ಬ್ರೇಕಿಂಗ್ ನ್ಯೂಸ್
09-09-23 08:49 pm HK News Desk ಕರ್ನಾಟಕ
ಕಲಬುರಗಿ, ಸೆ.9: ಜೆಡಿಎಸ್ - ಬಿಜೆಪಿ ಮೈತ್ರಿ ವಿಚಾರಕ್ಕೆ ಸಂಬಂಧಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ನೀಡಿದ್ದು, ಒಂದಾಗಿದ್ದಾರೆ ಅನ್ನೋದನ್ನು ಕೇಳಿದ್ದೇನೆ. ದೇವೇಗೌಡರು ಮತ್ತು ಮೋದಿ ಕೈ ಕೈ ಹಿಡಕೊಂಡಿದ್ದನ್ನು ನೋಡಿದ್ದೇನೆ. ಅವರಿಬ್ಬರ ಮಧ್ಯೆ ಯಾವ ರೀತಿ ಮೈತ್ರಿ ? ಯಾರಿಗೆ ಎಷ್ಟು ಸೀಟು ಹಂಚಿಕೆ ? ಅನ್ನೋದು ಇನ್ನೂ ಸ್ಪಷ್ಟ ಆಗಿರಲಿಕ್ಕಿಲ್ಲ. ಆದರೆ ನಮ್ಮನ್ನು ಯಾರೂ ಹತ್ತಿಡಲು ಆಗೋದಿಲ್ಲ ಎಂದಿದ್ದಾರೆ.
ದೇಶದಲ್ಲಿ ವಿರೋಧ ಪಕ್ಷಗಳೆಲ್ಲರೂ ಸೇರಿ ಒಂದಾಗಿ ಚುನಾವಣೆ ಎದುರಿಸುತ್ತೇವೆ. ಮೈತ್ರಿಗೆ ಸಂಬಂಧಿಸಿದಂತೆ ಈಗಾಗಲೇ ಮೂರು ಸಭೆಗಳು ಮುಗಿದಿವೆ. ನಾಲ್ಕನೇ ಮೀಟಿಂಗ್ ಉತ್ತರ ಭಾರತದಲ್ಲಿ ಮಾಡ್ತೇವೆ. ಜೆಡಿಎಸ್ - ಬಿಜೆಪಿ ಮೈತ್ರಿ ಬಗ್ಗೆ ನಾನು ಕಮೆಂಟ್ ಮಾಡೋದಿಲ್ಲ. ಜೆಡಿಎಸ್ ನವರು ಮೊದಲಿನಿಂದಲೂ ಸೆಕ್ಯುಲರ್ ಅಂತ ಹೇಳಿಕೊಂಡವರು. ಈಗ ಯಾವ ವಿಷಯಗಳ ಮೇಲೆ ಒಂದಾಗಿದ್ದಾರೆ ಅವರೇ ಹೇಳಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಸನಾತನ ಧರ್ಮದ ಬಗ್ಗೆ ತಮಿಳುನಾಡಿನ ಸಚಿವ ಉದಯಗಿರಿ ಸ್ಟಾಲಿನ್ ಹೇಳಿಕೆ ಬಗ್ಗೆ ಖರ್ಗೆ ಪ್ರತಿಕ್ರಿಯೆ ಕೇಳಿದ್ದಕ್ಕೆ, ನಾನು ಧರ್ಮದಲ್ಲಿ ರಾಜಕೀಯ ಮಾಡಲಾರೆ.. ಆ ಬಗ್ಗೆ ಮಾತನಾಡಲಾರೆ. ಧರ್ಮದ ವಿಚಾರ ಬಂದಾಗ ಬಸವೇಶ್ವರ ತತ್ವ ಸರಿಯೋ, ನಾರಾಯಣಗುರು ಸರಿಯೋ, ಅಂಬೇಡ್ಕರ್ ಸಂವಿಧಾನ ಸರಿಯೋ ಅಂತ ಡಿಬೆಟ್ ಮಾಡೋಣ. ಧಾರ್ಮಿಕ ಸಂದರ್ಭ ಬಂದಾಗ ಆ ಬಗ್ಗೆ ಡಿಬೆಟ್ ಮಾಡೋಣ. ಈಗ ನಮ್ಮ ಗುರಿ ರಾಜಕೀಯವಾಗಿ ಒಂದಾಗಿ ಬಹುಮತ ಪಡೆಯೋದು. ನಾವು ಬೇರೆ ಬೇರೆ ಪಕ್ಷಗಳೊಂದಿಗೆ ರಾಜಕೀಯವಾಗಿ ಒಂದಾಗಿದ್ದೇವೆ. ಧಾರ್ಮಿಕತೆ ಬಗ್ಗೆ ಮಾತನಾಡಿದ್ದು ಅವರವರಿಗೆ ಬಿಟ್ಟದ್ದು ಎಂದು ಹೇಳಿದ್ದಾರೆ.
Congress president Mallikarjun Kharge on Saturday said that he has heard that the JD(S)-BJP alliance is united. I have seen Deve Gowda and Modi holding hands. What kind of alliance is there between the two? How many seats will be allotted to whom? It may not be clear yet. But no one can hold us," he said.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am