ಬ್ರೇಕಿಂಗ್ ನ್ಯೂಸ್
05-09-23 11:25 pm HK News Desk ಕರ್ನಾಟಕ
ತುಮಕೂರು, ಸೆ.5: ಸನಾತನ ಧರ್ಮದ ಕುರಿತ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆ ತೀವ್ರ ವಿವಾದಕ್ಕೆ ಈಡಾಗಿರುವ ಹೊತ್ತಲ್ಲೇ ರಾಜ್ಯದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅದೇ ರೀತಿಯ ಎಡವಟ್ಟು ಹೇಳಿಕೆ ನೀಡಿದ್ದಾರೆ. ಹಿಂದೂ ಧರ್ಮ ಹುಟ್ಟಿದ್ದು ಯಾವಾಗ, ಯಾರು ಹುಟ್ಟಿಸಿದರು ಎಂಬುದೇ ಪ್ರಶ್ನೆ ಎಂದು ಸಚಿವ ಪರಮೇಶ್ವರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ತುಮಕೂರು ಜಿಲ್ಲೆಯ ತನ್ನ ಕ್ಷೇತ್ರ ಕೊರಟಗೆರೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಪರಮೇಶ್ವರ್, ಜಗತ್ತಿನಲ್ಲಿ ಅನೇಕ ಧರ್ಮಗಳು ಹುಟ್ಟಿಕೊಂಡಿವೆ. ಆದರೆ ಈ ಹಿಂದು ಧರ್ಮವನ್ನು ಹುಟ್ಟಿಸಿದ್ದು ಯಾರು, ಯಾವಾಗ ಹುಟ್ಟಿತು ಎಂಬುದು ಇನ್ನೂ ಪ್ರಶ್ನಾರ್ಥಕ ಚಿಹ್ನೆಯಾಗಿಯೇ ಉಳಿದಿದೆ ಎಂದರು.
ಬೌದ್ಧ ಧರ್ಮ ಹಾಗೂ ಜೈನ ಧರ್ಮ ನಮ್ಮ ಭಾರತದಲ್ಲೇ ಹುಟ್ಟಿತ್ತು. ಕ್ರೈಸ್ತ ಹಾಗೂ ಇಸ್ಲಾಂ ಧರ್ಮ ಹೊರಗಿನಿಂದ ಬಂದಿವೆ. ಎಲ್ಲಾ ಧರ್ಮಗಳ ಸಾರಾಂಶ ಮನುಕುಲಕ್ಕೆ ಒಳ್ಳೆಯದ್ದು ಆಗಲಿ ಎಂಬುದೇ ಆಗಿದೆ ಎಂದು ಪರಮೇಶ್ವರ್ ಹೇಳಿದ್ದಾರೆ.
ಉದಯನಿಧಿ ಸ್ಟಾಲಿನ್ ಹೇಳಿಕೆಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದ್ದರೆ ಇತ್ತ ಕಾಂಗ್ರೆಸ್ ಅಂತರ ಕಾಯ್ದುಕೊಂಡಿದ್ದರೂ ಕೆಲ ನಾಯಕರು ಮಾತ್ರ ಪರವಾಗಿ ಮಾತನಾಡುತ್ತಿದ್ದಾರೆ. ಅದನ್ನು ಸಮರ್ಥಿಸುವ ನೆಪದಲ್ಲಿ ಹಿಂದು ಧರ್ಮದ ಬಗ್ಗೆ ಸಚಿವರು ಎಡವಟ್ಟು ಹೇಳಿಕೆ ನೀಡಿದ್ದಾರೆ.
Karnataka Home Minister G Parameshwara on Tuesday, September 5 while addressing a Teachers’ Day event at his constituency Koratagere made a controversial remark on the Hindu religion. The Karnataka minister said, “There is still a question mark on who founded the Hindu Dharma.”
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am