ಬ್ರೇಕಿಂಗ್ ನ್ಯೂಸ್
03-09-23 07:55 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.3: ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಇಳಿಸಿದ ದಿನದಿಂದಲೇ ಪಕ್ಷದ ಅವನತಿ ಶುರುವಾಗಿದೆ. ಆಗ ಆರಂಭಗೊಂಡ ಡೌನ್ ಫಾಲ್ ಈಗಲೂ ಮೇಲೇಳಲೇ ಇಲ್ಲ ಎಂದು ಮಾಜಿ ಬಿಜೆಪಿ ಶಾಸಕ ರಾಜೂಗೌಡ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಬಿಎಸ್ವೈ ಹಾಗೂ ವಿಜಯೇಂದ್ರ ಅವರು ಪಕ್ಷ ಕಟ್ಟುತ್ತಿದ್ದಾರೆ. ಸೋತವರ ಜೊತೆ ಈಗಲೂ ಬಿಎಸ್ವೈ ಮಾತನಾಡುತ್ತಿದ್ದಾರೆ. ಅವರ ಕಡೆಗಣನೆಯೇ ಪಕ್ಷದ ಕುಸಿತಕ್ಕೆ ಕಾರಣ ಎಂದಿದ್ದಾರೆ.


ಬಿ.ಎಲ್ ಸಂತೋಷ್ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ ಬಗ್ಗೆ ಕೇಳಿದ ಪ್ರಶ್ನೆಗೆ, ನಮ್ಮ ರೇಣುಕಣ್ಣ ಅವರು ಯಾವ ಬಾಲ್ಗೆ ಫೋರ್, ಸಿಕ್ಸ್ ಹೊಡೀತಾರೆ ಎಂದು ಗೊತ್ತಾಗುವುದಿಲ್ಲ. ಫಿಲ್ಟರ್ ಇಲ್ಲದೇ ಮಾತನಾಡುತ್ತಾರೆ. ರೇಣುಕಾ ಅವರನ್ನು ಯಾರೂ ಖರೀದಿ ಮಾಡಲು ಆಗುವುದಿಲ್ಲ. ಅವರೇ ಬೇಕಾದರೆ ಎಲ್ಲರನ್ನೂ ಖರೀದಿ ಮಾಡುತ್ತಾರೆ. ಅವರು ಕಾಂಗ್ರೆಸ್ಗೆ ಹೋಗುವುದಿಲ್ಲ ಎಂದಿದ್ದಾರೆ.
ನೀವು ಕಾಂಗ್ರೆಸ್ ಸೇರುತ್ತೀರಂತೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಆಪರೇಷನ್ ಆಗಲು ನನಗೆ ಯಾವುದೇ ಕ್ಯಾನ್ಸರ್ ಗಡ್ಡೆ ಬೆಳೆದಿಲ್ಲ. ಯಾವ ರೋಗವೂ ಬಂದಿಲ್ಲ. ಸಹಜವಾಗಿ ಸುದೀಪ್ ಹುಟುಹಬ್ಬದ ಪಾರ್ಟಿಯಲ್ಲಿ ಡಿ.ಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದೇನೆ. ಈ ವೇಳೆ ಯಾವುದೇ ರಾಜಕೀಯ ಚರ್ಚೆ ನಡೆಸಿಲ್ಲ. ನನಗೆ ಕಾಂಗ್ರೆಸ್ನಿಂದ ಆಹ್ವಾನ ಬಂದಿಲ್ಲ. ಯಾರು ಕೂಡ ಈ ವಿಚಾರವಾಗಿ ಸಂಪರ್ಕಿಸಿಲ್ಲ. ನಾನು ಆಪರೇಷನ್ ಆಗುವ ಪ್ರಶ್ನೆಯೇ ಇಲ್ಲ. ಬಿಜೆಪಿಯನ್ನು ತೊರೆಯುವುದಿಲ್ಲ ಎಂದವರು ಸ್ಪಷ್ಟನೆ ನೀಡಿದ್ದಾರೆ.
The party's decline began on the day BS Yediyurappa was removed from the chief minister's post. Former BJP MLA Raju Gowda said that the downfall, which started then, has not yet risen. Speaking to the media in Bengaluru, Hegde said, "BSY and Vijayendra are building the party. BSY is still talking to the losers. His neglect is the reason for the party's downfall.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm