಿಸಲು ಸಿದ್ಧತೆ ನಡೆಸಿದೆ. ಶನಿವಾರ ಬೆಳಗ್ಗೆ 11:50 ಕ್ಕೆ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಕಾಶ ಕೇಂದ್ರದಿಂದ ನೌಕೆ ಉಡಾವಣೆಯಾಗಲಿದೆ.
ಇಸ್ರೋ ಕೈಗೊಂಡಿರುವ ಈ ಹೊಸಬ ಯೋಜನೆ ಕುರಿತು ಇಡೀ ವಿಶ್ವದಲ್ಲಿ ಕುತೂಹಲ ಹೆಚ್ಚಾಗಿದೆ ಎಂದು ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್ ತಿಳಿಸಿದ್ದಾರೆ. ಸಾಕಷ್ಟು ಸವಾಲುಗಳ ಮಧ್ಯೆ ಉಡಾವಣೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿದೆ ಎಂದವರು ಹೇಳಿದ್ದಾರೆ.
ಮಾಹಿತಿಗಳ ಪ್ರಕಾರ, ಆದಿತ್ಯ-ಎಲ್1 ಬಾಹ್ಯಾಕಾಶ ನೌಕೆಯನ್ನು ಸೌರ ಕರೋನಗಳ (ಸೂರ್ಯನ ಹೊರಗಿನ ಪದರಗಳು) ಅಧ್ಯಯನಕ್ಕಾಗಿ ಕೈಗೊಳ್ಳಲಾಗಿದೆ. ಸೂರ್ಯನಿಂದ ನಿಗದಿತ ದೂರದಲ್ಲಿರುವ ಲಾಗ್ರಾಂಜಿಯನ್ ಪಾಯಿಂಟ್ ಎನ್ನುವಲ್ಲಿ ನೌಕೆಯನ್ನಿರಿಸಿ ಸೌರ ಮಾರುತಗಳ ಅಧ್ಯಯನದ ಗುರಿ ಇರಿಸಲಾಗಿದೆ. ಈ ಪಾಯಿಂಟ್ ಭೂಮಿಯಿಂದ ಸುಮಾರು 15 ಲಕ್ಷ ಕಿ.ಮೀ. ದೂರದಲ್ಲಿದ್ದು, ಈ ಜಾಗವನ್ನು ತಲುಪುವುದೇ ಸವಾಲಿನ ಯೋಜನೆಯಾಗಿದೆ.
ಏನಿದು ಎಲ್- 1 ಪಾಯಿಂಟ್?
ಸೂರ್ಯನ ಗುರುತ್ವಾಕರ್ಷಣೆ ಹಾಗೂ ಭೂಮಿಯ ಗುರುತ್ವಾಕರ್ಷಣೆ ಸಮ ಪ್ರಮಾಣದಲ್ಲಿ ಇರುವ 5 ಸ್ಥಳಗಳು ಭೂಮಿಯ ಕಕ್ಷೆಯಲ್ಲಿ ಸಿಗುತ್ತವೆ. ಇದನ್ನು ಲಾಗ್ರಾಂಜಿಯನ್ ಪಾಯಿಂಟ್ ಎಂದು ಕರೆಯಲಾಗುತ್ತದೆ. ಈ ಪೈಕಿ ಲಾಗ್ರಾಂಜಿಯನ್ ಪಾಯಿಂಟ್ 1ರಲ್ಲಿ ಭಾರತದ ಸೌರ ಅಧ್ಯಯನ ಉಪಗ್ರಹ ನಿಲ್ಲಲಿದೆ. ಬಾಹ್ಯಾಕಾಶಕ್ಕೆ ಕಳುಹಿಸಲಾಗುವ ವಸ್ತುಗಳು ಈ ಸ್ಥಳದಲ್ಲಿಯೇ ಇರುವಂತೆ ಮಾಡಲಾಗುತ್ತದೆ.
India’s space agency Isro is set to launch a new satellite this week aimed at studying the Sun, just days after the country successfully landed a spacecraft on the Moon as part of its Chandrayaan-3 mission. The country’s ambitious mission of landing a spacecraft on the Moon’s south pole – a feat achieved by no other country – will now be followed just days later by the launch of the Aditya-L1 satellite.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
04-09-25 11:07 pm
Mangalore Correspondent
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm