ಬ್ರೇಕಿಂಗ್ ನ್ಯೂಸ್
09-09-23 08:49 pm HK News Desk ಕರ್ನಾಟಕ
ಕಲಬುರಗಿ, ಸೆ.9: ಜೆಡಿಎಸ್ - ಬಿಜೆಪಿ ಮೈತ್ರಿ ವಿಚಾರಕ್ಕೆ ಸಂಬಂಧಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ನೀಡಿದ್ದು, ಒಂದಾಗಿದ್ದಾರೆ ಅನ್ನೋದನ್ನು ಕೇಳಿದ್ದೇನೆ. ದೇವೇಗೌಡರು ಮತ್ತು ಮೋದಿ ಕೈ ಕೈ ಹಿಡಕೊಂಡಿದ್ದನ್ನು ನೋಡಿದ್ದೇನೆ. ಅವರಿಬ್ಬರ ಮಧ್ಯೆ ಯಾವ ರೀತಿ ಮೈತ್ರಿ ? ಯಾರಿಗೆ ಎಷ್ಟು ಸೀಟು ಹಂಚಿಕೆ ? ಅನ್ನೋದು ಇನ್ನೂ ಸ್ಪಷ್ಟ ಆಗಿರಲಿಕ್ಕಿಲ್ಲ. ಆದರೆ ನಮ್ಮನ್ನು ಯಾರೂ ಹತ್ತಿಡಲು ಆಗೋದಿಲ್ಲ ಎಂದಿದ್ದಾರೆ.
ದೇಶದಲ್ಲಿ ವಿರೋಧ ಪಕ್ಷಗಳೆಲ್ಲರೂ ಸೇರಿ ಒಂದಾಗಿ ಚುನಾವಣೆ ಎದುರಿಸುತ್ತೇವೆ. ಮೈತ್ರಿಗೆ ಸಂಬಂಧಿಸಿದಂತೆ ಈಗಾಗಲೇ ಮೂರು ಸಭೆಗಳು ಮುಗಿದಿವೆ. ನಾಲ್ಕನೇ ಮೀಟಿಂಗ್ ಉತ್ತರ ಭಾರತದಲ್ಲಿ ಮಾಡ್ತೇವೆ. ಜೆಡಿಎಸ್ - ಬಿಜೆಪಿ ಮೈತ್ರಿ ಬಗ್ಗೆ ನಾನು ಕಮೆಂಟ್ ಮಾಡೋದಿಲ್ಲ. ಜೆಡಿಎಸ್ ನವರು ಮೊದಲಿನಿಂದಲೂ ಸೆಕ್ಯುಲರ್ ಅಂತ ಹೇಳಿಕೊಂಡವರು. ಈಗ ಯಾವ ವಿಷಯಗಳ ಮೇಲೆ ಒಂದಾಗಿದ್ದಾರೆ ಅವರೇ ಹೇಳಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಸನಾತನ ಧರ್ಮದ ಬಗ್ಗೆ ತಮಿಳುನಾಡಿನ ಸಚಿವ ಉದಯಗಿರಿ ಸ್ಟಾಲಿನ್ ಹೇಳಿಕೆ ಬಗ್ಗೆ ಖರ್ಗೆ ಪ್ರತಿಕ್ರಿಯೆ ಕೇಳಿದ್ದಕ್ಕೆ, ನಾನು ಧರ್ಮದಲ್ಲಿ ರಾಜಕೀಯ ಮಾಡಲಾರೆ.. ಆ ಬಗ್ಗೆ ಮಾತನಾಡಲಾರೆ. ಧರ್ಮದ ವಿಚಾರ ಬಂದಾಗ ಬಸವೇಶ್ವರ ತತ್ವ ಸರಿಯೋ, ನಾರಾಯಣಗುರು ಸರಿಯೋ, ಅಂಬೇಡ್ಕರ್ ಸಂವಿಧಾನ ಸರಿಯೋ ಅಂತ ಡಿಬೆಟ್ ಮಾಡೋಣ. ಧಾರ್ಮಿಕ ಸಂದರ್ಭ ಬಂದಾಗ ಆ ಬಗ್ಗೆ ಡಿಬೆಟ್ ಮಾಡೋಣ. ಈಗ ನಮ್ಮ ಗುರಿ ರಾಜಕೀಯವಾಗಿ ಒಂದಾಗಿ ಬಹುಮತ ಪಡೆಯೋದು. ನಾವು ಬೇರೆ ಬೇರೆ ಪಕ್ಷಗಳೊಂದಿಗೆ ರಾಜಕೀಯವಾಗಿ ಒಂದಾಗಿದ್ದೇವೆ. ಧಾರ್ಮಿಕತೆ ಬಗ್ಗೆ ಮಾತನಾಡಿದ್ದು ಅವರವರಿಗೆ ಬಿಟ್ಟದ್ದು ಎಂದು ಹೇಳಿದ್ದಾರೆ.
Congress president Mallikarjun Kharge on Saturday said that he has heard that the JD(S)-BJP alliance is united. I have seen Deve Gowda and Modi holding hands. What kind of alliance is there between the two? How many seats will be allotted to whom? It may not be clear yet. But no one can hold us," he said.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
20-04-26 09:40 pm
HK News Staffer
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
21-04-26 12:44 pm
HK News Staffer
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm