ಬ್ರೇಕಿಂಗ್ ನ್ಯೂಸ್
02-09-23 10:37 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.2: ಅಲ್ ಖೈದಾ ಮತ್ತು ತೆಹ್ರೀಕ್ ಇ- ತಾಲಿಬಾನ್ ಉಗ್ರವಾದಿ ಸಂಘಟನೆಗೆ ಯುವಕರ ಸೇರ್ಪಡೆಗೆ ಸಂಚು ಹೂಡಿರುವ ಕುರಿತ ಮಾಹಿತಿ ಆಧರಿಸಿ ಎನ್ಐಎ ಅಧಿಕಾರಿಗಳು ಕರ್ನಾಟಕ, ತಮಿಳ್ನಾಡು, ಮಹಾರಾಷ್ಟ್ರ ಮತ್ತು ಗುಜರಾತ್ ನಲ್ಲಿ ಏಕಕಾಲದಲ್ಲಿ ದಾಳಿ ಕಾರ್ಯಾಚರಣೆ ನಡೆಸಿದ್ದಾರೆ.
ದೇಶಾದ್ಯಂತ ಉಗ್ರವಾದ ಚಟುವಟಿಕೆ ಹೆಚ್ಚಿಸುವ ನಿಟ್ಟಿನಲ್ಲಿ ಯುವಕರನ್ನು ಬ್ರೇನ್ ವಾಶ್ ಮಾಡಿ ಸಂಘಟನೆಗೆ ಸೇರ್ಪಡೆ ಮಾಡಲು ಸಂಚು ಹೂಡಲಾಗಿದೆ. ಈ ಕುರಿತ ಮಾಹಿತಿ ಬೆನ್ನತ್ತಿ ನಾಲ್ಕು ರಾಜ್ಯಗಳಲ್ಲಿ ಎನ್ಐಎ ಅಧಿಕಾರಿಗಳು ದಾಳಿ ಸಂಘಟಿಸಿದ್ದರು. ಈ ವೇಳೆ, ಹಲವು ಮಾದರಿಯ ಡಿಜಿಟಲ್ ಸಾಕ್ಷ್ಯಗಳನ್ನು ವಶಕ್ಕೆ ಪಡೆಯಲಾಗಿದೆ. ಮಹಾರಾಷ್ಟ್ರದಲ್ಲಿ ಮೂರು ಕಡೆಗಳಲ್ಲಿ ಮತ್ತು ಇತರ ಮೂರು ರಾಜ್ಯಗಳಲ್ಲಿ ತಲಾ ಒಂದೊಂದು ಕಡೆಗಳಲ್ಲಿ ದಾಳಿ ನಡೆಸಲಾಗಿದೆ ಎಂದು ಎನ್ಐಎ ಮಾಹಿತಿ ನೀಡಿದೆ.
ಎರಡು ಉಗ್ರವಾದಿ ಗುಂಪುಗಳಿಗೆ ಯುವಕರ ಸೇರ್ಪಡೆ, ವಿಧ್ವಂಸಕ ಕೃತ್ಯಕ್ಕೆ ಸಂಚು ಸೇರಿದಂತೆ ದೇಶದ ಆಂತರಿಕ ಭದ್ರತೆಗೆ ಸವಾಲೊಡ್ಡುವ ರೀತಿಯ ವರ್ತನೆಯನ್ನು ದಾಳಿ ಸಂದರ್ಭದಲ್ಲಿ ಪತ್ತೆ ಹಚ್ಚಲಾಗಿದೆ. ದಾಳಿ ವೇಳೆ ಸಿಕ್ಕಿರುವ ಡಿಜಿಟಲ್ ಸಾಕ್ಷ್ಯಗಳನ್ನು ಕೇಂದ್ರದ ಏಂಟಿ ಟೆರರಿಸ್ಟ್ ಏಜನ್ಸಿಯು ಪರೀಕ್ಷೆಗೆ ಒಳಪಡಿಸಲಿದೆ. ಕಳೆದ ಎಪ್ರಿಲ್ ತಿಂಗಳಲ್ಲಿ ಈ ಎರಡು ಉಗ್ರವಾದಿ ಸಂಘಟನೆಗಳಿಗೆ ಇಬ್ಬರು ಯುವಕರು ಸೇರ್ಪಡೆ ಆಗಿರುವ ಬಗ್ಗೆ ಎನ್ಐಎ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿತ್ತು. ಇದೇ ಪ್ರಕರಣದಲ್ಲಿ ಅಧಿಕಾರಿಗಳು ದಾಳಿ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಆ ವ್ಯಕ್ತಿಗಳಿಬ್ಬರು ಅಫ್ಘಾನಿಸ್ತಾನದಲ್ಲಿ ಜಮೀನು ಖರೀದಿಸಲು ಹಣ ಹೂಡಿಕೆ ಮಾಡಿರುವುದು ಮತ್ತು ಸ್ಥಳೀಯ ಯುವಕರನ್ನು ಬ್ರೇನ್ ವಾಶ್ ಮಾಡಿ ಉಗ್ರವಾದಿ ಸಂಘಟನೆಗಳಿಗೆ ಸೇರುವಂತೆ ಪ್ರೇರಣೆ ನೀಡುತ್ತಿದ್ದುದನ್ನು ಪತ್ತೆಹಚ್ಚಲಾಗಿತ್ತು.
Special police probe in Rameshwaram and Bangalore after NIA raid on terror module.The Tamil Nadu ‘Q’ branch police is probing the accomplices, friends and relatives of a Rameswaram-based youth whose premises was raided by the National Investigating Agency (NIA) on Friday in a suspected terror module case.
03-09-25 02:30 pm
Bangalore Correspondent
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
03-09-25 03:45 pm
Mangalore Correspondent
College student Missing, Mangalore: ಮಂಗಳೂರಿನಲ...
03-09-25 11:53 am
ಧರ್ಮಸ್ಥಳ ಪ್ರಕರಣ ಮತ್ತೆ ತಿರುವು ; ಹತ್ಯೆಗೀಡಾದವರ ಸ...
02-09-25 10:26 pm
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm