ಬ್ರೇಕಿಂಗ್ ನ್ಯೂಸ್
05-09-23 12:32 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.5: ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಲಾಗಿದೆ. ಒಟ್ಟು 35 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ. ಬೆಂಗಳೂರಿನಲ್ಲಿದ್ದ ಬಹುತೇಕ ಐಪಿಎಸ್ ಅಧಿಕಾರಿಗಳಿಗೆ ಗೇಟ್ ಪಾಸ್ ನೀಡಲಾಗಿದೆ. ಅನುಪಮ್ ಅಗರವಾಲ್, ಮಂಗಳೂರು ಕಮಿಷನರ್ ಆಗಿ ನೇಮಕ ಮಾಡಲಾಗಿದೆ.
ಬೆಂಗಳೂರು ಪೂರ್ವ ಡಿಸಿಪಿ ಆಗಿದ್ದ ಭೀಮಾಶಂಕರ ಗುಳೇದ್ ಬೆಳಗಾವಿ ಎಸ್ಪಿ, ಬೆಂಗಳೂರು ಸಿಟಿ ಕ್ರೈಮ್ ಜಂಟಿ ಕಮಿಷನರ್ ಆಗಿದ್ದ ಡಿಐಜಿ ದರ್ಜೆಯ ಅಧಿಕಾರಿ ಡಾ.ಎಸ್. ಡಿ ಶರಣಪ್ಪ ಅವರನ್ನು ಮೈಸೂರಿನ ಪೊಲೀಸ್ ಅಕಾಡೆಮಿ ಡಿಐಜಿಪಿ ಆಗಿ ವರ್ಗ ಮಾಡಲಾಗಿದೆ. ಮಂಗಳೂರು ಕಮಿಷನರ್ ಕುಲದೀಪ್ ಜೈನ್, ಉಡುಪಿ ಎಸ್ಪಿ ಅಕ್ಷಯ್ ಮಚ್ಚೀಂದ್ರ ಸೇರಿದಂತೆ ಹಲವು ಐಪಿಎಸ್ ಅಧಿಕಾರಿಳಿಗೆ ಸ್ಥಳ ನಿಯೋಜನೆ ಮಾಡದೇ ವರ್ಗಾವಣೆಗೊಳಿಸಲಾಗಿದೆ. ಉಡುಪಿ ಎಸ್ಪಿ ಆಗಿ ಕಲಬುರಗಿಯಲ್ಲಿ ಪೊಲೀಸ್ ಅಕಾಡೆಮಿಯಲ್ಲಿದ್ದ ಅರುಣ್ ಕೆ. ಅವರನ್ನು ನೇಮಕ ಮಾಡಲಾಗಿದೆ. ವರ್ಗಾವಣೆಗೊಂಡ ಅಧಿಕಾರಿಗಳ ಸ್ಥಳ ಮತ್ತು ಹುದ್ದೆ ನಿಯೋಜನೆ ಇಂತಿದೆ.

35 IPS police officers transferred in Karnataka by Congress Government including Mangalore and Udupi. Many have been transferred without any post keeping it hold. Mangalore Commissioner Kuldeep Jain transferred within 5 months of posting.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am