ಬ್ರೇಕಿಂಗ್ ನ್ಯೂಸ್
09-09-23 08:49 pm HK News Desk ಕರ್ನಾಟಕ
ಕಲಬುರಗಿ, ಸೆ.9: ಜೆಡಿಎಸ್ - ಬಿಜೆಪಿ ಮೈತ್ರಿ ವಿಚಾರಕ್ಕೆ ಸಂಬಂಧಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ನೀಡಿದ್ದು, ಒಂದಾಗಿದ್ದಾರೆ ಅನ್ನೋದನ್ನು ಕೇಳಿದ್ದೇನೆ. ದೇವೇಗೌಡರು ಮತ್ತು ಮೋದಿ ಕೈ ಕೈ ಹಿಡಕೊಂಡಿದ್ದನ್ನು ನೋಡಿದ್ದೇನೆ. ಅವರಿಬ್ಬರ ಮಧ್ಯೆ ಯಾವ ರೀತಿ ಮೈತ್ರಿ ? ಯಾರಿಗೆ ಎಷ್ಟು ಸೀಟು ಹಂಚಿಕೆ ? ಅನ್ನೋದು ಇನ್ನೂ ಸ್ಪಷ್ಟ ಆಗಿರಲಿಕ್ಕಿಲ್ಲ. ಆದರೆ ನಮ್ಮನ್ನು ಯಾರೂ ಹತ್ತಿಡಲು ಆಗೋದಿಲ್ಲ ಎಂದಿದ್ದಾರೆ.
ದೇಶದಲ್ಲಿ ವಿರೋಧ ಪಕ್ಷಗಳೆಲ್ಲರೂ ಸೇರಿ ಒಂದಾಗಿ ಚುನಾವಣೆ ಎದುರಿಸುತ್ತೇವೆ. ಮೈತ್ರಿಗೆ ಸಂಬಂಧಿಸಿದಂತೆ ಈಗಾಗಲೇ ಮೂರು ಸಭೆಗಳು ಮುಗಿದಿವೆ. ನಾಲ್ಕನೇ ಮೀಟಿಂಗ್ ಉತ್ತರ ಭಾರತದಲ್ಲಿ ಮಾಡ್ತೇವೆ. ಜೆಡಿಎಸ್ - ಬಿಜೆಪಿ ಮೈತ್ರಿ ಬಗ್ಗೆ ನಾನು ಕಮೆಂಟ್ ಮಾಡೋದಿಲ್ಲ. ಜೆಡಿಎಸ್ ನವರು ಮೊದಲಿನಿಂದಲೂ ಸೆಕ್ಯುಲರ್ ಅಂತ ಹೇಳಿಕೊಂಡವರು. ಈಗ ಯಾವ ವಿಷಯಗಳ ಮೇಲೆ ಒಂದಾಗಿದ್ದಾರೆ ಅವರೇ ಹೇಳಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಸನಾತನ ಧರ್ಮದ ಬಗ್ಗೆ ತಮಿಳುನಾಡಿನ ಸಚಿವ ಉದಯಗಿರಿ ಸ್ಟಾಲಿನ್ ಹೇಳಿಕೆ ಬಗ್ಗೆ ಖರ್ಗೆ ಪ್ರತಿಕ್ರಿಯೆ ಕೇಳಿದ್ದಕ್ಕೆ, ನಾನು ಧರ್ಮದಲ್ಲಿ ರಾಜಕೀಯ ಮಾಡಲಾರೆ.. ಆ ಬಗ್ಗೆ ಮಾತನಾಡಲಾರೆ. ಧರ್ಮದ ವಿಚಾರ ಬಂದಾಗ ಬಸವೇಶ್ವರ ತತ್ವ ಸರಿಯೋ, ನಾರಾಯಣಗುರು ಸರಿಯೋ, ಅಂಬೇಡ್ಕರ್ ಸಂವಿಧಾನ ಸರಿಯೋ ಅಂತ ಡಿಬೆಟ್ ಮಾಡೋಣ. ಧಾರ್ಮಿಕ ಸಂದರ್ಭ ಬಂದಾಗ ಆ ಬಗ್ಗೆ ಡಿಬೆಟ್ ಮಾಡೋಣ. ಈಗ ನಮ್ಮ ಗುರಿ ರಾಜಕೀಯವಾಗಿ ಒಂದಾಗಿ ಬಹುಮತ ಪಡೆಯೋದು. ನಾವು ಬೇರೆ ಬೇರೆ ಪಕ್ಷಗಳೊಂದಿಗೆ ರಾಜಕೀಯವಾಗಿ ಒಂದಾಗಿದ್ದೇವೆ. ಧಾರ್ಮಿಕತೆ ಬಗ್ಗೆ ಮಾತನಾಡಿದ್ದು ಅವರವರಿಗೆ ಬಿಟ್ಟದ್ದು ಎಂದು ಹೇಳಿದ್ದಾರೆ.
Congress president Mallikarjun Kharge on Saturday said that he has heard that the JD(S)-BJP alliance is united. I have seen Deve Gowda and Modi holding hands. What kind of alliance is there between the two? How many seats will be allotted to whom? It may not be clear yet. But no one can hold us," he said.
03-09-25 02:30 pm
Bangalore Correspondent
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
03-09-25 11:53 am
HK News Desk
ಧರ್ಮಸ್ಥಳ ಪ್ರಕರಣ ಮತ್ತೆ ತಿರುವು ; ಹತ್ಯೆಗೀಡಾದವರ ಸ...
02-09-25 10:26 pm
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm