ಬ್ರೇಕಿಂಗ್ ನ್ಯೂಸ್
11-09-23 11:09 am HK News Desk ಕರ್ನಾಟಕ
ವಿಜಯಪುರ, ಸೆ.11: ಜೆಡಿಎಸ್ ಯಾರ ಜೊತೆಗೆ ಸೇರಿದರು ಲಾಸ್ ಆಗತ್ತೆ. ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಲಾಭವಾಗುತ್ತೆ. ಅವರ ಮೈತ್ರಿಯಿಂದ ಬಿಜೆಪಿಗೆ ಲಾಸ್ ಆಗಲಿದೆ ಎಂದು ಮಾಜಿ ಸಚಿವ ಹೆಚ್. ವಿಶ್ವನಾಥ್ ಹೇಳಿದ್ದಾರೆ.
ಜೆಡಿಎಸ್ ಸುಮ್ನೆ ಸೆಕ್ಯೂಲರ್ ಅಂತ ಹೆಸರು ಇಟ್ಟುಕೊಂಡಿರೋದು ಎಂದು ಟೀಕಿಸಿದ ವಿಶ್ವನಾಥ್, ಜೆಡಿಎಸ್ನಲ್ಲಿ ಕುಟುಂಬ ರಾಜಕಾರಣವೇ ಪ್ರಧಾನ. ಈಗಲೂ ತಮ್ಮ ಮನೆಯವರಿಗೆ ಸೀಟ್ ಕೊಡುವ ಬಗ್ಗೆಯೇ ಚರ್ಚೆ ನಡೆಸುತ್ತಿದ್ದಾರೆ. ಹಿಂದೆ ದಲಿತ- ಮುಸ್ಲಿಂ ಎರಡು ಟಿಕೇಟ್ ಕೇಳಿದಾಗ ಕೊಡಲಿಲ್ಲ. ಆಗ ಗೆಜ್ಜೆ ಪೂಜೆ ಮಾಡಿದ್ದರು, ಈಗ ರಿಯಲ್ ನಾಟಕ ಶುರು ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಈಗಲು ಬಿಜೆಪಿ ಹೈಕಮಾಂಡ್ ಬಳಿ ತಮ್ಮ ಮನೆಯವರಿಗಷ್ಟೆ ಸೀಟ್ ಕೇಳ್ತಿದಾರೆ ಎಂದು ವಿಶ್ವನಾಥ ಟೀಕಿಸಿದರು.
ಬಿಕೆ ಹರಿಪ್ರಸಾದ್ ಈಡಿಗರಿಗೆ ಏನೂ ಕೊಟ್ಟಿಲ್ಲ ಎಂಬ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ವಿಶ್ವನಾಥ್, ಬಿಕೆ ಹರಿಪ್ರಸಾದ ಅವರು ತಮ್ಮ ವೇದನೆಯನ್ನು ಬಹಿರಂಗವಾಗಿ ಪ್ರದರ್ಶನ ಮಾಡಬಾರದಿತ್ತು. ಅವರ ಸಮುದಾಯಕ್ಕೆ ಸಿಗಲಿಲ್ಲ ಎನ್ನುತ್ತಾರೆ. ಈಡಿಗ ಸಮುದಾಯಕ್ಕೆ ಕಾಂಗ್ರೆಸ್ ನಲ್ಲಿ ಸಿಕ್ಕಷ್ಟು ಅವಕಾಶ ಬೇರೆ ಯಾರಿಗೂ ಸಿಕ್ಕಿಲ್ಲ. ಇವತ್ತು ಬಂಗಾರಪ್ಪ ಮಗ ಮಧು ಬಂಗಾರಪ್ಪ ಮಗ ಮಂತ್ರಿ ಇದ್ದಾರೆ. ಈಡಿಗರಿಗೆ, ಹಿಂದುಳಿದವರಿಗೆ ನೀವೇನು ಕೊಟ್ಟಲ್ಲ ಎಂಬ ಅವತ ಮಾತನ್ನು ಒಪ್ಪಲ್ಲ ಎಂದು ಹೇಳಿದ್ದಾರೆ.
The BJP is in talks with the JD(S) for the Lok Sabha elections in Karnataka. While Congress leaders have been criticising the JD(S) over the issue, BJP MLC H Vishwanath (H Vishwanath) has said that the alliance with the JD(S) will be a loss for the BJP and a gain for the Congress.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm